8
December, 2025

A News 365Times Venture

8
Monday
December, 2025

A News 365Times Venture

ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ- ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ

Date:

ನವದೆಹಲಿ,ಜನವರಿ,31,2025 (www.justkannada.in):  ಇಂದಿನಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭವಾಗಲಿದ್ದು ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡನೆ ಮಾಡಲಿದ್ದಾರೆ.

ಈ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಸುಗಮ ಕಲಾಪಕ್ಕೆ ಸಹಕಾರ ನೀಡುವಂತೆ ವಿಪಕ್ಷ ಸದಸ್ಯರ ಬಳಿ ಮನವಿ ಮಾಡಿದ್ದಾರೆ.

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ದೇಶದ ಬಡವರಿಗೆ ಲಕ್ಷ್ಮೀ ದೇವಿಯ ಕೃಪೆ ಸಿಗಲಿ. ಅಧಿವೇಶನದಲ್ಲಿ ಐತಿಹಾಸಿಕ ಬಿಲ್ ಗಳ ಮಂಡನೆಯಾಗಲಿದೆ. ಯುವಕರ ಗಮನದಲ್ಲಿಟ್ಟುಕೊಂಡು ಯೋಜನೆ ಜಾರಿ ಮಾಡಲಾಗುತ್ತದೆ.  ಅಧಿವೇಶನದಲ್ಲಿ ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ. ಸುಗಮ ಕಲಾಪಕ್ಕೆ ಸಹಕಾರ ನೀಡಿ ಎಂದು ಪ್ರಧಾನಿ ಮೋದಿ ಮನವಿ ಮಾಡಿದರು.

Key words: Union Budget, Session, developments, PM Modi

The post ಭಾರತದ ಅಭಿವೃದ್ದಿಗಳ ಬಗ್ಗೆ ಚರ್ಚೆ ಮಾಡಿ- ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....