20
August, 2026

A News 365Times Venture

20
Thursday
August, 2026

A News 365Times Venture

ಫೆ.24 ರಂದು ಮೈಸೂರಿನಲ್ಲಿ ಜನಾಂದೋಲನ ಜಾಥಾ, ಮೌನ ಪ್ರತಿಭಟನೆ.

Date:

ಮೈಸೂರು,ಫೆಬ್ರವರಿ,19,2025 (www.justkannada.in): ಅವಹೇಳನಕಾರಿ ಪೋಸ್ಟ್ ಮತ್ತು ಉದಯಗಿರಿ ಗಲಭೆ ಪ್ರಕರಣ ಸಂಬಂಧ ಮೈಸೂರಿನಲ್ಲಿ ಫೆಬ್ರವರಿ 24 ರಂದು ಮೈಸೂರು ಜನಜಾಗೃತಿ ಸಮಿತಿ ವತಿಯಿಂದ ಜನಾಂದೋಲನ ಜಾಥಾ ಮತ್ತು ಮೌನಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿದೆ.

ಮೈಸೂರಿನ ಗನ್‌ಹೌಸ್‌ ನ ಬಳಿಯಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಮೌನ ಪ್ರತಿಭಟನೆ ನಡೆಸಿ, ಸಮಾರೋಪ ಸಮಾವೇಶವನ್ನು ಮಾಡಲು  ತೀರ್ಮಾನಿಸಲಾಗಿದೆ ಎಂದು ಮೈಸೂರು ಜನಜಾಗೃತಿ ಸಮಿತಿ ತಿಳಿಸಿದೆ.

ಘಟನೆ ನಡೆದು 10 ದಿನಗಳಾದರೂ, ಎಲ್ಲವೂ ಶಾಂತಿಯುತವಾಗಿದ್ದರೂ, ಕೆಲ ಕಿಡಿಗೇಡಿಗಳು ಮತ್ತೊಮ್ಮೆ ಕಿಡಿ ಹಚ್ಚಲು ಸಂಚು ರೂಪಿಸುತ್ತಿದ್ದಾರೆ. ಈ ಕಿಡಿಗೇಡಿಗಳ ಉದ್ದೇಶ ಹಿಂದೂ ಮುಸ್ಲಿಂರವರಿಗೆ ಜಗಳ ತಂದಿಡಬೇಕು ಎನ್ನುವ ಉದ್ದೇಶದಿಂದ ಹೀಗೆ ಮಾಡುತ್ತಿದ್ದಾರೆ. ಆದ್ದರಿಂದ ಮೈಸೂರಿನ ಜನರು ಶಾಂತಿಯನ್ನ ಬಯಸುತ್ತಾರೆ ಮತ್ತು ಸರ್ಕಾರ ಮತ್ತು ಕಾನೂನು ಹಾಗೂ ಪೊಲೀಸ್‌ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿರುತ್ತಾರೆ ಎಂದು ನಿರೂಪಿಸಲು ಈ ಬೃಹತ್ ಮೌನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ಹೆಚ್ಚಿನ ಜನರು ಭಾಗವಹಿಸಿ ಶಾಂತಿ ಮೆರವಣಿಗೆ ಯಶಸ್ವಿಗೊಳಿಸುವಂತೆ ಮೈಸೂರು ಜನಜಾಗೃತಿ ಸಮಿತಿ ಸದಸ್ಯರು ಮನವಿ ಮಾಡಿದ್ದಾರೆ.

Key words: Uadayagiri roit case, Janandola rally , Mysore

The post ಫೆ.24 ರಂದು ಮೈಸೂರಿನಲ್ಲಿ ಜನಾಂದೋಲನ ಜಾಥಾ, ಮೌನ ಪ್ರತಿಭಟನೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

EXCLUSIVE BREAKING NEWS: MDA ಬದಲಿ ನಿವೇಶನ ಹಂಚಿಕೆ ರದ್ದು: ₹2,000 ಕೋಟಿ ಮೌಲ್ಯದ 1,100 ನಿವೇಶನಗಳಿಗೆ ಕುತ್ತು!

  ಮೈಸೂರು, ಆ.19: ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮ ಉಲ್ಲಂಘಿಸಿ...

മഹാത്മാ ഗാന്ധിയുടെ കുടുംബം സി.ജെ.പിക്കൊപ്പം നിൽക്കുന്നു; അത് തങ്ങളുടെ രാജ്യസ്നേഹത്തിനുള്ള ഒരു സർട്ടിഫിക്കറ്റെന്ന് അഭിജീത് ദീപ്കെ

ഛത്രപതി സംഭാജി നഗർ: മഹാത്മാഗാന്ധിയുടെ കുടുംബം തങ്ങൾക്കൊപ്പം നിൽക്കുന്നുവെന്നത് തങ്ങളുടെ രാജ്യസ്നേഹത്തിനുള്ള...

'சீட் கேட்ட பிரபல சினிமா இயக்குநர்; உடனே மறுத்த முதல்வர் விஜய்!' – அமைச்சர் ஆனந்த் பகிரும் ரகசியம்

சட்டமன்றத்தில் இன்று நீர்வளத்துறையின் மானியக் கோரிக்கையின் மீதான விவாதம் நடந்தது. மானியக்...

Bihar: AK-47 ఘటనపై నిరసన.. పోలీసుల అదుపులో తేజస్వీ యాదవ్..

Bihar: బీహార్‌లో తీవ్ర ఉద్రిక్తత చోటుచేసుకుంది. పాట్నాలో ఆర్జేడీ నిర్వహించిన రాజ్‌భవన్...