10
March, 2026

A News 365Times Venture

10
Tuesday
March, 2026

A News 365Times Venture

ನಾನು ಸಿಬಿಐ ಕೇಸ್ ಗಳನ್ನೇ ನೋಡಿದ್ದೇನೆ: ಯಾವ ದೂರಿಗೂ ಜಗ್ಗಲ್ಲ ಬಗ್ಗಲ್ಲ- ಶಾಸಕ ಜನಾರ್ಧನ ರೆಡ್ಡಿ

Date:

ಬಳ್ಳಾರಿ,ಜನವರಿ,25,2025 (www.justkannada.in):  ತಮ್ಮ ವಿರುದ್ದ ಮಾಜಿ ಸಚಿವ ಶ್ರೀರಾಮುಲು ಬೆಂಬಲಿಗರು ಎಸ್ ಪಿ ಅವರಿಗೆ ದೂರು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಾಸಕ ಜನಾರ್ಧನ ರೆಡ್ಡಿ, ನಾನು ಸಿಬಿಐ ಕೇಸ್ ಗಳನ್ನೇ ನೋಡಿದ್ದೇನೆ. ಯಾವ ದೂರಿಗೂ ಜಗ್ಗಲ್ಲ ಬಗ್ಗಲ್ಲ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಜನಾರ್ಧನ ರೆಡ್ಡಿ, ಅನೇಕ ಸಿಬಿಐ ಪ್ರಕರಣಗಳನ್ನೇ ನೋಡಿದ್ದೇನೆ ರಾಮುಲು ಬೆಂಬಲಿಗರ ದೂರು ಯಾವ ಲೆಕ್ಕ?  ಯಾವುದೇ ದೂರಿಗೆ ನಾನು ಜಗ್ಗಲ್ಲ ಬಗ್ಗಲ್ಲ ಎಂದರು.

ಆಸ್ತಿ ವಿಚಾರಕ್ಕೆ ರೆಡ್ಡಿ ರಾಮುಲು  ವೈಮನಸ್ಸು ವಿಚಾರ ಕುರಿತು ಪ್ರತಿಕ್ರಿಯಿಸಿಲು ನಿರಾಕರಿಸಿದ ಜನಾರ್ಧನ ರೆಡ್ಡಿ, ಯಾವುದೇ ವಿಷಯ ಕೂಡ ರಹಸ್ಯವಾಗಿರಲ್ಲ. ವರಿಷ್ಠರ ಮುಂದೆ ಚರ್ಚೆ ಮಾಡುತ್ತೇನೆ.  ನಾನು ಏನೇ ಇದ್ರೂ ಪಕ್ಷದ ವೇದಿಕೆಯಲ್ಲಿ ಮಾತನಾಡುತ್ತೇನೆ. ವರಿಷ್ಠರು ಸೂಚನೆ ಕೊಟ್ಟಿದ್ದಾರೆ ಎಂದರು.

Key words: Sriramulu, Supporter, complaint, MLA, Janardhana Reddy

The post ನಾನು ಸಿಬಿಐ ಕೇಸ್ ಗಳನ್ನೇ ನೋಡಿದ್ದೇನೆ: ಯಾವ ದೂರಿಗೂ ಜಗ್ಗಲ್ಲ ಬಗ್ಗಲ್ಲ- ಶಾಸಕ ಜನಾರ್ಧನ ರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ...

പശ്ചിമേഷ്യന്‍ സംഘര്‍ഷം; എല്‍.പി.ജി വിതരണം ഗാര്‍ഹിക ഉപഭോക്താക്കള്‍ക്കായി പരിമിതപ്പെടുത്തി, ഹോട്ടലുകള്‍ അടച്ചുപൂട്ടലിന്റെ വക്കില്‍

ന്യൂദല്‍ഹി: പശ്ചിമേഷ്യയിലെ സംഘര്‍ഷത്തെ തുടര്‍ന്ന് രാജ്യത്തെ ഹോട്ടലുകള്‍ അടച്ചുപൂട്ടലിന്റെ വക്കില്‍. ഗാര്‍ഹിക...

'உங்க எல்லாரையும் எம்.எல்.ஏ-வா பார்க்கணும்!' – விஜய் `அறிவித்த' 60 வேட்பாளர்கள்?! – முழு விவரம்!

விஜய்யிடம் பாஜக கூட்டணிக்காக பேசிக்கொண்டிருக்கிறது என்கிற தகவல் அரசியல் புயலை கிளப்பியிருக்கும்...

PM Kisan: రైతులకు గుడ్ న్యూస్.. పీఎం కిసాన్ 22వ విడత రిలీజ్ డేట్ ఫిక్స్.. ఆ రోజే ఖాతాల్లోకి

దేశంలోని అన్నదాతలకు ఆర్థిక సాయం అందించేందుకు కేంద్ర ప్రభుత్వం ప్రధానమంత్రి కిసాన్...