14
March, 2026

A News 365Times Venture

14
Saturday
March, 2026

A News 365Times Venture

ಅಭಿವೃದ್ಧಿ ಕುರಿತು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿಕೆಶಿ

Date:

ರಾಮನಗರ,ಫೆಬ್ರವರಿ, 15,2025 (www.justkannada.in): ಅಭಿವೃದ್ಧಿ ವಿಚಾರದಲ್ಲಿ ರಾಜ್ಯ ಸರ್ಕಾರ ಸತ್ತೋಗಿದೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ರಾಮನಗರದ ಕನಕಪುರದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ನೀನು ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಮೊದಲು ಹೇಳಪ್ಪ.  ನಾವೇನು ಸತ್ತೋಗಿದ್ದೇವೆ ಓಕೆ.  ನೀನು ಏನು ಮಾಡಿದ್ದೀಯಾ ಈಗ ಮಂತ್ರಿಗಿರಿ ಕೊಟ್ಟಿದ್ದಾರೆ ಏನು ಮಾಡಿದ್ದೀಯಾ?  ನಾವು ಸಹಕಾರ ಕೊಡ್ತೇವೆ ನೀವು ರಾಜಕೀಯ ಮಾಡ್ತೀಯಾ ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದರೇ ತಕರಾರು ಮಾಡುತ್ತಿಯಾ.  ನಾವು ಆ ರೀತಿ ತಕರಾರು ಮಾಡುವ ಕೆಲಸ ಮಾಡಲ್ಲ ರಾಜನಾಥ ಸಿಂಗ್ ಬಂದು ಏನು ಹೇಳಿದ್ರು ತಲೆಯಲ್ಲಿ ಇರಲಿ ಎಂದು ಟಾಂಗ್ ಕೊಟ್ಟರು.

ಒಂದು ದಿನದಲ್ಲಿ ಮೇಕದೇಟು ಯೋಜನೆಗೆ ಸಹಿ ಹಾಕ್ತೀನಿ ಎಂದೆ. ಯಾಕೆ ಮಾಡಲಿಲ್ಲ. ನಿನಗೆ ರಾಜಕಾರಣವೇ ಮುಖ್ಯ ಹೊರತು ಅಭಿವೃದ್ಧಿಯಲ್ಲ.  ದ್ವೇಷದ ರಾಜಕಾರಣವೇ ನಿನಗೆ ದೊಡ್ಡದು ದ್ವೇಷದಿಂದ ಯಾರು ಏನೂ ಮಾಡಲು ಆಗಲ್ಲ.  ಚಕ್ರವರ್ತಿಗಳೆಲ್ಲಾ ಕೆಳಗೆ ಬಿದ್ದೋಗಿದ್ದಾರೆ ರಾಜಕಾರಣದಲ್ಲಿ ಯಾರೂ ಪರ್ಮನೆಂಟ್ ಅಲ್ಲ ಎಂದು ಏಕವಚನದಲ್ಲೇ ಡಿಕೆ ಶಿವಕುಮಾರ್ ಗುಡುಗಿದರು.

Key words: DCM, DK Shivakumar,  Union Minister, HDK, development

The post ಅಭಿವೃದ್ಧಿ ಕುರಿತು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿಕೆಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೃಷ್ಣ ಮೇಲ್ದಂಡೆ ಯೋಜನೆ: ಸರ್ವಪಕ್ಷ ಸಭೆ ಕರೆದಿದ್ದೇವೆ- ಡಿಸಿಎಂ ಡಿಕೆ ಶಿವಕುಮಾರ್

ಬಾಗಲಕೋಟೆ,ಮಾರ್ಚ್,14,2026 (www.justkannada.in) : ಕೃಷ್ಣ ಮೇಲ್ದಂಡೆ ಯೋಜನೆ ಸಂಬಂಧ ನವದೆಹಲಿಯಲ್ಲಿ...

കരുതലിന്റെ കാതല്‍; വയനാട് ടൗണ്‍ഷിപ്പിലെ താമസക്കാര്‍ക്ക് സാധന സാമഗ്രികള്‍ വാങ്ങാന്‍ ഒരു ലക്ഷം വീതം

തിരുവനന്തപുരം: ഒരുക്കിയ വയനാട് ടൗണ്‍ഷിപ്പിലെ താമസക്കാര്‍ക്ക് കൂടുതല്‍ ധനസഹായവുമായി സംസ്ഥാന സര്‍ക്കാര്‍....

"தேர்தலில் போட்டியிடும்படி மோடியின் பிரதிநிதி என்னை சந்தித்தார்" – எம்.பி ஆக ஆசைப்படும் ஐ.எம்.விஜயன்

கேரளாவில் விரைவில் சட்டசபை தேர்தல் நடைபெற உள்ளது. கேரளாவைச் சேர்ந்த இந்தியக்...

War Effect : తెలంగాణలో వార్ ఎఫెక్ట్.. చరిత్ర సృష్టించిన విద్యుత్ శాఖ

తెలంగాణ రాష్ట్ర విద్యుత్ రంగం సరికొత్త చరిత్రను లిఖించింది. రాష్ట్ర చరిత్రలో...