3
March, 2026

A News 365Times Venture

3
Tuesday
March, 2026

A News 365Times Venture

ಪ್ರಯಾಗ್ ರಾಜ್ ನಿಂದ ಬರುವಾಗ ರಸ್ತೆ ಅಪಘಾತ:  ಮೈಸೂರಿನ ಇಬ್ಬರು ಯುವಕರು ದುರ್ಮರಣ

Date:

ಮೈಸೂರು,ಜನವರಿ,29,2025 (www.justkannada.in): ಪ್ರಯಾಗ್ ರಾಜ್ ಮಹಾ ಕುಂಭಮೇಳ ಮುಗಿಸಿ ಬರುವಾಗ ರಸ್ತೆ ಅಪಘಾತದಲ್ಲಿ ಮೈಸೂರಿನ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಮಕೃಷ್ಣ ಶರ್ಮ , ಅರುಣ್ ಶಾಸ್ತ್ರಿ ಮೃತಪಟ್ಟವರು. ಪ್ರಯಾಗರಾಜ್ ಮುಗಿಸಿಕೊಂಡು ಕಾಶಿಗೆ ಬರುವಾಗ ಮಿರ್ಜಾಪುರದ ಬಳಿ  ಲಾರಿ ಮತ್ತು ರಾಮಕೃಷ್ಣ ಶರ್ಮ , ಅರುಣ್ ಶಾಸ್ತ್ರಿ ಅವರಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ತಲೆಗೆ ತೀವ್ರವಾದ ಪೆಟ್ಟು ಬಿದ್ದು ಇಬ್ಬರನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು

ರಾಮಕೃಷ್ಣ ಶರ್ಮ(31)  ಕೆ ಆರ್ ಎಸ್ ಹಿನ್ನೀರಿನ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿದ್ದರು. ಅವರಿಗೆ ಮದುವೆ ಆಗಿರಲಿಲ್ಲ , ತಂದೆ – ತಾಯಿಗೆ ಒಬ್ಬರೇ ಮಗ. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಬೆಳಗ್ಗೆ 8.32ರಂದಯ ಕೊನೆಯುಸಿರೆಳೆದಿದ್ದಾರೆ

ಅರುಣ್ ಶಾಸ್ತ್ರಿ(38) ಪುರೋಹಿತರಾಗಿ ಕೆಲಸ ಮಾಡುತ್ತಿದ್ದರು.  ಇವರಿಗೂ ಮದುವೆ ಆಗಿರಲಿಲ್ಲ. ಇವರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 3 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Road accident,  Prayagraj, Two youths, Mysore, die

The post ಪ್ರಯಾಗ್ ರಾಜ್ ನಿಂದ ಬರುವಾಗ ರಸ್ತೆ ಅಪಘಾತ:  ಮೈಸೂರಿನ ಇಬ್ಬರು ಯುವಕರು ದುರ್ಮರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ ಅನುಭಾವದ ಮೂಲಕ ಮದ್ದು ಅರೆದವರು ಕೈವಾರ ತಾತಯ್ಯ- ಕೆ.ವಿ.ಪ್ರಭಾಕರ್

ಕೋಲಾರ ಮಾರ್ಚ್, 3,2026 (www.justkannada.in):   ಮನುಷ್ಯನ ಶ್ರೇಷ್ಠತೆಯ ವ್ಯಸನಕ್ಕೆ ತಮ್ಮ...

ഇറാൻ ആക്രമണത്തിൽ അമേരിക്കയോടൊപ്പം ചേരില്ലെന്ന് കെയ്ർ സ്റ്റാർമർ

ലണ്ടൻ: ഇറാനിൽ അമേരിക്കയും ഇസ്രായേലും നടത്തുന്ന ആക്രമണങ്ങളിൽ പങ്കുചേറില്ലെന്ന് തീരുമാനിച്ച് ബ്രിട്ടീഷ്...

விஜய்யின் தஞ்சை விசிட்; முதல்வர் தலைமையில் அன்பில் இல்ல விழா! – உற்சாகம், அப்செட் – டெல்டா பரபர

விஜய் தஞ்சை விஜயம்!தமிழக வெற்றி கழகத்தின் தலைவர் விஜய் மக்கள் சந்திப்பு...

Raptee HV: 1 గంటలో 80% ఛార్జ్, 200KM రేంజ్.. హై-వోల్టేజ్ బైక్ రాప్టీ హెచ్ వీ డెలివరీలు స్టార్ట్

చెన్నైకి చెందిన ఎలక్ట్రిక్ వాహన తయారీదారు రాప్టీ HV తన కొత్త...