3
May, 2026

A News 365Times Venture

3
Sunday
May, 2026

A News 365Times Venture

ಹಗರಣಗಳೇ AAP ಕೊಚ್ಚಿ ಹೋಗುವಂತೆ ಮಾಡಿದೆ-ಕೇಜ್ರಿವಾಲ್ ವಿರುದ್ದ ಅಣ್ಣಾ ಹಜಾರೆ ವಾಗ್ದಾಳಿ

Date:

ನವದೆಹಲಿ,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು,  ಆಪ್(AAP) ಹಿನ್ನಡೆ ಸಾಧಿಸಿ ಅಧಿಕಾರ ಕಳೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಆಪ್ ಮುಖ್ಯಸ್ಥ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ದ ಸಾಮಾಜಿಕ ಹೋರಾಟಗಾರ ಅಣ್ಣ ಹಜಾರೆ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ಅಣ್ಣಾ ಹಜಾರೆ, ಹಣದ ಆಸೆಗೆ ಅಬಕಾರಿ ಹಗರಣ ಮಾಡಿದರು. ಹಗರಣಗಳೇ ಈಗ ಅಪ್ ಕೊಚ್ಚಿ ಹೋಗುವಂತೆ ಮಾಡಿದೆ  ಎಂದು ಕಿಡಿಕಾರಿದ್ದಾರೆ.

ಅಭ್ಯರ್ಥಿಯ ನಡವಳಿಕೆ ಅಲೋಚನೆ ಶುದ್ದವಾಗಿರಬೇಕು. ಜೀವನವು ದೋಷರಹಿತವಾಗಿರಬೇಕು ತ್ಯಾಗ ಇರಬೇಕು.  ಇದನ್ನ ನಾನು ಯವಾಗಲೂ ಹೇಳಿದ್ದೇನೆ. ಈ ಗುಣಗಳು ಜನರು ನಂಬಿಕೆ ಇಡಲು ಅನುವು ಮಾಡಿಕೊಡುತ್ತವೆ.  ಈ ವಿಚಾರವನ್ನ ಹಿಂದಯೇ ಕೇಜ್ರಿವಾಲ್ ಗೆ ಹೇಳಿದ್ದೆ ಅದರೆ ಅವರು ಗಮನ ಹರಿಸಲಿಲ್ಲ ಎಂದರು.

ಕೇಜ್ರಿವಾಲ್ ಮದ್ಯದ ಹಗರಣದಲ್ಲಿ ಮುಳುಗಿದ್ದರು.  ಹಗರಣಗಳೇ ಅಪ್ ಕೊಚ್ಚಿ ಹೋಗುವಂತೆ ಮಾಡಿದೆ ಎಂದು ಅಣ್ಣ ಹಜಾರೆ ಹೇಳಿದರು.

Key words: Scams, AAP, Aravind Kejrival, Anna Hazare,

The post ಹಗರಣಗಳೇ AAP ಕೊಚ್ಚಿ ಹೋಗುವಂತೆ ಮಾಡಿದೆ-ಕೇಜ್ರಿವಾಲ್ ವಿರುದ್ದ ಅಣ್ಣಾ ಹಜಾರೆ ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മണ്ഡല പുനര്‍നിര്‍ണയത്തില്‍ സീറ്റുകള്‍ കുറഞ്ഞാലും കുഴപ്പമില്ല; രാജ്യസഭയെ യു.എസ് സെനറ്റ് മാതൃകയിലാക്കണമെന്ന് കെ. കവിത

  ഹൈദരാബാദ്: രാജ്യത്ത് മണ്ഡല പുനര്‍നിര്‍ണയം നടപ്പിലാക്കുമ്പോള്‍ ഉണ്ടാകാന്‍ സാധ്യതയുള്ള ഫെഡറല്‍...

ஈரான் Lock ஆன '5' விஷயங்கள்: ஹார்முஸ் ஜலசந்தியை அமெரிக்கா முற்றுகையிட்டதன் விளைவு!

ஈரான் - அமெரிக்கா போர் இன்னும் முடிந்தபாடில்லை. அமெரிக்காவிற்கு நெருக்கடி கொடுக்க...

Vaibhav Sooryavanshi: బిగ్ షాక్.. వైభవ్ సూర్యవంశీని ఐపీఎల్ నుంచి తొలగించాలంటూ డిమాండ్స్..

ఐపీఎల్ 2026 సీజన్‌లో రాజస్థాన్ రాయల్స్ (RR) తరపున సంచలన ఇన్నింగ్స్‌లతో...

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್...