15
February, 2025

A News 365Times Venture

15
Saturday
February, 2025

A News 365Times Venture

ಮೈಕ್ರೋ ಫೈನಾನ್ಸ್ ಹಾವಳಿ: ಕಠಿಣ ಕಾನೂನು ಕ್ರಮ ಜಾರಿಗೆ ಚಿಂತನೆ : ಸಚಿವ ಚಲುವರಾಯಸ್ವಾಮಿ

Date:

ಮಂಡ್ಯ ,ಜನವರಿ,24,2025 (www.justkannada.in):  ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ , ಈ ಕುರಿತು ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಮೈಕ್ರೋ ಫೈನಾನ್ಸ್ ಕಿರುಕುಳ ಸಂಬಂಧ ಕಠಿಣ ಕಾನೂನು ಕ್ರಮ ಜಾರಿ ಮಾಡಲು ಚಿಂತನೆ ನಡೆಯುತ್ತಿದೆ. ಬಡ್ಡಿ ಹಾಕಿ ತೊಂದರೆ ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ. ಮಂಡ್ಯದಲ್ಲೂ ಈ ಬಗ್ಗೆ ಎಸ್ಪಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಈ ಬಗ್ಗೆ ಜನರು ಜಾಗೃತರಾಗಬೇಕು. ನಾವು ಬಡ್ಡಿ ರಹಿತ ಸಾಲ ನೀಡುತ್ತಿದ್ದೇವೆ.  ಪಿಎಲ್ ಡಿ ಬ್ಯಾಂಕ್, ಸೊಸೈಟಿ, ಇತರೆ ಬ್ಯಾಂಕ್ ಗಳ ಮೂಲಕ ಸಾಲ ನೀಡಲಾಗುತ್ತದೆ. ಹಾಗಾಗಿ ಮೈಕ್ರೋ ಫೈನಾನ್ಸ್ ಗೆ ಹೋಗೋದನ್ನು ಜನರು ನಿಲ್ಲಿಸಬೇಕು ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.

Key words: Microfinance, strict, legal action, Minister, Chaluvarayaswamy

The post ಮೈಕ್ರೋ ಫೈನಾನ್ಸ್ ಹಾವಳಿ: ಕಠಿಣ ಕಾನೂನು ಕ್ರಮ ಜಾರಿಗೆ ಚಿಂತನೆ : ಸಚಿವ ಚಲುವರಾಯಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಹಜ ಸ್ಥಿತಿಯತ್ತ ಮರಳಿದ ಉದಯಗಿರಿ: ಇಂದು ಗೃಹಸಚಿವರಿಂದ ಭೇಟಿ

ಮೈಸೂರು,ಫೆಬ್ರವರಿ,14,2025 (www.justkannada.in): ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ...

ആര്‍.രാജഗോപാല്‍ ദി ടെലഗ്രാഫിലെ എഡിറ്റര്‍ അറ്റ് ലാര്‍ജ് സ്ഥാനം രാജിവെച്ചു

കൊല്‍ക്കത്ത: പ്രമുഖ മാധ്യമ പ്രവര്‍ത്തകന്‍ ആര്‍.രാജഗോപാല്‍ ദി ടെലഗ്രാഫ് പത്രത്തിന്റെ എഡിറ്റര്‍...

பாலியல் புகாரில் IPS அதிகாரி சஸ்பெண்ட்: “குடும்பத்தை அவமானப்படுத்த நோக்கம்'' – DGP-யிடம் மனைவி மனு

சென்னையில் போக்குவரத்து இணை கமிஷனராகப் பணியாற்றி வரும் ஐ.பி.எஸ் அதிகாரி மகேஷ்குமார்...

Off The Record: పీక్స్లో మదనపల్లి తమ్ముళ్ల తన్నులాట

Off The Record: గ్రూపులకు కేరాఫ్‌గా మారిన ఆ నియోజకవర్గాన్ని సెట్...