5
March, 2026

A News 365Times Venture

5
Thursday
March, 2026

A News 365Times Venture

ದೆಹಲಿ ವಿಧಾನಸಭೆ ಚುನಾವಣೆ: ಖಾತೆ ತೆರೆಯದ ಕಾಂಗ್ರೆಸ್: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಹೀಗೆ..?

Date:

ಬೆಂಗಳೂರು,ಫೆಬ್ರವರಿ,8,2025 (www.justkannada.in): ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು ಬಿಜೆಪಿ 40 ಸ್ಥಾನಗಳಲ್ಲಿ ಎಎಪಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೇ ಕಾಂಗ್ರೆಸ್ ಮಾತ್ರ ಯಾವುದೇ ಕ್ಷೇತ್ರದಲ್ಲೂ ಖಾತೆ ತೆರೆದಿಲ್ಲ.

ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ರಿಸಲ್ಟ್ ಕಂಪ್ಲೀಟ್ ಆಗಲಿ ಆ ಮೇಳೆ ಚರ್ಚೆ ಮಾಡೋಣ. ಫಲತಾಂಶದ ಬಗ್ಗೆ ಎಐಸಿಸಿ ನಾಯಕರು ಚರ್ಚೆ ಮಾಡುತ್ತಾರೆ. ಒಂದೊಂದು ಚುನಾವಣೆ ಒಂದೊಂದು ರೀತಿ ಇರಲಿದೆ. ಬೇರೆ ರಾಜ್ಯದ ಮೇಲೆ ಅಷ್ಟೊಂದು ಪರಿಣಾಮ ಬೀರುವುದಿಲ್ಲ ಪ್ರತಿಯೊಂದು ಚುನಾವಣೆ ಭಿನ್ನವಾಗಿರುತ್ತೆ  ಎಂದು ತಿಳಿಸಿದ್ದಾರೆ.

Key words:  Congress, Delhi Assembly, elections, Minister, Parameshwara

The post ದೆಹಲಿ ವಿಧಾನಸಭೆ ಚುನಾವಣೆ: ಖಾತೆ ತೆರೆಯದ ಕಾಂಗ್ರೆಸ್: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಹೀಗೆ..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ...

ഇറാനെതിരായ ഇസ്രഈല്‍-യു.എസ് ആക്രമണത്തില്‍ ഇന്ത്യയുടെ മൗനം മനസിലാവുന്നില്ല: മെഹബൂബ മുഫ്തി

ശ്രീനഗര്‍: ഇറാനെതിരായ ഇസ്രഈല്‍ – യു.എസ് സംയുക്ത വ്യോമാക്രമണത്തില്‍ ഇന്ത്യ പുലര്‍ത്തുന്ന...

MLA Disqualification: ఎమ్మెల్యేల అనర్హత పిటిషన్లపై ఇవాళ తుది విచారణ.. కడియం, దానం కేసులపై స్పీకర్ కీలక నిర్ణయం..!

MLA Disqualification Petitions: ఎమ్మెల్యేల అనర్హత పిటిషన్లపై కొనసాగుతున్న విచారణ నేటితో...