14
May, 2026

A News 365Times Venture

14
Thursday
May, 2026

A News 365Times Venture

ಫೆ.24 ರಂದು ಮೈಸೂರಿನಲ್ಲಿ ಜನಾಂದೋಲನ ಜಾಥಾ, ಮೌನ ಪ್ರತಿಭಟನೆ.

Date:

ಮೈಸೂರು,ಫೆಬ್ರವರಿ,19,2025 (www.justkannada.in): ಅವಹೇಳನಕಾರಿ ಪೋಸ್ಟ್ ಮತ್ತು ಉದಯಗಿರಿ ಗಲಭೆ ಪ್ರಕರಣ ಸಂಬಂಧ ಮೈಸೂರಿನಲ್ಲಿ ಫೆಬ್ರವರಿ 24 ರಂದು ಮೈಸೂರು ಜನಜಾಗೃತಿ ಸಮಿತಿ ವತಿಯಿಂದ ಜನಾಂದೋಲನ ಜಾಥಾ ಮತ್ತು ಮೌನಪ್ರತಿಭಟನೆಯನ್ನ ಹಮ್ಮಿಕೊಳ್ಳಲಾಗಿದೆ.

ಮೈಸೂರಿನ ಗನ್‌ಹೌಸ್‌ ನ ಬಳಿಯಿಂದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಮೌನ ಪ್ರತಿಭಟನೆ ನಡೆಸಿ, ಸಮಾರೋಪ ಸಮಾವೇಶವನ್ನು ಮಾಡಲು  ತೀರ್ಮಾನಿಸಲಾಗಿದೆ ಎಂದು ಮೈಸೂರು ಜನಜಾಗೃತಿ ಸಮಿತಿ ತಿಳಿಸಿದೆ.

ಘಟನೆ ನಡೆದು 10 ದಿನಗಳಾದರೂ, ಎಲ್ಲವೂ ಶಾಂತಿಯುತವಾಗಿದ್ದರೂ, ಕೆಲ ಕಿಡಿಗೇಡಿಗಳು ಮತ್ತೊಮ್ಮೆ ಕಿಡಿ ಹಚ್ಚಲು ಸಂಚು ರೂಪಿಸುತ್ತಿದ್ದಾರೆ. ಈ ಕಿಡಿಗೇಡಿಗಳ ಉದ್ದೇಶ ಹಿಂದೂ ಮುಸ್ಲಿಂರವರಿಗೆ ಜಗಳ ತಂದಿಡಬೇಕು ಎನ್ನುವ ಉದ್ದೇಶದಿಂದ ಹೀಗೆ ಮಾಡುತ್ತಿದ್ದಾರೆ. ಆದ್ದರಿಂದ ಮೈಸೂರಿನ ಜನರು ಶಾಂತಿಯನ್ನ ಬಯಸುತ್ತಾರೆ ಮತ್ತು ಸರ್ಕಾರ ಮತ್ತು ಕಾನೂನು ಹಾಗೂ ಪೊಲೀಸ್‌ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟಿರುತ್ತಾರೆ ಎಂದು ನಿರೂಪಿಸಲು ಈ ಬೃಹತ್ ಮೌನ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಪಕ್ಷಾತೀತವಾಗಿ ಮತ್ತು ಜಾತ್ಯಾತೀತವಾಗಿ ಹೆಚ್ಚಿನ ಜನರು ಭಾಗವಹಿಸಿ ಶಾಂತಿ ಮೆರವಣಿಗೆ ಯಶಸ್ವಿಗೊಳಿಸುವಂತೆ ಮೈಸೂರು ಜನಜಾಗೃತಿ ಸಮಿತಿ ಸದಸ್ಯರು ಮನವಿ ಮಾಡಿದ್ದಾರೆ.

Key words: Uadayagiri roit case, Janandola rally , Mysore

The post ಫೆ.24 ರಂದು ಮೈಸೂರಿನಲ್ಲಿ ಜನಾಂದೋಲನ ಜಾಥಾ, ಮೌನ ಪ್ರತಿಭಟನೆ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സര്‍ക്കാരിനെ നയിക്കാന്‍ അര്‍ഹന്‍ വി.ഡി. സതീശന്‍, ലീഗിന് അവകാശപ്പെട്ടത് ചോദിച്ച് വാങ്ങണം; തുറന്ന കത്തുമായി സി.എസ്.എഫ്.ഇ.ജെ.പി

തിരുവനന്തപുരം: മുസ്‌ലിം ലീഗ് നേതൃത്വത്തിന് തുറന്ന കത്തുമായി ഗവേഷകരും അധ്യാപകരും വിദ്യാര്‍ത്ഥികളും...

‘தவெக-அதிமுக கூட்டணி சேர்வதை மக்கள் விரும்ப மாட்டார்கள்’ – போர்க்கொடி தூக்கிய காங்கிரஸ்

தமிழ்நாடு காங்கிரஸ் மாநில பொதுச் செயலாளர் கணபதி சிவக்குமார் வெளியிட்டுள்ள அறிக்கையில்,...

UP: యూపీలో భారీ తుపాను.. 11 మంది మృతి

ఉత్తరప్రదేశ్‌ను భారీ తుపాను గజగజలాడించింది. బుధవారం భదోహి, బుదౌన్ జిల్లాల్లో భారీ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಪುಣೆ,ಮೇ,13,2026 (www.justkannada.in): ದೇಶಾದ್ಯಂತ ಭಾರೀ ಸುದ್ದಿಯಾಗಿರುವ ನೀಟ್ ಯುಜಿ ಪ್ರಶ್ನೆ...