5
May, 2026

A News 365Times Venture

5
Tuesday
May, 2026

A News 365Times Venture

ರಾಮನಗರ ಅಭಿವೃದ್ದಿ ಮಾಡಿದ್ದು ನಾನು – ಡಿಕೆ ಶಿವಕುಮಾರ್ ಗೆ ಹೆಚ್.ಡಿಕೆ ಟಾಂಗ್

Date:

ಬೆಂಗಳೂರು,ಫೆಬ್ರವರಿ,15,2025 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್ ಡಿಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರೆಯುತ್ತಿಲೇ ಇದ್ದು ರಾಮನಗರ ಅಭಿವೃದ್ದಿ ವಿಚಾರವಾಗಿ ಪರಸ್ಪರ ವಾಗ್ದಾಳಿ ನಡೆಸಿದ್ದಾರೆ.

ರಾಮನಗರ ಜಿಲ್ಲೆ ಹೆಸರು ಬದಲಾಯಿಸಲು ಹೊರಟರೆ ತಕರಾರು ತೆಗೆಯುತ್ತೀರಿ ಎಂದು ಕಿಡಿಕಾರಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ,  ಡಿಕೆ ಶಿವಕುಮಾರ್ ರಾಮನಗರದಲ್ಲಿ ಏನು ಅಭಿವೃದ್ದಿ ಮಾಡಿದ್ದಾರೆ ರಾಂನಗರ ಅಭಿವೃದ್ದಿ ಮಾಡಿದ್ದು ನಾನು. ರಾಮನಗರದಲ್ಲಿ  ನಾನು ಕಷ್ಟಪಟ್ಟು 45 ಎಕರೆ ಜಮೀನು ಖರೀದಿ ಮಾಡಿದ್ದೇನೆ. ನಿನ್ನೆ ನೋಟಿಸ್ ಕೊಡದೆ ದಾಳಿ ಮಾಡಲು ಬಂದಿದ್ದರು . ನನ್ನ ಜಮೀನು ಸರ್ವೆ ಮಾಡುವುದಾದರೇ ನೋಟಸ್ ನೀಡಿ ನಂತರ ಬನ್ನಿ. ಬೇಕಾದರೇ ತನಿಖೆ ಮಡಲು ಎಸ್ ಐಟಿ ರಚಿಸಿ.  ಅಕ್ರಮವಾಗಿ ಭೂಮಿ ಖರೀದಿಸಿದ್ರೆ ವಾಪಸ್ ತೆಗೆದುಕೊಳ್ಳಿ ಎಂದು ಸವಾಲು ಹಾಕಿದರು.

Key words: developed, Ramanagara, HDK, DK Shivakumar

The post ರಾಮನಗರ ಅಭಿವೃದ್ದಿ ಮಾಡಿದ್ದು ನಾನು – ಡಿಕೆ ಶಿವಕುಮಾರ್ ಗೆ ಹೆಚ್.ಡಿಕೆ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തരംഗത്തിലും ഇടതിന് കാലിടറാതെ നാട്ടിക

തൃശ്ശൂർ: ശക്തമായ പോരാട്ടത്തിനൊടുവിൽ നാട്ടിക മണ്ഡലം നിലനിർത്തി എൽ.ഡി.എഫ്. തെരഞ്ഞെടുപ്പ് പ്രഖ്യാപനം...

'சந்திரபாபு நாயுடுவை இறக்கிய என்.டி.ஏ' – ஒரே ரவுண்டில் ஆனந்துக்கு தி.நகரை வென்று கொடுத்த விஜய்!

தவெகவின் பொதுச் செயலாளர் புஸ்ஸி ஆனந்த் தி.நகர் தொகுதியில் கிட்டத்தட்ட 13,000...

TPCC Mahesh Goud : కేరళలో యూడీఎఫ్ ఘనవిజయం.. తెలంగాణ మోడల్ పాలనే గెలిపించిందన్న మహేష్ గౌడ్.!

TPCC Mahesh Goud : కేరళ అసెంబ్లీ ఎన్నికల్లో కాంగ్రెస్ నేతృత్వంలోని...

ಮೈಸೂರು: ಮೇ 8ರಿಂದ ಚರಕದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ, ಮಾರಾಟ

ಮೈಸೂರು,ಮೇ,4,2026 (www.justkannada.in): ಇಲ್ಲಿನ ವಿಜಯನಗರದ ಕನ್ನಡ ಸಾಹಿತ್ಯ ಪರಿಷತ್ ರಸ್ತೆಯಲ್ಲಿನ...