15
August, 2026

A News 365Times Venture

15
Saturday
August, 2026

A News 365Times Venture

ಯಾರ ಒಳಜಗಳ ನಂಬಿ ನಾವು ರಾಜಕಾರಣ ಮಾಡುತ್ತಿಲ್ಲ-ಡಿಸಿಎಂ ಡಿಕೆ ಶಿವಕುಮಾರ್

Date:

ಶಿವಮೊಗ್ಗ,ಜನವರಿ,31,2025 (www.justkannada.in): ಶಾಸಕ ಜನಾರ್ದನ ರೆಡ್ಡಿ ವಿರುದ್ದ ಮುನಿಸಿಕೊಂಡು ಬಿಜೆಪಿ ನಾಯಕರ ವಿರುದ್ದ ಅಸಮಾಧಾನಗೊಂಡಿರುವ ಮಾಜಿ ಸಚಿವ ಶ್ರೀರಾಮುಲುರನ್ನು ತೆರೆಮರೆಯಲ್ಲಿ ಕಾಂಗ್ರೆಸ್ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂಬ ಸುದ್ದಿಗಳು ಹಬ್ಬಿರುವ ಹಿನ್ನೆಲೆಯಲ್ಲಿ ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಯಾರ ಒಳಜಗಳ ನಂಬಿ ನಾವು ರಾಜಕಾರಣ ಮಾಡುತ್ತಿಲ್ಲ ಜನರ ನಂಬಿಕೆ ಉಳಿಸಿಕೊಂಡು ಹೋಗುವುದು ರಾಜಕೀಯ.  ತಮ್ಮಲ್ಲಿರುವ ಒಳ ಜಗಳ ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಬಿಜೆಪಿ ಆರೋಪ ಮಾಡುತ್ತಿದೆ ಎಂದು ಟಾಂಗ್ ಕೊಟ್ಟರು.

ಜನರು ಬಿಜೆಪಿಯನ್ನ ವಿಪಕ್ಷದಲ್ಲಿ ಕೂರಿಸಿದ್ದಾರೆ. ಬಿಜೆಪಿಗೆ ಅಧಿಕಾರ ನೀಡಿದಾಗ ಅನುಭವ ಇರಲಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

Key words: Congress, politics, Shriramulu, DCM, DK Shivakumar

The post ಯಾರ ಒಳಜಗಳ ನಂಬಿ ನಾವು ರಾಜಕಾರಣ ಮಾಡುತ್ತಿಲ್ಲ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കോൺഗ്രസിന്റെ പ്രത്യയശാസ്ത്ര ശൂന്യതയിൽ സംഘപരിവാർ കസേരയിട്ട് ഇരിക്കുന്നു: എ.എ. റഹീം

  തിരുവനന്തപുരം: കോൺഗ്രസിന്റെ പ്രത്യയശാസ്ത്ര ശൂന്യതയാണ് എ.ഐ.സിസി ആസ്ഥാനത്ത് വന്ദേമാതരം പൂർണമായി...

சேலம்: 80 வது சுதந்திர தின விழாவின் கோலாகலமான கொண்டாட்டம்! | Photo Album

"பெண்களுக்கு எதிரான அவதூறுதான் பாஜக அரசியலின் அடிப்படை" - நயினார் பேச்சுக்கு...

ലുങ്കിവാല അധിക്ഷേപം: സ്വാതന്ത്ര്യദിനത്തില്‍ ലുങ്കിയുടുത്ത് പതാകയുയര്‍ത്തി വി.ടി ബല്‍റാം

പാലക്കാട്: സ്വാതന്ത്ര്യ ദിന ആഘോഷങ്ങള്‍ക്കിടെ ലുങ്കിയുടുത്ത് പതാകയുയര്‍ത്തി വി.ടി ബല്‍റാം എം.എല്‍എ....