16
August, 2026

A News 365Times Venture

16
Sunday
August, 2026

A News 365Times Venture

ಹಗರಣಗಳೇ AAP ಕೊಚ್ಚಿ ಹೋಗುವಂತೆ ಮಾಡಿದೆ-ಕೇಜ್ರಿವಾಲ್ ವಿರುದ್ದ ಅಣ್ಣಾ ಹಜಾರೆ ವಾಗ್ದಾಳಿ

Date:

ನವದೆಹಲಿ,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು,  ಆಪ್(AAP) ಹಿನ್ನಡೆ ಸಾಧಿಸಿ ಅಧಿಕಾರ ಕಳೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಆಪ್ ಮುಖ್ಯಸ್ಥ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ದ ಸಾಮಾಜಿಕ ಹೋರಾಟಗಾರ ಅಣ್ಣ ಹಜಾರೆ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಅಣ್ಣಾ ಹಜಾರೆ, ಹಣದ ಆಸೆಗೆ ಅಬಕಾರಿ ಹಗರಣ ಮಾಡಿದರು. ಹಗರಣಗಳೇ ಈಗ ಅಪ್ ಕೊಚ್ಚಿ ಹೋಗುವಂತೆ ಮಾಡಿದೆ  ಎಂದು ಕಿಡಿಕಾರಿದ್ದಾರೆ.

ಅಭ್ಯರ್ಥಿಯ ನಡವಳಿಕೆ ಅಲೋಚನೆ ಶುದ್ದವಾಗಿರಬೇಕು. ಜೀವನವು ದೋಷರಹಿತವಾಗಿರಬೇಕು ತ್ಯಾಗ ಇರಬೇಕು.  ಇದನ್ನ ನಾನು ಯವಾಗಲೂ ಹೇಳಿದ್ದೇನೆ. ಈ ಗುಣಗಳು ಜನರು ನಂಬಿಕೆ ಇಡಲು ಅನುವು ಮಾಡಿಕೊಡುತ್ತವೆ.  ಈ ವಿಚಾರವನ್ನ ಹಿಂದಯೇ ಕೇಜ್ರಿವಾಲ್ ಗೆ ಹೇಳಿದ್ದೆ ಅದರೆ ಅವರು ಗಮನ ಹರಿಸಲಿಲ್ಲ ಎಂದರು.

ಕೇಜ್ರಿವಾಲ್ ಮದ್ಯದ ಹಗರಣದಲ್ಲಿ ಮುಳುಗಿದ್ದರು.  ಹಗರಣಗಳೇ ಅಪ್ ಕೊಚ್ಚಿ ಹೋಗುವಂತೆ ಮಾಡಿದೆ ಎಂದು ಅಣ್ಣ ಹಜಾರೆ ಹೇಳಿದರು.

Key words: Scams, AAP, Aravind Kejrival, Anna Hazare,

The post ಹಗರಣಗಳೇ AAP ಕೊಚ್ಚಿ ಹೋಗುವಂತೆ ಮಾಡಿದೆ-ಕೇಜ್ರಿವಾಲ್ ವಿರುದ್ದ ಅಣ್ಣಾ ಹಜಾರೆ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

 പറയൂ, നിങ്ങൾ ഏത് സ്വാതന്ത്ര്യ സമരത്തിലാണ് പങ്കെടുത്തത്: ആർ.എസ്.എസിനോട് പ്രിയങ്ക് ഖാർഗെ

കലബുർഗി: സ്വാതന്ത്ര്യ സമരവുമായി ബന്ധപ്പെട്ട് ആർ.എസ്.എസ് ഉന്നയിക്കുന്ന അവകാശ വാദങ്ങളെ ചോദ്യം...

திருநெல்வேலியில் நடைபெற்ற 80-வது சுதந்திர தின விழா புகைப்படத்தொகுப்பு! | Photo Album

திருநெல்வேலியில் நடைபெற்ற  80-வது சுதந்திர தின விழா புகைப்படத்தொகுப்பு.!விஜய் குறித்து நயினார் சர்ச்சைப்...

Vande Mataram Controversy: ‘వందేమాతరం’పై రాజకీయ దుమారం.. కాంగ్రెస్ కార్యాలయంలో ఏం జరిగింది?

Vande Mataram Controversy: స్వాతంత్య్ర దినోత్సవం సందర్భంగా ఢిల్లీలోని కాంగ్రెస్ ప్రధాన...