2
May, 2026

A News 365Times Venture

2
Saturday
May, 2026

A News 365Times Venture

ಆರ್.ಅಶೋಕ್ ಮೊದಲು ತಮ್ಮ ಕುರ್ಚಿ ನೋಡಿಕೊಳ್ಳಲಿ- ಸಚಿವ ದಿನೇಶ್ ಗುಂಡೂರಾವ್ ಟಾಂಗ್

Date:

ಬೆಂಗಳೂರು,ಫೆಬ್ರವರಿ,4,2025 (www.justkannada.in): ನವೆಂಬರ್ ನಲ್ಲಿ ಸಿಎಂ ಬದಲಾಗುತ್ತಾರೆ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಆರ್.ಅಶೋ‍ಕ್ ಅವರಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ವಿಪಕ್ಷ ನಾಯಕ ಆರ್.ಅಶೋಕ್ ಮೊದಲು ತಮ್ಮ ಕುರ್ಚಿ ನೋಡಿ ಕೊಳ್ಳಲಿ.  ಮುಂದೆ ಏನಾಗುತ್ತೆ ಎಂದು ಅಶೋಕ್ ಅವರಿಗೆ ಗೊತ್ತಿಲ್ಲ ಅವರೇ ವಿರೋಧ ಪಕ್ಷದ ನಾಯಕರಾಗಿ ಇರುತ್ತಾರೋ..? ಇಲ್ವೋ..?   ಸುಮ್ಮನೆ ಯಾಕೆ ಭವಿಷ್ಯವಾಣಿ ನುಡಿಯುತ್ತಾರೆ.  ಅಶೋಕ್ ಅವರೇ ಜನರ ಮುಂದೆ ನಗೆಪಾಟಲೀಗೀಡಾಗಬೇಡಿ ಎಂದು ಕುಟುಕಿದರು.

ಮುಂದಿನ ಸಿಎಂ ಡಿಕೆಶಿ ಎಂಬ ಶಾಸಕ ಬಾಲಕೃಷ್ಣ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ದಿನೇಶ್ ಗುಂಡೂರಾವ್, ಸಿಎಂ ಬದಲಾವಣೆ ಬಗ್ಗೆ ಯಾರು ಚರ್ಚೆ ಮಾಡಬಾರದು. ಈ ಬಗ್ಗೆ ಚರ್ಚೆ ಮಾಡದಂತೆ ಹೈಕಮಾಂಡ್ ಹೇಳಿದೆ. ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಸಿಎಂ ಒಳ್ಳೇ ಕೆಲಸ ಮಾಡುತ್ತಿದ್ದಾರೆ.  ನಾವೆಲ್ಲಾ ಸಿಎಂ ಜತೆ ಇದ್ದೇವೆ. ಇದನ್ನು ನಿಲ್ಲಿಸಬೇಕು ಅಂತಾ ಮನವಿ ಮಾಡುತ್ತೇವೆ ಎಂದು ಹೇಳಿದರು.

Key words: R. Ashok, chair, Minister, Dinesh Gundurao

The post ಆರ್.ಅಶೋಕ್ ಮೊದಲು ತಮ್ಮ ಕುರ್ಚಿ ನೋಡಿಕೊಳ್ಳಲಿ- ಸಚಿವ ದಿನೇಶ್ ಗುಂಡೂರಾವ್ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അവര്‍ക്ക് ഹൃദയാഘാതം ഉണ്ടാകാതിരിക്കട്ടെ; ശത്രുക്കള്‍ ഭയക്കുന്ന ഒരായുധം, അത് അവരുടെ തൊട്ടടുത്തുണ്ട്; മുന്നറിയിപ്പുമായി ഇറാന്‍

ടെഹ്‌റാന്‍: അമേരിക്കയും ഇറാനും തമ്മിലുള്ള നയതന്ത്ര ചര്‍ച്ചകള്‍ പൂര്‍ണമായും വഴിമുട്ടിയതോടെ, പുതിയ...

தேர்தல் பரபரப்பு: `அரசியல் ஆதாயம்; பெற்றோர்களே உஷார்' – எச்சரிக்கும் குழந்தைகள் பாதுகாப்பு ஆணையம்!

தேர்தல் பிரசாரத்திற்காகக் குழந்தைகளை உணர்வு ரீதியாகப் பயன்படுத்தியதாகக் கூறி, தமிழக வெற்றிக்...

Story Board : ఒంటరి పోరాటమా.. అంతర్గత వైఫల్యమా? విపక్షాల బలహీనతకు అసలు కారణం రాహులేనా?

రాహుల్ గాంధీ కాంగ్రెస్ ను మాత్రమే కాకుండా.. మొత్తంగా ప్రతిపక్షాన్నే బలహీనపరుస్తున్నారు....

ಕಾರ್ಮಿಕರು ದೇಶದ ಆರ್ಥಿಕ  ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ,1,2026 (www.justkannada.in): ಕಾರ್ಮಿಕರು ದೇಶದ ಆರ್ಥಿಕ  ಸಾಮಾಜಿಕ, ಅಭಿವೃದ್ಧಿಯ...