15
August, 2026

A News 365Times Venture

15
Saturday
August, 2026

A News 365Times Venture

ಪ್ರಯಾಗ್ ರಾಜ್ ನಿಂದ ಬರುವಾಗ ರಸ್ತೆ ಅಪಘಾತ:  ಮೈಸೂರಿನ ಇಬ್ಬರು ಯುವಕರು ದುರ್ಮರಣ

Date:

ಮೈಸೂರು,ಜನವರಿ,29,2025 (www.justkannada.in): ಪ್ರಯಾಗ್ ರಾಜ್ ಮಹಾ ಕುಂಭಮೇಳ ಮುಗಿಸಿ ಬರುವಾಗ ರಸ್ತೆ ಅಪಘಾತದಲ್ಲಿ ಮೈಸೂರಿನ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಮಕೃಷ್ಣ ಶರ್ಮ , ಅರುಣ್ ಶಾಸ್ತ್ರಿ ಮೃತಪಟ್ಟವರು. ಪ್ರಯಾಗರಾಜ್ ಮುಗಿಸಿಕೊಂಡು ಕಾಶಿಗೆ ಬರುವಾಗ ಮಿರ್ಜಾಪುರದ ಬಳಿ  ಲಾರಿ ಮತ್ತು ರಾಮಕೃಷ್ಣ ಶರ್ಮ , ಅರುಣ್ ಶಾಸ್ತ್ರಿ ಅವರಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ತಲೆಗೆ ತೀವ್ರವಾದ ಪೆಟ್ಟು ಬಿದ್ದು ಇಬ್ಬರನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು

ರಾಮಕೃಷ್ಣ ಶರ್ಮ(31)  ಕೆ ಆರ್ ಎಸ್ ಹಿನ್ನೀರಿನ ವೇಣುಗೋಪಾಲ ಸ್ವಾಮಿ ದೇವಸ್ಥಾನದಲ್ಲಿ ಸಹಾಯಕ ಅರ್ಚಕರಾಗಿದ್ದರು. ಅವರಿಗೆ ಮದುವೆ ಆಗಿರಲಿಲ್ಲ , ತಂದೆ – ತಾಯಿಗೆ ಒಬ್ಬರೇ ಮಗ. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಬೆಳಗ್ಗೆ 8.32ರಂದಯ ಕೊನೆಯುಸಿರೆಳೆದಿದ್ದಾರೆ

ಅರುಣ್ ಶಾಸ್ತ್ರಿ(38) ಪುರೋಹಿತರಾಗಿ ಕೆಲಸ ಮಾಡುತ್ತಿದ್ದರು.  ಇವರಿಗೂ ಮದುವೆ ಆಗಿರಲಿಲ್ಲ. ಇವರು ಕೂಡ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 3 ಗಂಟೆ ಸಮಯದಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Road accident,  Prayagraj, Two youths, Mysore, die

The post ಪ್ರಯಾಗ್ ರಾಜ್ ನಿಂದ ಬರುವಾಗ ರಸ್ತೆ ಅಪಘಾತ:  ಮೈಸೂರಿನ ಇಬ್ಬರು ಯುವಕರು ದುರ್ಮರಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ലുങ്കിവാല അധിക്ഷേപം: സ്വാതന്ത്ര്യദിനത്തില്‍ ലുങ്കിയുടുത്ത് പതാകയുയര്‍ത്തി വി.ടി ബല്‍റാം

പാലക്കാട്: സ്വാതന്ത്ര്യ ദിന ആഘോഷങ്ങള്‍ക്കിടെ ലുങ്കിയുടുത്ത് പതാകയുയര്‍ത്തി വി.ടി ബല്‍റാം എം.എല്‍എ....

விஜய் குறித்து நயினார் சர்ச்சைப் பேச்சு; "தாயை இழிவுபடுத்துவதை ஏற்க முடியாது" – சீறும் அண்ணாமலை

கமலாலயத்தில் நடந்த சுதந்திர தின விழாவில் பேசிய பாஜக மாநிலத் தலைவர்...

IND Vs SL: శ్రీలంకపై వీరవిహారం.. వచ్చిన అవకాశాన్ని సెంచరీ వైపు మలుస్తున్న పడిక్కల్!

దేవదత్ పడిక్కల్ తనకు లభించిన అవకాశాన్ని రెండు చేతులా ఒసిసిపట్టుకుంటూ అద్భుతమైన...

‘കുറ്റവാളിമുക്ത പാർലമെന്റ് സമ്മാനമായി വേണം’; പ്രധാനമന്ത്രിയോട് ആവശ്യപ്പെട്ട് സോനം വാങ്ചുക്

ന്യൂഡൽഹി: ഈ സ്വാതന്ത്ര്യദിനത്തിൽ പ്രധാനമന്ത്രി നരേന്ദ്ര മോദിയോട് ‘കുറ്റവാളിമുക്ത പാർലമെന്റ്’ സമ്മാനമായി...