14
May, 2026

A News 365Times Venture

14
Thursday
May, 2026

A News 365Times Venture

ಮುಡಾ ತನಿಖೆ ವರದಿ ಪ್ರತಿ ನೀಡಲು ಹಿಂದೇಟು: ಲೋಕಾಯುಕ್ತ ಎಸ್ಪಿ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ

Date:

ಮೈಸೂರು,ಫೆಬ್ರವರಿ,22,2025 (www.justkannada.in):  ಮುಡಾ ಕೇಸ್ ಗೆ ಸಂಬಂಧಿಸಿದಂತೆ ತನಿಖಾ ವರದಿ ಪ್ರತಿ ನೀಡಲು ಲೋಕಾಯುಕ್ತ ಎಸ್ ಪಿ ಸತಾಯಿಸುತ್ತಿದ್ದಾರೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಆರೋಪ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಸ್ನೇಹಮಯಿ ಕೃಷ್ಣ, ಲೋಕಾಯುಕ್ತ ಎಸ್ ಪಿ ವರದಿ ಪ್ರತಿ ನೀಡಲು ಸತಾಯಿಸುತ್ತಿದ್ದಾರೆ.  ಆರೋಪಿಗಳ ಜತೆ ಶಾಮೀಲಾಗಿ ರಕ್ಷಣೆ ನೀಡುತ್ತಿದ್ದಾರೆ.  ಕೋರ್ಟ್ ಗೆ ಅರ್ಜಿ ಸಲ್ಲಿಸಿ ಪ್ರತಿ ಪಡೆಯುವೆ.  ಶೀಘ್ರದಲ್ಲೇ ತಕರಾರು ಅರ್ಜಿ ಸಲ್ಲಿಸುವೆ ಎಂದರು.

ವಕೀಲರ ಸಹಾಯ ಪಡೆದು ನಾನೇ ವಾದ ಮಾಡುತ್ತೇನೆ.   ನನ್ನ ಆತ್ಮಸ್ಥೈರ್ಯ ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ.  ಫೋನ್ ಮಾಡಿದರೂ ಎಸ್ ಪಿ ಉತ್ತರ  ಕೊಡುತ್ತಿಲ್ಲ. ದೂರುದಾರರಿಗೆ ಕಿರುಕುಳ ಕೊಡುವುದೇ ಅವರ ಉದ್ದೇಶ ಎಂದು ಸ್ನೇಹಮಯಿ ಕೃಷ್ಣ ಕಿಡಿಕಾರಿದರು.

Key words: Snehamayi Krishna, Lokayukta SP, Muda, investigation report

The post ಮುಡಾ ತನಿಖೆ ವರದಿ ಪ್ರತಿ ನೀಡಲು ಹಿಂದೇಟು: ಲೋಕಾಯುಕ್ತ ಎಸ್ಪಿ ವಿರುದ್ದ ಸ್ನೇಹಮಯಿ ಕೃಷ್ಣ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സര്‍ക്കാരിനെ നയിക്കാന്‍ അര്‍ഹന്‍ വി.ഡി. സതീശന്‍, ലീഗിന് അവകാശപ്പെട്ടത് ചോദിച്ച് വാങ്ങണം; തുറന്ന കത്തുമായി സി.എസ്.എഫ്.ഇ.ജെ.പി

തിരുവനന്തപുരം: മുസ്‌ലിം ലീഗ് നേതൃത്വത്തിന് തുറന്ന കത്തുമായി ഗവേഷകരും അധ്യാപകരും വിദ്യാര്‍ത്ഥികളും...

‘தவெக-அதிமுக கூட்டணி சேர்வதை மக்கள் விரும்ப மாட்டார்கள்’ – போர்க்கொடி தூக்கிய காங்கிரஸ்

தமிழ்நாடு காங்கிரஸ் மாநில பொதுச் செயலாளர் கணபதி சிவக்குமார் வெளியிட்டுள்ள அறிக்கையில்,...

UP: యూపీలో భారీ తుపాను.. 11 మంది మృతి

ఉత్తరప్రదేశ్‌ను భారీ తుపాను గజగజలాడించింది. బుధవారం భదోహి, బుదౌన్ జిల్లాల్లో భారీ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಪುಣೆ,ಮೇ,13,2026 (www.justkannada.in): ದೇಶಾದ್ಯಂತ ಭಾರೀ ಸುದ್ದಿಯಾಗಿರುವ ನೀಟ್ ಯುಜಿ ಪ್ರಶ್ನೆ...