10
March, 2026

A News 365Times Venture

10
Tuesday
March, 2026

A News 365Times Venture

ಮೀಟರ್ ಬಡ್ಡಿ ದಂಧೆ:  ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹತ್ಯೆ

Date:

ಯಾದಗಿರಿ, ಜನವರಿ, 24,2025 (www.justkannada.in):   ಮೀಟರ್ ಬಡ್ಡಿ ದಂಧೆಗೆ ಯುವಕ ಬಲಿಯಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.

ಯಾದಗಿರಿ ನಗರದ ಲಾಡೇಜಗಲ್ಲಿಯಲ್ಲಿ ಈ ಘಟನರ ನಡೆದಿದೆ. ಖಾಸೀಂ ಮೃತ ವ್ಯಕ್ತಿ. ಮೀಟರ್ ಬಡ್ಡಿ ಸಾಲ ಮರು ಪಾವತಿಸದಕ್ಕೆ ಖಾಸೀಂ ಮೇಲೆ  ಆರೋಪಿ ಯಾಸೀನ್ ಮಾರಣಾಂತಿಕವಾಗಿ ಹಲ್ಲೆ ಮಾಡಿ, ಹತ್ಯೆಗೈದಿದ್ದಾನೆ ಎನ್ನಲಾಗಿದೆ

ಮೃತ ಖಾಸೀಂ ಆರೋಪಿ ಯಾಸೀನ್​ ಬಳಿ ಸಾಲ ಪಡೆದಿದ್ದನು. ಜನವರಿ 19ರಂದು 35 ಸಾವಿರ ರೂಪಾಯಿ ಸಾಲ ಮರು ಪಾವತಿಸಬೇಕಿತ್ತು. ಆದರೆ, ಸಾಲ ಮರು ಪಾವತಿಸುವಲ್ಲಿ ತಡವಾಗಿದ್ದಕ್ಕೆ ಯಾಸೀನ್ ಬಾರುಕೋಲ್, ಮೊಣಕಾಲಿನಿಂದ ಒದ್ದು ಖಾಸಿಂ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದನು.

ಗಂಭೀರವಾಗಿ ಗಾಯಗೊಂಡಿದ್ದ ಖಾಸೀಂನನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ಕುಟುಂಬಸ್ಥರು ದಾಖಲಿಸಿದ್ದರು. ವೈದ್ಯರ ಸಲಹೆ ಮೇರೆಗೆ ಕುಟುಂಬಸ್ಥರು ಖಾಸಿಂನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಖಾಸೀಂ ಕಲಬುರಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಈ ಕುರಿತು ಯಾಸೀನ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Meter interest scam, Youth, killed

The post ಮೀಟರ್ ಬಡ್ಡಿ ದಂಧೆ:  ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ...

പശ്ചിമേഷ്യന്‍ സംഘര്‍ഷം; എല്‍.പി.ജി വിതരണം ഗാര്‍ഹിക ഉപഭോക്താക്കള്‍ക്കായി പരിമിതപ്പെടുത്തി, ഹോട്ടലുകള്‍ അടച്ചുപൂട്ടലിന്റെ വക്കില്‍

ന്യൂദല്‍ഹി: പശ്ചിമേഷ്യയിലെ സംഘര്‍ഷത്തെ തുടര്‍ന്ന് രാജ്യത്തെ ഹോട്ടലുകള്‍ അടച്ചുപൂട്ടലിന്റെ വക്കില്‍. ഗാര്‍ഹിക...

'உங்க எல்லாரையும் எம்.எல்.ஏ-வா பார்க்கணும்!' – விஜய் `அறிவித்த' 60 வேட்பாளர்கள்?! – முழு விவரம்!

விஜய்யிடம் பாஜக கூட்டணிக்காக பேசிக்கொண்டிருக்கிறது என்கிற தகவல் அரசியல் புயலை கிளப்பியிருக்கும்...

PM Kisan: రైతులకు గుడ్ న్యూస్.. పీఎం కిసాన్ 22వ విడత రిలీజ్ డేట్ ఫిక్స్.. ఆ రోజే ఖాతాల్లోకి

దేశంలోని అన్నదాతలకు ఆర్థిక సాయం అందించేందుకు కేంద్ర ప్రభుత్వం ప్రధానమంత్రి కిసాన్...