22
June, 2026

A News 365Times Venture

22
Monday
June, 2026

A News 365Times Venture

ದೆಹಲಿ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲು: ಜನ ಮೋದಿ ನಾಯಕತ್ವ ನಂಬಿದ್ದಾರೆ- ಜಗದೀಶ್ ಶೆಟ್ಟರ್

Date:

ಹುಬ್ಬಳ್ಳಿ,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 44 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರ ಹಿಡಿಯುವತ್ತ ದಾಪುಗಾಲಿಡುತ್ತಿದೆ. ಬಿಜೆಪಿ ಗೆಲುವಿನ ಬಗ್ಗೆ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ಜಗದೀಶ್ ಶೆಟ್ಟರ್,  ಇಡೀ ರಾಷ್ಟದಲ್ಲಿ ಕಾಂಗ್ರೆಸ್ ಕುಸಿಯುತ್ತಿದೆ. ತೆಲಂಗಾಣ, ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಇದೆ. ತೆಲಂಗಾಣ ಕರ್ನಾಟಕ ಸರ್ಕಾರ ಪತನ ಆಗಬಹುದು ರಾಹುಲ್ ಗಾಂಧಿ  ಇರುವರೆಗೂ ಕಾಂಗ್ರೆಸ್  ಉದ‍್ಧಾರ ಆಗಲ್ಲ ಎಂದು ನುಡಿದರು.

ಈ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲಾಗಿದೆ. ಕಾಂಗ್ರೆಸ್ ಕೇಲವ ಒಂದು ಕುಟುಂಬದ ಪಕ್ಷ ದೆಹಲಿಯ ಜನರು ಪ್ರಧಾನಿ ಮೋದಿ ನಾಯಕತ್ವ ನಂಬಿದ್ದಾರೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

Key words: Delhi elections, Trust, Modi, leadership, Jagadish Shettar

The post ದೆಹಲಿ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲು: ಜನ ಮೋದಿ ನಾಯಕತ್ವ ನಂಬಿದ್ದಾರೆ- ಜಗದೀಶ್ ಶೆಟ್ಟರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹിസ്ബുല്ലയെ നേരിടാന്‍ ഇസ്രഈലിന് കഴിയുന്നില്ലെങ്കില്‍ ആ ചുമതല സിറിയയെ ഏല്‍പ്പിക്കണം: വീണ്ടും നിലപാട് വ്യക്തമാക്കി ട്രംപ്

വാഷിങ്ടണ്‍: ലെബനനിലെ ഹിസ്ബുല്ലയെ തുരത്തുന്ന കാര്യത്തില്‍ ഇസ്രഈലിന്റെ പ്രകടനത്തില്‍ കടുത്ത അതൃപ്തി...

கேரளம்: புதிய மாவட்டங்கள் உருவாக்க திட்டம்; திரூர், மூவாற்றுப்புழாவில் முதற்கட்ட நடவடிக்கை!

கேரள மாநில நிர்வாகத்தில் ஒரு வரலாற்றுச் சிறப்புமிக்க மாற்றமாக, புதிய மாவட்டங்கள்...

Virat Kohli: మళ్లీ టెస్టుల్లోకి విరాట్ కోహ్లీ..? జూలై 14 నుంచి మైదానంలోకి కింగ్..

భారత రన్ మెషిన్, సూపర్‌స్టార్ క్రికెటర్ విరాట్ కోహ్లీ టెస్ట్ క్రికెట్‌లోకి...

ಅಡ್ಡ ಮತದಾನ ಮಾಡಿದವರನ್ನ ಪಕ್ಷ ಬಿಟ್ಟು ಹೋಗಿ ಅಂತ ಹೇಳಿಲ್ಲ- ಕೇಂದ್ರ ಸಚಿವ HDK

ಬೆಂಗಳೂರು,ಜೂನ್,20,2026 (www.justkannada.in): ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದವರನ್ನ ಪಕ್ಷ...