15
March, 2026

A News 365Times Venture

15
Sunday
March, 2026

A News 365Times Venture

IAS ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್

Date:

ಬೆಂಗಳೂರು, ಫೆಬ್ರವರಿ, 21,2025 (www.justkannada.in): ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ದಾಖಲಿಸಿದ್ದ ಮಾನನಷ್ಟ ಪ್ರಕರಣಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಙೆ ನೀಡಿದೆ.

ಈ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್  ಸಿಕ್ಕಿದೆ. ಮಾರ್ಚ್​ 12 ರವರೆಗೆ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಙೆ ನೀಡಿದ್ದು, ರಾಜಿ ಸಂಧಾನಕ್ಕೆ ಪ್ರಯತ್ನಿಸುವಂತೆ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಸಲಹೆ ನೀಡಿದ್ದಾರೆ.

  1. 2. 2023ರಂದು ರೋಹಿಣಿ ಸಿಂಧೂರಿ ಮಾಧ್ಯಮ ಹೇಳಿಕೆ ನೀಡಿದ್ದು, ನಂತರ ಅದನ್ನು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಹೇಳಿಕೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಆರೋಪ ಮಾಡಿದ್ದು, ಈ ಹೇಳಿಕೆಯನ್ನು 1.8 ಲಕ್ಷ ಜನರು ವೀಕ್ಷಣೆ ಮಾಡಿದ್ದಾರೆ. ರೋಹಿಣಿ ಸಿಂಧೂರಿ ಅವರ ಅವಹೇಳನಕಾರಿ ಹೇಳಿಕೆ ನಂತರ 6 ತಿಂಗಳವರೆಗೆ ಸಂಬಳ ನೀಡದೇ ಹುದ್ದೆ ಇಲ್ಲದೇ ವರ್ಗಾಯಿಸಿದ್ದರು. ಈ ಹೇಳಿಕೆಯಿಂದ, ತಂಗಿ, ಪತಿ, ಮಕ್ಕಳಿಗೂ ಮಾನಸಿಕ ಯಾತನೆಯಾಗಿದೆ ಎಂದು ರೂಪಾ ಮೌದ್ಗಿಲ್ ಅವರು ರೋಹಿಣಿ ಸಿಂಧೂರಿ ವಿರುದ್ಧ ಬೆಂಗಳೂರಿನ 7 ನೇ ಎಸಿಎಂಎಂ ಕೋರ್ಟ್​ನಲ್ಲಿ ಮಾನನಷ್ಡ ಪ್ರಕರಣ ದಾಖಲಿಸಿದ್ದರು.

Key words: Temporary Relief,  IAS Officer,  Rohini Sindhuri

The post IAS ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ತಾತ್ಕಾಲಿಕ ರಿಲೀಫ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

''காங்கிரஸுக்குக் கூடுதல் தொகுதிகள் ஒதுக்கியதை தோழமைக்கட்சிகள் விவாதமாக்காதீர்கள்"- செல்வப்பெருந்தகை

இன்று சட்டமன்றத் தேர்தலுக்கான தேதி அறிவிக்கப்படும் எனத் தேர்தல் ஆணையம் அறிவித்திருக்கிறது....

LPG Crisis: వారికి కేంద్రం షాక్.. “నో బుకింగ్, సిలిండర్ సరెండల్ చేయాలి “..

LPG Crisis: ఇరాన్ యుద్ధం దేశంలో వంటగ్యాస్ (LPG) ఆందోళన్ని...

ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು: ಹೆಚ್.ವೈ.ಮೇಟಿ ಕನಸು ನನಸು-ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ, ಮಾರ್ಚ್,14,2026 (www.justkannada.in):  ದಿವಂಗತ ಹೆಚ್.ವೈ.ಮೇಟಿಯವರ ಪ್ರಯತ್ನ ಮತ್ತು  ಆಶಯದಂತೆ ...

ആരാണ് അവസരവാദി? ഓപ്ഷനില്‍ പണ്ഡിറ്റും; യു.പി പൊലീസ് റിക്രൂട്ട്‌മെന്റ് പരീക്ഷയിലെ ചോദ്യം വിവാദത്തില്‍; കര്‍ശന നടപടിയെന്ന് സര്‍ക്കാര്‍

ലഖ്‌നൗ: ശനിയാഴ്ച യു.പിയില്‍ നടന്ന പൊലീസ് സബ് ഇന്‍സ്‌പെക്ടര്‍ തസ്തികയിലേക്കുള്ള റിക്രൂട്ട്‌മെന്റ്...