10
May, 2026

A News 365Times Venture

10
Sunday
May, 2026

A News 365Times Venture

ದೆಹಲಿ ವಿಧಾನಸಭೆ ಚುನಾವಣೆ: ಖಾತೆ ತೆರೆಯದ ಕಾಂಗ್ರೆಸ್: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಹೀಗೆ..?

Date:

ಬೆಂಗಳೂರು,ಫೆಬ್ರವರಿ,8,2025 (www.justkannada.in): ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು ಬಿಜೆಪಿ 40 ಸ್ಥಾನಗಳಲ್ಲಿ ಎಎಪಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೇ ಕಾಂಗ್ರೆಸ್ ಮಾತ್ರ ಯಾವುದೇ ಕ್ಷೇತ್ರದಲ್ಲೂ ಖಾತೆ ತೆರೆದಿಲ್ಲ.

ಈ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ರಿಸಲ್ಟ್ ಕಂಪ್ಲೀಟ್ ಆಗಲಿ ಆ ಮೇಳೆ ಚರ್ಚೆ ಮಾಡೋಣ. ಫಲತಾಂಶದ ಬಗ್ಗೆ ಎಐಸಿಸಿ ನಾಯಕರು ಚರ್ಚೆ ಮಾಡುತ್ತಾರೆ. ಒಂದೊಂದು ಚುನಾವಣೆ ಒಂದೊಂದು ರೀತಿ ಇರಲಿದೆ. ಬೇರೆ ರಾಜ್ಯದ ಮೇಲೆ ಅಷ್ಟೊಂದು ಪರಿಣಾಮ ಬೀರುವುದಿಲ್ಲ ಪ್ರತಿಯೊಂದು ಚುನಾವಣೆ ಭಿನ್ನವಾಗಿರುತ್ತೆ  ಎಂದು ತಿಳಿಸಿದ್ದಾರೆ.

Key words:  Congress, Delhi Assembly, elections, Minister, Parameshwara

The post ದೆಹಲಿ ವಿಧಾನಸಭೆ ಚುನಾವಣೆ: ಖಾತೆ ತೆರೆಯದ ಕಾಂಗ್ರೆಸ್: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಹೀಗೆ..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുഖ്യനാരെന്നറിയാന്‍ ഇനിയും കാത്തിരിക്കണം; ഫ്‌ളകസ് യുദ്ധം അവസാനിപ്പിക്കണമെന്ന് നേതാക്കള്‍

ന്യൂദല്‍ഹി: കേരള മുഖ്യമന്ത്രിയെ തെരഞ്ഞെടുക്കാനുള്ള ചര്‍ച്ചയ്ക്ക് വിരാമം. ഏകദേശം മൂന്ന് മണിക്കൂര്‍...

TVK: 'குஜராத் நிலநடுக்கம், ஜல்லிக்கட்டு…'- அடித்தளம் முதல் அரியணை வரை; விஜய்யின் அரசியல் டைம்லைன்!

தமிழக வெற்றிக் கழகம், சட்டமன்றத் தேர்தலில் தனிப்பெரும் கட்சியாக வென்று சாதித்திருக்கிறது....

Mothers Day Special: మాతృత్వానికి ప్రణామం.. సృష్టికి ప్రతిరూపం.. సహనానికి నిలువుటద్దం “అమ్మ”

Mothers Day Special: సృష్టిలో ఏ జీవికైనా జన్మనిచ్చేది స్త్రీ. ఒక...

ಆಡಳಿತ ಪಕ್ಷದ ಸೂರ್ಯ ಮುಳುಗುತ್ತಿದೆ: ಬಿಎಸ್ ವೈ ಮೂಲಕ ನಮ್ಮ ಸರ್ಕಾರ ಬರಲಿ-  ಬಸವರಾಜ್ ಬೊಮ್ಮಾಯಿ

ಚಿತ್ರದುರ್ಗ,ಮೇ,9,2026 (www.justkannada.in):  ರಾಜ್ಯದಲ್ಲಿ ಆಡಳಿತ ಪಕ್ಷದ ಸೂರ್ಯ ಮುಳುಗುತ್ತಿದೆ ಬಿಎಸ್...