17
March, 2026

A News 365Times Venture

17
Tuesday
March, 2026

A News 365Times Venture

ಮಾನ ಮರ್ಯಾದೆ ಇದ್ರೆ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆ ಹಾಕಿ- ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ

Date:

ಬೆಳಗಾವಿ,25,2025 (www.justkannada.in):  ಕನ್ನಡ ಮಾತನಾಡು ಎಂದಿದ್ದಕ್ಕೆ ಕಂಡಕ್ಟರ್ ಮಹದೇವಪ್ಪ ಮೇಲೆ ಹಲ್ಲೆ ಮಾಡಿದ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆ ಹಾಕಿ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಆಗ್ರಹಿಸಿದರು.

ಇಂದು ಆಸ್ಪತ್ರೆಗೆ ಭೇಟಿ ನೀಡಿ ಕಂಡಕ್ಟರ್ ಮಹದೇವಪ್ಪ ಅವರ ಆರೋಗ್ಯ ವಿಚಾರಿಸಿ ಬಳಿಕ ಮಾತನಾಡಿದ ನಾರಾಯಣಗೌಡರು,  ಹಲ್ಲೆಗೈದ ಆರೋಪಿಗಳನ್ನ ಕರ್ನಾಟಕದಿಂದ ಗಡಿಪಾರು ಮಾಡಬೇಕು. ಕಂಡಕ್ಟರ್ ಮಹದೇವಪ್ಪ ಬೆಂಗಳೂರಿಗೆ ಬಂದ್ರೆ ಚಿಕಿತ್ಸೆ ಕೊಡಿಸುತ್ತೇನೆ.  ಸಂಪೂರ್ಣ ಚಿಕಿತ್ಸಾ ವೆಚ್ಚ ಭರಿಸುತ್ತೇನೆ ಎಂದರು.

ಎಂಇಎಸ್ ಬಗ್ಗು ಬಡಿಯುವುದು ಸುಲಭ.  ಕಾನೂನು ಕೈಗೆತ್ತಿಕೊಳ್ಳಬಾರದು ಅಂತಾ ಸುಮ್ಮನಿದ್ದೇವೆ. ಮರಾಠಿಗರು ಇದ್ರೂ ಅಂತಾ ಹೇಳಬೇಕು ಹಾಗೆ ಮಾಡ್ತೇವೆ. ಭಯೋತ್ಪಾದಕರಿಗೂ ಶಿವಸೇನೆ ಗೂಂಡಾಗಳಿಗೂ ವ್ಯತ್ಯಾಸವಿಲ್ಲ ಸಿಪಿಐ ವರ್ಗಾವಣೆ ಮಾಡಿದ್ರೆ ಸಾಲಲ್ಲ  ಸಸ್ಪೆಂಡ್ ಮಾಡಬೇಕು ಎಂದು ನಾರಾಯಣಗೌಡರು ಆಗ್ರಹಿಸಿದರು.

ಡಿಸಿ ಮರಾಠಿಯಲ್ಲಿ ಪತ್ರ ಕೊಡುತ್ತೇನೆ ಎನ್ನುತ್ತಾರೆ.  ಕನ್ನಡದಲ್ಲಿ ಪತ್ರ ಕೊಡಬೇಕು ಇಲ್ಲದಿದ್ದರೇ ಕರ್ನಾಟಕ ಬಿಟ್ಟು ಹೋಗಲಿ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಕಿಡಿಕಾರಿದರು.

Key words:  Conductor, Goonda Act, against, accused, Karave, Narayana Gowda

The post ಮಾನ ಮರ್ಯಾದೆ ಇದ್ರೆ ಆರೋಪಿಗಳ ವಿರುದ್ದ ಗೂಂಡಾ ಕಾಯ್ದೆ ಹಾಕಿ- ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Jeevan Reddy: నేను పార్టీ వీడతానని సంజయ్‌కు చెప్పానా?.. మా పార్టీలోకి వచ్చి చిచ్చు పెట్టాడు!

తనతో కలిసి పనిచేయాలని జగిత్యాల ఎమ్మెల్యే సంజయ్ కుమార్ తనకు ఆఫర్...

ಸಿರ್ಸಿ ವೃತ್ತದಿಂದ ಮತ್ತೊಂದು ಮೇಲ್ಸೇತುವೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,17,2026 (www.justkannada.in):  ಚಾಮರಾಜಪೇಟೆ ಸಿರ್ಸಿ ಜಂಕ್ಷನ್‌ನಿಂದ ಬಿಎಚ್ ಇಎಲ್ ಕಿಮಕೋ...

അമേരിക്കയ്ക്ക് നിങ്ങളോട് കൂറില്ല, ഇസ്രഈല്‍ നിങ്ങളുടെ ശത്രുവാണ്; ഇസ്‌ലാമിക രാഷ്ട്രങ്ങള്‍ക്ക് മുന്നറിയിപ്പുമായി ലാരിജാനി

ടെഹ്റാന്‍: ഇസ്‌ലാമിക രാജ്യങ്ങള്‍ക്ക് തുറന്ന കത്തുമായി ഇറാന്റെ സുരക്ഷാ കൗണ്‍സില്‍ സെക്രട്ടറി അലി...

Rajinikanth: 'காலம் பேசாது ஆனால் காத்திருந்து பதில் சொல்லும்' – ஆதவ் அர்ஜுனாவுக்கு ரஜினிகாந்த் பதில்

நடிகர் ரஜினிகாந்த் அரசியலுக்கு வராதது குறித்து தவெக நிர்வாகி ஆதவ் அர்ஜுனா...