1
July, 2026

A News 365Times Venture

1
Wednesday
July, 2026

A News 365Times Venture

ಶಾಸಕ ಯತ್ನಾಳ್ ಗೆ ನೋಟಿಸ್ ವಿಚಾರ: ಬಿವೈ ವಿಜಯೇಂದ್ರ ಪ್ರತಿಕ್ರಿಯೆ ಏನು..?

Date:

ದಾವಣಗೆರೆ,ಫೆಬ್ರವರಿ,14,2025 (www.justkannada.in):  ಪಕ್ಷದ ಕೆಲ ನಾಯಕರ ವಿರುದ್ದ ತೊಡೆತಟ್ಟಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿದ್ದು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಶಾಸಕ ಬಸನಗೌಡ ಯತ್ನಾಳ್ ಗೆ ನೋಟಿಸ್ ಕೊಟ್ಟಿರೋದು ನಾನಲ್ಲ. ಕೇಂದ್ರ ಬಿಜೆಪಿ ಶಿಸ್ತು ಸಮಿತಿ.  ಯತ್ನಾಳ್ ಉಚ್ಚಾಟನೆ ಬಗ್ಗೆ ಏನು ಹೇಳಲ್ಲ ಎಂದರು.

ಬಿಜೆಪಿಯಲ್ಲಿನ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ. ಎಲ್ಲಾ ಸಮಸ್ಯೆಗಳು ಬಗೆಹರಿಸುವ ಲಕ್ಷಣಗಳು ಕಾಣಿತ್ತಿದೆ.  ಎಲ್ಲರಿಗೂ ಒಳ್ಳೆಯದಾಗುತ್ತೆ ಎಂದು ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

Key words: Notice, MLA, Yatnal, BJP, BY Vijayendra

The post ಶಾಸಕ ಯತ್ನಾಳ್ ಗೆ ನೋಟಿಸ್ ವಿಚಾರ: ಬಿವೈ ವಿಜಯೇಂದ್ರ ಪ್ರತಿಕ್ರಿಯೆ ಏನು..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Hyderabad: బార్బెక్యూ నేషన్‌లో బొద్దింకలు.. బ్రౌనీస్, కుల్ఫీల నిల్వలు..

Hyderabad: హైదరాబాద్ ఐటీ కారిడార్ పరిసరాల్లోని ప్రముఖ రెస్టారెంట్లలో ఫుడ్ సేఫ్టీ...

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡಿಪುರ–ನಾಗರಹೊಳೆ ಸಫಾರಿ ಆರಂಭಿಸಲು ಸೂಚನೆ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂನ್, 29,2026 (www.justkannada.in):  ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ...

അത് വാടകയ്ക്ക് കൊടുത്തതല്ലേ; രാജീവ് ഗാന്ധി ഇന്‍സ്റ്റിറ്റ്യൂട്ടിലെ ബി.ജെ.പി ശിബിരത്തെ നിസ്സാരവത്കരിച്ച് കെ.പി.സി.സി അധ്യക്ഷന്‍

  തിരുവനന്തപുരം: കോണ്‍ഗ്രസിന്റെ ഉടമസ്ഥതയിലുള്ള തിരുവനന്തപുരം നെയ്യാറിലെ രാജീവ് ഗാന്ധി ഇന്‍സ്റ്റിറ്റ്യൂട്ടില്‍...

'ஸாரி… எங்களால தோழமை கூட்டத்துக்கு வர முடியாது!' – முதல்வரின் அழைப்பை நிராகரித்த கம்யூனிஸ்ட்டுகள்?

முதல்வர் விஜய் தலைமையில் நாளை தோழமைக் கட்சிகளின் கூட்டத்திற்கு ஏற்பாடு செய்திருக்கிறது...