15
August, 2026

A News 365Times Venture

15
Saturday
August, 2026

A News 365Times Venture

ಪರಿಸ್ಥಿತಿ ನಿಯಂತ್ರಣದಲ್ಲಿದೆ: ವದಂತಿಗಳಿಗೆ ಕಿವಿ ಕೊಡಬೇಡಿ- ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮನವಿ

Date:

ಲಕ್ನೋ,ಜನವರಿ,29,2025 (www.justkannada.in):  ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ ಸಂಬಂಧ ಘಟನಾ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು,  ಭಕ್ತರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮನವಿ ಮಾಡಿದ್ದಾರೆ.

ಮಹಾಕುಂಭಮೇಳದಲ್ಲಿ ಕಾಲ್ತುಳಿತ ಸಂಬಂಧ ಸಭೆ ನಡೆಸಿದ ಬಳಿಕ ಮಾತನಾಡಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್, ‘ಪ್ರಯಾಗ್‌ ರಾಜ್‌ನಲ್ಲಿ ಇಂದು ಸುಮಾರು 8ರಿಂದ 10 ಕೋಟಿ ಭಕ್ತರು ಸೇರಿದ್ದಾರೆ. ತ್ರಿವೇಣಿ ಸಂಗಮದತ್ತ ಅಸಂಖ್ಯಾತ ಜನರು ಸೇರುತ್ತಿದ್ದಾರೆ. ಅಖಾರ ಮಾರ್ಗದಲ್ಲಿ ಬ್ಯಾರಿಕೇಡ್‌ಗಳನ್ನು ದಾಟಲು ಪ್ರಯತ್ನಿಸಿದಾಗ ಕಾಲ್ತುಳಿತ ಸಂಭವಿಸಿ ಕೆಲವು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ’ ಎಂದು  ಮಾಹಿತಿ ನೀಡಿದರು.

ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ, ಡಿಜಿಪಿ, ಗೃಹ ಕಾರ್ಯದರ್ಶಿ, ಸಿಎಂ ಕಚೇರಿ ಅಧಿಕಾರಿಗಳು ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅವರೊಂದಿಗೆ ಸಭೆ ನಡೆಸಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದೇವೆ. ಸದ್ಯ ಪ್ರಯಾಗ್‌ ರಾಜ್‌ನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಭಕ್ತರು ಯಾವುದೇ ವದಂತಿಗಳಿಗೆ ಕಿವಿ ಕೊಡಬಾರದು ಎಂದು ಭಕ್ತರಿಗೆ ಮನವಿ ಮಾಡುತ್ತೇನೆ’ ಎಂದಿದ್ದಾರೆ.

Key words: Mahakumba mela, Situation,control, UP CM, Yogi Adityanath

The post ಪರಿಸ್ಥಿತಿ ನಿಯಂತ್ರಣದಲ್ಲಿದೆ: ವದಂತಿಗಳಿಗೆ ಕಿವಿ ಕೊಡಬೇಡಿ- ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ലുങ്കിവാല അധിക്ഷേപം: സ്വാതന്ത്ര്യദിനത്തില്‍ ലുങ്കിയുടുത്ത് പതാകയുയര്‍ത്തി വി.ടി ബല്‍റാം

പാലക്കാട്: സ്വാതന്ത്ര്യ ദിന ആഘോഷങ്ങള്‍ക്കിടെ ലുങ്കിയുടുത്ത് പതാകയുയര്‍ത്തി വി.ടി ബല്‍റാം എം.എല്‍എ....

விஜய் குறித்து நயினார் சர்ச்சைப் பேச்சு; "தாயை இழிவுபடுத்துவதை ஏற்க முடியாது" – சீறும் அண்ணாமலை

கமலாலயத்தில் நடந்த சுதந்திர தின விழாவில் பேசிய பாஜக மாநிலத் தலைவர்...

IND Vs SL: శ్రీలంకపై వీరవిహారం.. వచ్చిన అవకాశాన్ని సెంచరీ వైపు మలుస్తున్న పడిక్కల్!

దేవదత్ పడిక్కల్ తనకు లభించిన అవకాశాన్ని రెండు చేతులా ఒసిసిపట్టుకుంటూ అద్భుతమైన...

‘കുറ്റവാളിമുക്ത പാർലമെന്റ് സമ്മാനമായി വേണം’; പ്രധാനമന്ത്രിയോട് ആവശ്യപ്പെട്ട് സോനം വാങ്ചുക്

ന്യൂഡൽഹി: ഈ സ്വാതന്ത്ര്യദിനത്തിൽ പ്രധാനമന്ത്രി നരേന്ദ്ര മോദിയോട് ‘കുറ്റവാളിമുക്ത പാർലമെന്റ്’ സമ്മാനമായി...