18
August, 2026

A News 365Times Venture

18
Tuesday
August, 2026

A News 365Times Venture

ಶಾಸಕ ಯತ್ನಾಳ್ ಗೆ ನೋಟಿಸ್ ವಿಚಾರ: ಬಿವೈ ವಿಜಯೇಂದ್ರ ಪ್ರತಿಕ್ರಿಯೆ ಏನು..?

Date:

ದಾವಣಗೆರೆ,ಫೆಬ್ರವರಿ,14,2025 (www.justkannada.in):  ಪಕ್ಷದ ಕೆಲ ನಾಯಕರ ವಿರುದ್ದ ತೊಡೆತಟ್ಟಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿದ್ದು ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಬಿವೈ ವಿಜಯೇಂದ್ರ, ಶಾಸಕ ಬಸನಗೌಡ ಯತ್ನಾಳ್ ಗೆ ನೋಟಿಸ್ ಕೊಟ್ಟಿರೋದು ನಾನಲ್ಲ. ಕೇಂದ್ರ ಬಿಜೆಪಿ ಶಿಸ್ತು ಸಮಿತಿ.  ಯತ್ನಾಳ್ ಉಚ್ಚಾಟನೆ ಬಗ್ಗೆ ಏನು ಹೇಳಲ್ಲ ಎಂದರು.

ಬಿಜೆಪಿಯಲ್ಲಿನ ಎಲ್ಲಾ ಸಮಸ್ಯೆಗಳು ಬಗೆಹರಿಯುತ್ತವೆ. ಎಲ್ಲಾ ಸಮಸ್ಯೆಗಳು ಬಗೆಹರಿಸುವ ಲಕ್ಷಣಗಳು ಕಾಣಿತ್ತಿದೆ.  ಎಲ್ಲರಿಗೂ ಒಳ್ಳೆಯದಾಗುತ್ತೆ ಎಂದು ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

Key words: Notice, MLA, Yatnal, BJP, BY Vijayendra

The post ಶಾಸಕ ಯತ್ನಾಳ್ ಗೆ ನೋಟಿಸ್ ವಿಚಾರ: ಬಿವೈ ವಿಜಯೇಂದ್ರ ಪ್ರತಿಕ್ರಿಯೆ ಏನು..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

KPSC ಅಧ್ಯಕ್ಷರಾಗಿ ಶಿವಶಂಕರಪ್ಪ ಸಾಹುಕಾರ್ ಮರುನೇಮಕಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು, ಆಗಸ್ಟ್,​​ 18,2026 (www.justkannada.in): ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಅಕ್ರಮ ಆರೋಪಕ್ಕೆ...

മുഖ്യമന്ത്രിയുടെ അന്തസ് കാറ്റില്‍ പറത്തി; വോട്ട് ചെയ്തവര്‍ക്ക് പോലും ദഹിക്കാത്ത കാഴ്ച: നടി തൃഷയ്ക്ക് മുന്‍ നിരയില്‍ സീറ്റ് നല്‍കിയതില്‍ ഡി.എം.കെ

ചെന്നൈ: തമിഴ്‌നാട് സ്വാതന്ത്ര്യ ദിനാഘോഷത്തില്‍ നടി തൃഷ കൃഷ്ണന്‍ പങ്കെടുത്തതില്‍ മുഖ്യമന്ത്രി...

'கைவிட்ட காவல்துறை; கட்டுக்கடங்காத கூட்டம்… உயிர்பிழைத்து வந்ததே..!'- விசிக மாநாட்டில் நடந்ததென்ன?

வி.சி.க-வின் தமிழ்த் தேசிய எழுச்சி மாநாடு கட்டுக்கடங்காத கூட்டத்தால் பாதியிலேயே கைவிடப்பட்டதும்,...