23
April, 2025

A News 365Times Venture

23
Wednesday
April, 2025

A News 365Times Venture

ಮೀಟರ್ ಬಡ್ಡಿ ದಂಧೆ:  ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹತ್ಯೆ

Date:

ಯಾದಗಿರಿ, ಜನವರಿ, 24,2025 (www.justkannada.in):   ಮೀಟರ್ ಬಡ್ಡಿ ದಂಧೆಗೆ ಯುವಕ ಬಲಿಯಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ನಗರದ ಲಾಡೇಜಗಲ್ಲಿಯಲ್ಲಿ ಈ ಘಟನರ ನಡೆದಿದೆ. ಖಾಸೀಂ ಮೃತ ವ್ಯಕ್ತಿ. ಮೀಟರ್ ಬಡ್ಡಿ ಸಾಲ ಮರು ಪಾವತಿಸದಕ್ಕೆ ಖಾಸೀಂ ಮೇಲೆ  ಆರೋಪಿ ಯಾಸೀನ್ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಹತ್ಯೆಗೈದಿದ್ದಾನೆ ಎನ್ನಲಾಗಿದೆ

ಮೃತ ಖಾಸೀಂ ಆರೋಪಿ ಯಾಸೀನ್​ ಬಳಿ ಸಾಲ ಪಡೆದಿದ್ದನು. ಜನವರಿ 19ರಂದು 35 ಸಾವಿರ ರೂಪಾಯಿ ಸಾಲ ಮರು ಪಾವತಿಸಬೇಕಿತ್ತು. ಆದರೆ, ಸಾಲ ಮರು ಪಾವತಿಸುವಲ್ಲಿ ತಡವಾಗಿದ್ದಕ್ಕೆ ಯಾಸೀನ್ ಬಾರುಕೋಲ್, ಮೊಣಕಾಲಿನಿಂದ ಒದ್ದು ಖಾಸಿಂ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದನು.

ಗಂಭೀರವಾಗಿ ಗಾಯಗೊಂಡಿದ್ದ ಖಾಸೀಂನನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದರು. ವೈದ್ಯರ ಸಲಹೆ ಮೇರೆಗೆ ಕುಟುಂಬಸ್ಥರು ಖಾಸಿಂನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಖಾಸೀಂ ಕಲಬುರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಈ ಕುರಿತು ಯಾಸೀನ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Meter interest scam, Youth, killed

The post ಮೀಟರ್ ಬಡ್ಡಿ ದಂಧೆ:  ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഭക്ഷണം കഴിക്കുകയായിരുന്നു,പെട്ടെന്നൊരാൾ എൻ്റെ ഭർത്താവിന് നേരെ വെടിയുതിർത്തു: പഹൽ​ഗാം ഭീകരാക്രമണത്തിൽ ഞെട്ടൽ മാറാതെ ദൃക്സാക്ഷികൾ

ശ്രീനഗർ: ജമ്മുകശ്മീരിലെ പഹൽ​ഗാം ഭീകരാക്രമണത്തിൽ ഞെട്ടൽ വിട്ടുമാറാതെ ദൃക്സാക്ഷികൾ. ഭീകരർ പുരുഷന്മാരെയായിരുന്നു...

`அம்பேத்கர் சிலை நிறுவ அனுமதியுங்கள்; சாதி கொடுமைகளை கட்டுப்படுத்துக' – அரசுக்கு விசிக கோரிக்கை

விடுதலை சிறுத்தைகள் கட்சியின் மறுசீராய்வு கலந்தாய்வுக் கூட்டத்தில் பெருகிவரும் சாதிய கொடுமைகளை...

Rahul Gandhi: పహల్గామ్‌ ఉగ్రదాడిని ఖండించిన రాహుల్‌గాంధీ

పహల్గామ్‌ ఉగ్రదాడిని లోక్‌సభ ప్రతిపక్ష నేత, కాంగ్రెస్ అగ్ర నాయకుడు రాహుల్‌గాంధీ...