11
March, 2026

A News 365Times Venture

11
Wednesday
March, 2026

A News 365Times Venture

“ಸುವರ್ಣ ನ್ಯೂಸ್‌ “ ಅಜಿತ್ ಹನುಮಕ್ಕನವರಿಗೆ ಕೆಯುಡಬ್ಲೂಜೆ ಪ್ರಶಸ್ತಿ ಪ್ರದಾನ.

Date:

 

ಬೆಂಗಳೂರು, ಜ.೨೮, ೨೦೨೫: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ವಿದ್ಯುನ್ಮಾನ ವಿಭಾಗದಲ್ಲಿ ಅತ್ಯುತ್ತಮ ರಾಜಕೀಯ ವಿಮರ್ಶೆಗಾಗಿ ಕೊಡ ಮಾಡುವ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಸುವರ್ಣ ನ್ಯೂಸ್ ಮುಖ್ಯ ಸಂಪಾದಕ ಅಜಿತ್ ಹನುಮಕ್ಕನವರ ಅವರಿಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರದಾನ ಮಾಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ತುಮಕೂರಿನಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಆಯೋಜಿಸಿದ್ದ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಎಂದೂ ಮರೆಯಲಾಗದ, ಅಚ್ಚುಕಟ್ಟಾಗಿ ಸಂಘಟಿಸಿದ ಉತ್ತಮ ಸಮ್ಮೇಳನವಾಗಿತ್ತು ಎಂದರು.

ನಾನು ಗೋಷ್ಠಿಯಲ್ಲಿ ಭಾಗವಹಿಸಿದ ಬಳಿಕ ಅನಿವಾರ್ಯ ಕಾರಣಗಳಿಂದ ತುರ್ತಾಗಿ ತೆರಳಬೇಕಾಗಿತ್ತು. ಹಾಗಾಗಿ ಪ್ರಶಸ್ತಿ ಸ್ವೀಕಾರ ಮಾಡಲು ಸಾಧ್ಯವಾಗಿರಲಿಲ್ಲ ಎಂದರು.

ರಾಜಕೀಯ ವಿಶ್ಲೇಷಣೆಗಾರ ಮತ್ತು ಹಿರಿಯ ಪತ್ರಕರ್ತ ಪ್ರಶಾಂತು ನಾಥು ಮಾತನಾಡಿ, ರಾಜ್ಯ ಪತ್ರಕರ್ತರ ಸಂಘವು, ನಿಜ ಅರ್ಥದಲ್ಲಿ ಕಾರ್ಯ ನಿರತ ಪತ್ರಕರ್ತರ ಸಂಘವಾಗಿಯೇ ಕಾರ್ಯ ನಿರ್ವಹಣೆ ಮಾಡುತ್ತಿರುವುದು ವೃತ್ತಿ ಬಾಂಧವರಿಗೆ ಗೌರವದ ಸಂಗತಿ ಎಂದರು.

ಐಎ್ಡಬ್ಲೂೃಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ಕೆಯುಡಬ್ಲೂೃಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ಶಿವಮೊಗ್ಗ ಘಟಕದ ಜಿಲ್ಲಾಧ್ಯಕ್ಷ ಶಿವಕುಮಾರ್, ಸಾಗರದ ಮಹೇಶ್ ಹೆಗಡೆ ಹಾಜರಿದ್ದರು.

key words: Ajith Hanumakka, conferred, KUWJ Award.

The post “ಸುವರ್ಣ ನ್ಯೂಸ್‌ “ ಅಜಿತ್ ಹನುಮಕ್ಕನವರಿಗೆ ಕೆಯುಡಬ್ಲೂಜೆ ಪ್ರಶಸ್ತಿ ಪ್ರದಾನ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

14 ವರ್ಷದ ಹೆಣ್ಣು ಮಕ್ಕಳಿಗೆ ‘HPV ಲಸಿಕಾ’ ಅಭಿಯಾನ

ಮೈಸೂರು, ಮಾರ್ಚ್,10,2026 (www.justkannada.in): HPV ಲಸಿಕೆಯು ಹ್ಯೂಮನ್ ಪ್ಯಾಪಿಲೋಮವೈರಸ್ (HPV)...

‘രാഹുല്‍ ഗാന്ധി പറയുന്ന സത്യങ്ങള്‍ ഭരണപക്ഷത്തിന് ദഹിക്കുന്നില്ല’ ലോക്‌സഭയില്‍ പ്രിയങ്ക ഗാന്ധി

ന്യൂദല്‍ഹി: മോദി സര്‍ക്കാരിന് മുന്നില്‍ ലോക്‌സഭാ പ്രതിപക്ഷ നേതാവ് രാഹുല്‍ ഗാന്ധി...

'நிர்வாகிகளிடம் விருப்ப மனு பெறும் வேல்முருகன்!' – கூடுதல் தொகுதி கிடைக்குமா? த.வா.க ப்ளான் என்ன?

தமிழக வாழ்வுரிமை கட்சித் தலைவர் வேல்முருகன் தனது கட்சி நிர்வாகிகளிடம் விருப்ப...

AP High Court: అవినీతి అధికారులకు షాకిచ్చిన హైకోర్టు.. సీజ్‌ చేసిన నగల విడుదలకు బ్రేక్..

AP High Court: అవినీతి కేసుల్లో ప్రభుత్వ ఉద్యోగుల నుంచి స్వాధీనం...