19
March, 2025

A News 365Times Venture

19
Wednesday
March, 2025

A News 365Times Venture

ಇಂದಿನಿಂದ ಸಿಎಂ ಸಿದ್ದರಾಮಯ್ಯರಿಂದ ‘ಬಜೆಟ್ ಪೂರ್ವಭಾವಿ ಸಭೆ’

Date:

ಬೆಂಗಳೂರು,ಫೆಬ್ರವರಿ,6,2025 (www.justkannada.in):  ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳೊಂದಿಗೆ ‘ಬಜೆಟ್ ಪೂರ್ವಭಾವಿ ಸಭೆ’ ನಡಸಲಿದ್ದಾರೆ.

ಎಡಗಾಲಿನ ಮಂಡಿ ನೋವು ಸಮಸ್ಯೆಯಿಂದ ಬಳಲುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಕಳೆದ ಕೆಲವು ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿ ಪಡೆಯುತ್ತಿದ್ದಾರೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದ್ದು ಈ  ಹಿನ್ನೆಲೆಯಲ್ಲಿ ಇಂದಿನಿಂದ ಕಾವೇರಿ ನಿವಾಸದಲ್ಲಿ ಸಿಎಂಸಿದ್ದರಾಮಯ್ಯ ವಿವಿಧ ಇಲಾಖೆಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ದಿನಾಂಕ ನಿಗದಿಯಾಗಲಿದೆ. ಮಾರ್ಚ್ ಮೊದಲ ವಾರದಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ.

Key words: CM Siddaramaiah, budget, meeting, today

The post ಇಂದಿನಿಂದ ಸಿಎಂ ಸಿದ್ದರಾಮಯ್ಯರಿಂದ ‘ಬಜೆಟ್ ಪೂರ್ವಭಾವಿ ಸಭೆ’ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪಿ.ಯು. ಉಪನ್ಯಾಸಕರ ಸಂಘದ ಅಧ್ಯಕ್ಷರಿಂದ ನಕಲಿ ದಾಖಲೆ ಸಲ್ಲಿಕೆ ಆರೋಪ.?

ಮೈಸೂರು, ಮಾ.18, 2025:  ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ...

നിയമവിരുദ്ധമായി പ്രവര്‍ത്തിക്കുന്നെന്ന് ആരോപിച്ച് ഉത്തരാഖണ്ഡിലെ 84 മദ്രസകള്‍ അടച്ചുപൂട്ടി ബി.ജെ.പി സര്‍ക്കാര്‍

ഡെറാഡൂണ്‍: നിയമവിരുദ്ധമായി പ്രവര്‍ത്തിക്കുന്നുവെന്ന് ആരോപിച്ച് ഉത്തരാഖണ്ഡിലെ 84 മദ്രസകള്‍ അടച്ചുപൂട്ടി ബി.ജെ.പി...

`ஊதியம் கிடையாது' – போராட்டம் அறிவித்த அரசு ஊழியர்களுக்கு, தமிழ்நாடு அரசு எச்சரிக்கை

பழைய ஓய்வூதிய திட்டத்தை மீண்டும் அமல்படுத்த வேண்டும், பகுதி நேர ஆசிரியர்கள்...

Atreyapuram Pootharekulu: ఆత్రేయపురం కల్తీ నెయ్యి ఘటన.. ల్యాబ్ పరిశీలనలో వెలుగులోకి కీలక వాస్తవాలు!

అంబేద్కర్ కోనసీమ జిల్లా ఆత్రేయపురంలోని కొన్ని పూతరేకుల దుకాణాల్లో వాడింది కల్తీ...