15
March, 2026

A News 365Times Venture

15
Sunday
March, 2026

A News 365Times Venture

ಅತಿಥಿ ಶಿಕ್ಷಕರ ಸಂಬಳ ನಿಲ್ಲಿಸಿಲ್ಲ: ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ- ಸಚಿವ ಮಧು ಬಂಗಾರಪ್ಪ

Date:

ಶಿವಮೊಗ್ಗ,ಫೆಬ್ರವರಿ,22,2025 (www.justkannada.in): ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಸಿದ್ದತೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ ನಡೆಸಿದೆ.  ಅತಿಥಿ ಶಿಕ್ಷಕರ ಸಂಬಳವನ್ನು ನಿಲ್ಲಿಸಿಲ್ಲ.  ಕೆಲ ತಾಂತ್ರಿಕ ಸಮಸ್ಯೆಯಿಂದ ಅತಿಥಿ ಶಿಕ್ಷಕರ ವೇತನ ನಿಲ್ಲಿಸಲಾಗಿತ್ತು.  ನಿನ್ನೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಿಡುಗಡೆ ಮಾಡಲಾಗಿದೆ ಎಂದರು.

ಹಿಜಾಬ್ ಧರಿಸಿ ಬರುವವರಿಗೆ ದ್ವಿತೀಯ ಪಿಯು ಪರೀಕ್ಷೆಗೆ ಅನುಮತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ,  ಸದ್ಯ ಹಿಜಾಬ್ ಪ್ರಕರಣ ಕೋರ್ಟ್ ನಲ್ಲಿದೆ ಹೀಗಾಗಿ  ಹಿಜಾಬ್ ಬಗ್ಗೆ ಯಾವುದೇ ಚರ್ಚೆ ಮಾಡುವುದು ಬೇಡ. ಮೊದಲಿನಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತದೆ.  ಈ ಬಾರಿ ಎಸ್ ಎಸ್ ಎಲ್ ಪರಿಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇರಲ್ಲ ಎಂದು ತಿಳಿಸಿದರು.

Key words: Government, ready, appoint, teachers, Minister, Madhu Bangarappa

The post ಅತಿಥಿ ಶಿಕ್ಷಕರ ಸಂಬಳ ನಿಲ್ಲಿಸಿಲ್ಲ: ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ- ಸಚಿವ ಮಧು ಬಂಗಾರಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ ...

ആരാണ് അവസരവാദി? ഓപ്ഷനില്‍ പണ്ഡിറ്റും; യു.പി പൊലീസ് റിക്രൂട്ട്‌മെന്റ് പരീക്ഷയിലെ ചോദ്യം വിവാദത്തില്‍; കര്‍ശന നടപടിയെന്ന് സര്‍ക്കാര്‍

ലഖ്‌നൗ: ശനിയാഴ്ച യു.പിയില്‍ നടന്ന പൊലീസ് സബ് ഇന്‍സ്‌പെക്ടര്‍ തസ്തികയിലേക്കുള്ള റിക്രൂട്ട്‌മെന്റ്...

Trump: "பொழுதுபோக்கிற்காக மீண்டும் தாக்குவோம்" – ஈரான் மீதான தாக்குதலைத் தீவிரப்படுத்தும் ட்ரம்ப்

ஈரான் மீது அமெரிக்காவும், இஸ்ரேலும் தாக்குதல் நடத்திய நிலையில், அதற்கு பதில்...

Maharaja 2 : మహారాజ సీక్వెల్ కథ రెడీ.. షూటింగ్ కోసం ఈగర్లీ వెయిటింగ్ : విజయ్ సేతుపతి

తమిళ స్టార్ హీరో విజయ్ సేతుపతి కెరీర్‌లో 50వ మైలురాయిగా నిలిచిన...