30
July, 2026

A News 365Times Venture

30
Thursday
July, 2026

A News 365Times Venture

ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ರಿಲೀಫ್: ಇಡಿ ಸಮನ್ಸ್ ಗೆ ಹೈಕೋರ್ಟ್ ತಡೆ

Date:

ಬೆಂಗಳೂರು,ಜನವರಿ,27,2025 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ  ಸಮನ್ಸ್ ಗೆ ಹೈಕೋರ್ಟ್ ತಡೆ ನೀಡಿದೆ.

ಮುಡಾ ಹಗರಣ ಸಂಬಂದ ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೋಟಿಸ್ ಜಾರಿ ಮಾಡಿತ್ತು. ಇಡಿ ಸಮನ್ಸ್ ಪ್ರಶ್ನಿಸಿ ಇಬ್ಬರೂ ಹೈಕೋರ್ಟ್ ಮೊರೆ ಹೋಗಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಇದೀಗ ಮುಂದಿನ ವಿಚಾರಣೆವರೆಗೆ ಇಡಿ ಸಮನ್ಸ್ ತಡೆ ನೀಡಿದೆ. ವಿಚಾರಣೆಯನ್ನ ಫೆಬ್ರವರಿ 10ಕ್ಕೆ ಮುಂದೂಡಿಕೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: MUDA case,  CM’s wife, Minister, Bhairati Suresh, High Court, ED

The post ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ರಿಲೀಫ್: ಇಡಿ ಸಮನ್ಸ್ ಗೆ ಹೈಕೋರ್ಟ್ ತಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എന്തുകൊണ്ട് അവര്‍ പാര്‍ട്ടി ഓഫീസിലെത്തി; എങ്ങനെ ലൊക്കേഷന്‍ ട്രാക്ക് ചെയ്തു: ദല്‍ഹി പൊലീസിനെതിരെ ഐഷെ ഘോഷ്

ന്യൂദല്‍ഹി: സി.പി.ഐ.എം കേന്ദ്ര കമ്മിറ്റി ഓഫീസായ എ.കെ.ജി ഭവനിലെത്തി തന്നെ അറസ്റ്റ്...

தமிழக அரசின் உத்தரவை மீறி கர்நாடகாவுக்கு கனிமங்கள் கடத்தல்; வாகனங்களை பறிமுதல் செய்த அதிகாரிகள்!

அண்டை மாநிலங்களுக்கு கனிமவளங்களை கொண்டு செல்ல தமிழ்நாடு அரசு மூன்று மாதங்களுக்கு...

Manmohan Singh: కోల్ స్కామ్ కేసులో సంచలన తీర్పు.. దివంగత మాజీ ప్రధానికి సుప్రీంకోర్టు క్లీన్ చిట్!

Manmohan Singh: దివంగత మాజీ ప్రధాని మన్మోహన్ సింగ్‌కు సుప్రీంకోర్టులో భారీ...

ಮೈಸೂರು: ಸ್ವಚ್ಛತಾ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಬಂದಿಗಳಿಗೆ ಬಾಗಿನ ಸಮರ್ಪಣೆ

ಮೈಸೂರು,ಜುಲೈ,29,2026 (www.justkannada.in): ಶ್ರೀದುರ್ಗಾ ಫೌಂಡೇಶನ್ ಹಾಗೂ ಪಿಆರ್ ಕೆ ಫೌಂಡೇಶನ್...