15
March, 2026

A News 365Times Venture

15
Sunday
March, 2026

A News 365Times Venture

ಬೆಂಗಳೂರಿನಲ್ಲಿ ವೈಮಾನಿಕ ಮಹಾ ಕುಂಭಮೇಳ: ಏರ್ ಶೋ ಉದ್ಘಾಟಿಸಿ ರಕ್ಷಣಾ ಸಚಿವ ರಾಜನಾಥ ಸಿಂಗ್ ನುಡಿ

Date:

ಬೆಂಗಳೂರು,ಫೆಬ್ರವರಿ,10,2025 (www.justkannada.in):  ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಅಧ್ಯಾತ್ಮದ ಮಹಾಕುಂಭ ಮೇಳ ನಡೆಯುತ್ತಿದ್ದರೆ, ಇತ್ತ ಬೆಂಗಳೂರಿನಲ್ಲಿ ತಂತ್ರಜ್ಞಾನದ ಯುದ್ದೋಪಕರಣಗಳ ವಿಮಾನ ಹಾರಾಟ ನಡೆಯುತ್ತಿದೆ. ವೈಮಾನಿಕ ಮಹಾ ಕುಂಭಮೇಳ ನಡೆಯುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಣ್ಣಿಸಿದರು.

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ ಶೋ 2025  ಉದ್ಘಾಟಿಸಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬೆಂಗಳೂರಿನ ವಾಯುನೆಲೆಯಲ್ಲಿ ಏರ್ ಶೋ,  ಒಂದು ಕಡೆ ಪರಂಪರೆ ಸಂಸ್ಕೃತಿಯ ಮಹಾಕುಂಭ ಆಗುತ್ತಿದೆ. ಇನ್ನೊಂದೆಡೆ ತಂತ್ರಜ್ಞಾನದ ಯುದ್ದೋಪಕರಣಗಳ ವಿಮಾನ ಹಾರಾಟ. ಹೊಸ ಸವಾಲಿಗೆ ಉತ್ತರ ಹುಡುಕುವ ಕೆಲಸ ಆಗಬೇಕಿದೆ. ಶಾಂತಿ ಶಕ್ತಿ ನಮ್ಮ ಮಂತ್ರಬಲ ಆಗಬೇಕಿದೆ   ಬಲಾಢ್ಯರಾಗಿ ವಿಶ್ವದಲ್ಲಿ ನಮ್ಮ ಸ್ಥಾನ ಭದ್ರಪಡಿಸಿಕೊಳ್ಳಬೇಕಿದೆ.  ಪ್ರಧಾನಿ ಮೋದಿ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ.  10 ವರ್ಷಗಳಿಂದ ವೈಮಾನಿಕ ಕ್ಷೇತ್ರದಲ್ಲಿ ಸಾಕಷ್ಟು ಸಾಧನೆ  ಮಾಡಲಾಗಿದೆ. ಬಜೆಟ್ ನಲ್ಲಿ 1080 ಲಕ್ಷ ಕೋಟಿ ಅನುದಾನವನ್ನ ಮೀಸಲಿಡಲಾಗಿದೆ ಎಂದರು.

ಏರೋ ಸ್ಪೇಸ್ ಮೂಲಕವೂ ಬೆಂಗಳೂರು ಹೆಸರುವಾಸಿಯಗುತ್ತಿದೆ.   ಅಂತರಂಗದ ಆಧ್ಯಾತ್ಮ ಶಕ್ತಿ ಪ್ರದರ್ಶನ ಆ ಕುಂಭಮೇಳದಲ್ಲಿ ನಡೆಯುತ್ತಿದ್ದರೆ, ಇದು ವಾಯುನೆಲೆಯಲ್ಲಿ ನಮ್ಮ ಬಹಿರಂಗ ಶಕ್ತಿ ಪ್ರದರ್ಶನ ಎಂದು ನುಡಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ , ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಉಪಸ್ಥಿತರಿದ್ದರು.

Key words: Air show, Bengaluru, Defence Minister, Rajnath Singh

The post ಬೆಂಗಳೂರಿನಲ್ಲಿ ವೈಮಾನಿಕ ಮಹಾ ಕುಂಭಮೇಳ: ಏರ್ ಶೋ ಉದ್ಘಾಟಿಸಿ ರಕ್ಷಣಾ ಸಚಿವ ರಾಜನಾಥ ಸಿಂಗ್ ನುಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പൂനെയില്‍ പൊതുസ്ഥലത്ത് നോമ്പ് തുറക്കുന്നത് ചോദ്യം ചെയ്ത് യുവാക്കളെ ആക്രമിച്ചു; അഞ്ച് പേര്‍ക്ക് പരിക്ക്; 15 പേര്‍ പിടിയില്‍

പൂനെ: പൂനെ അക്‌സര്‍വാഡിയില്‍ കുളത്തിനരികെ നോമ്പ് തുറയ്ക്കായി ഒത്തുകൂടിയ മുസ്‌ലിം യുവാക്കളെ...

“உளவுத் துறையைக் கையாளப் போகும் முதல் பெண் டி.ஜி.பி”- அதிரடி மாற்றங்களைக் கையில் எடுத்த அரசு!

தமிழகத்தில் கடந்த சில நாட்களாக நடந்துவந்த குற்றசெயல்களும், அதை தொடர்ந்து...

Fatty Liver: ఫ్యాటీలివర్ సమస్యతో బాధపడుతున్నారా..? మందులతో పని లేకుండా తగ్గించుకోండిలా..

కాలేయం మన శరీరంలోని అత్యంత కీలకమైన అవయవం. ఇది విషతుల్యాలను తొలగించడం,...