8
December, 2025

A News 365Times Venture

8
Monday
December, 2025

A News 365Times Venture

ಹಗರಣಗಳೇ AAP ಕೊಚ್ಚಿ ಹೋಗುವಂತೆ ಮಾಡಿದೆ-ಕೇಜ್ರಿವಾಲ್ ವಿರುದ್ದ ಅಣ್ಣಾ ಹಜಾರೆ ವಾಗ್ದಾಳಿ

Date:

ನವದೆಹಲಿ,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು,  ಆಪ್(AAP) ಹಿನ್ನಡೆ ಸಾಧಿಸಿ ಅಧಿಕಾರ ಕಳೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಆಪ್ ಮುಖ್ಯಸ್ಥ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ದ ಸಾಮಾಜಿಕ ಹೋರಾಟಗಾರ ಅಣ್ಣ ಹಜಾರೆ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಅಣ್ಣಾ ಹಜಾರೆ, ಹಣದ ಆಸೆಗೆ ಅಬಕಾರಿ ಹಗರಣ ಮಾಡಿದರು. ಹಗರಣಗಳೇ ಈಗ ಅಪ್ ಕೊಚ್ಚಿ ಹೋಗುವಂತೆ ಮಾಡಿದೆ  ಎಂದು ಕಿಡಿಕಾರಿದ್ದಾರೆ.

ಅಭ್ಯರ್ಥಿಯ ನಡವಳಿಕೆ ಅಲೋಚನೆ ಶುದ್ದವಾಗಿರಬೇಕು. ಜೀವನವು ದೋಷರಹಿತವಾಗಿರಬೇಕು ತ್ಯಾಗ ಇರಬೇಕು.  ಇದನ್ನ ನಾನು ಯವಾಗಲೂ ಹೇಳಿದ್ದೇನೆ. ಈ ಗುಣಗಳು ಜನರು ನಂಬಿಕೆ ಇಡಲು ಅನುವು ಮಾಡಿಕೊಡುತ್ತವೆ.  ಈ ವಿಚಾರವನ್ನ ಹಿಂದಯೇ ಕೇಜ್ರಿವಾಲ್ ಗೆ ಹೇಳಿದ್ದೆ ಅದರೆ ಅವರು ಗಮನ ಹರಿಸಲಿಲ್ಲ ಎಂದರು.

ಕೇಜ್ರಿವಾಲ್ ಮದ್ಯದ ಹಗರಣದಲ್ಲಿ ಮುಳುಗಿದ್ದರು.  ಹಗರಣಗಳೇ ಅಪ್ ಕೊಚ್ಚಿ ಹೋಗುವಂತೆ ಮಾಡಿದೆ ಎಂದು ಅಣ್ಣ ಹಜಾರೆ ಹೇಳಿದರು.

Key words: Scams, AAP, Aravind Kejrival, Anna Hazare,

The post ಹಗರಣಗಳೇ AAP ಕೊಚ್ಚಿ ಹೋಗುವಂತೆ ಮಾಡಿದೆ-ಕೇಜ್ರಿವಾಲ್ ವಿರುದ್ದ ಅಣ್ಣಾ ಹಜಾರೆ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರೌಡಿ sahacharaninda ಜೀವ ಬೆದರಿಕೆ: cm ಸಿದ್ದರಾಮಯ್ಯ

ಬೆಂಗಳೂರು,ನವೆಂಬರ್,11,2025 (www.justkannada.in): ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ...

‘MAHAN’ ವತಿಯಿಂದ ನ.14 ರಂದು ಮೈಸೂರಿನಾದ್ಯಂತ ಸರಣಿ ಉಚಿತ ಆರೋಗ್ಯ ಶಿಬಿರ

ಮೈಸೂರು,ನವೆಂಬರ್,12,2025 (www.justkannada.in): ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನವೆಂಬರ್ 14...

ಇನ್ನರ್ ವೀಲ್ ನ ಧ್ಯೇಯವಾಕ್ಯವೇ ಸ್ನೇಹ ಮತ್ತು ಸೇವೆ- ಶಬರೀಕಡಿದಾಳು

ಹುಣಸೂರು, ನವೆಂಬರ್,12,2025 (www.justkannada.in): ಇನ್ನರ್ ವೀಲ್ ವಿಶ್ವದ ಅತಿದೊಡ್ಡ ಮಹಿಳಾ...

ಪೊಲೀಸರು ಶಿಸ್ತು ಹಾಗೂ ರಕ್ಷಣೆಯ ಪ್ರತೀಕ -ಬಿ.ಚೈತ್ರ

ಮೈಸೂರು,ನವೆಂಬರ್,12,2025 (www.justkannada.in): ಪೊಲೀಸ್ ಎಂದರೆ ಶಿಸ್ತು ಹಾಗೂ ರಕ್ಷಣೆಯ ಪ್ರತೀಕ....