10
May, 2026

A News 365Times Venture

10
Sunday
May, 2026

A News 365Times Venture

ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವೆ ನಿರ್ಮಲಾ, ಪಿಯೂಷ್ ಗೆ ಆಹ್ವಾನ

Date:

ನವದೆಹಲಿ, 05, 02 2025 (www.justkannada.in): ಇದೇ ತಿಂಗಳ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಬುಧವಾರ ಖುದ್ದಾಗಿ ಆಹ್ವಾನಿಸಲಾಯಿತು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರೊಂದಿಗೆ ಸಚಿವೆಯನ್ನು ಭೇಟಿಯಾದ ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಆಮಂತ್ರಣ ನೀಡಿದ್ದಾರೆ.

ಈ ಸಂದರ್ಭದಲ್ಲಿ ಅವರು, ಹೂಡಿಕೆದಾರರ ಸಮಾವೇಶದ ವೈಶಿಷ್ಟ್ಯಗಳನ್ನು ಮತ್ತು ರಾಜ್ಯ ಸರಕಾರದ ನೂತನ‌ ಕೈಗಾರಿಕಾ ನೀತಿ ಹಾಗೂ ಸ್ವಚ್ಛ ಇಂಧನ‌ ನೀತಿಯ ಬಗ್ಗೆ ನಿರ್ಮಲಾ ಅವರಿಗೆ ಮಾಹಿತಿ ನೀಡಿದರು.

ಬಳಿಕ ಪಾಟೀಲ ಅವರು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಮತ್ತು ಎಐಸಿಸಿ ಕರ್ನಾಟಕ ಉಸ್ತುವಾರಿ, ಸಂಸದ ಕೆ ಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ, ಆಹ್ವಾನ ಪತ್ರಿಕೆ ನೀಡಿದರು.

The post ಜಾಗತಿಕ ಹೂಡಿಕೆದಾರರ ಸಮಾವೇಶ: ಸಚಿವೆ ನಿರ್ಮಲಾ, ಪಿಯೂಷ್ ಗೆ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ടിപ്പു സുല്‍ത്താന്‍ സര്‍ക്കിളോ ഹനുമാന്‍ സര്‍ക്കിളോ; ആന്ധ്രാപ്രദേശില്‍ പേരിടുന്നതിനെ ചൊല്ലി സംഘര്‍ഷം: നിരോധനാജ്ഞ

കടപ്പ: ആന്ധ്രാപ്രദേശിലെ കടപ്പ ജില്ലയില്‍ ഒരു സ്ഥലത്തിന് പേര് ഇടുന്നതിനെ ചൊല്ലി...

'சி.ஜோசப் விஜய் எனும் நான்..!' – தமிழ்நாடு முதலமைச்சராக பொறுப்பேற்றார் தவெக தலைவர் விஜய்!

கடந்த ஏப்ரல் 23-ம் தேதி நடந்து முடிந்த தமிழ்நாடு சட்டமன்ற தேர்தலுக்கு...

Trisha: నీలిరంగు పట్టుచీరలో మెరిసిపోయిన త్రిష.. విజయ్ ప్రమాణ స్వీకార వేడుకలో స్పెషల్ అట్రాక్షన్!

Trisha: తమిళనాడు రాజకీయాల్లో సరికొత్త శకం మొదలైంది. ద్రవిడ దిగ్గజాలు డీఎంకె,...

ಲಾರಿಗೆ ಆಲ್ಟೋ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು,ಮೇ,9,2026 (www.justkannada.in):  ಲಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ...