15
March, 2026

A News 365Times Venture

15
Sunday
March, 2026

A News 365Times Venture

ಕುಂಭಮೇಳಕ್ಕೆ ತೆರಳುವಾಗ ಅಪಘಾತ: ರಾಜ್ಯದ ಇಬ್ಬರು ಸಾವು

Date:

ಪೋರ್ ಬಂದರ್, ಫೆಬ್ರವರಿ,25,2025 (www.justkannada.in):  ಕುಂಭಮೇಳಕ್ಕೆ ತೆರಳುವ ವೇಳೆ ಅಪಘಾತದಕ್ಕೀಡಾಗಿ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಮತ್ತಿಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಇದೀಗ ಗುಜರಾತ್ ನ ಪೋರ್ ಬಂದರ್ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು ರಾಜ್ಯದ ವಿಜಯಪುರ ಜಿಲ್ಲೆಯ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದಾರೆ. ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗೆ (40) ಮೃತಪಟ್ಟವರು ಎನ್ನಲಾಗಿದೆ.

ಮೃತಪಟ್ಟವರು ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನವರಾಗಿದ್ದು   ನಿಂತಿದ್ದ ಟಿಪ್ಪರ್ ಗೆ ವಾಹನವೊಂದು ವೇಗವಾಗಿ ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ವಾಹನದಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ನಿನ್ನೆಯಷ್ಟೆ  ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರಯಾಗ್ರಾಜ್ ನ ಕುಂಭ ಮೇಳಕ್ಕೆ ತೆರಳುತ್ತಿದ್ದ ವೇಳೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ 6 ಜನರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದರು.

Key words: state, Two people, die, accident, Kumbh Mela

The post ಕುಂಭಮೇಳಕ್ಕೆ ತೆರಳುವಾಗ ಅಪಘಾತ: ರಾಜ್ಯದ ಇಬ್ಬರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಮಾ.23ರಿಂದ ವೈರಮುಡಿ ಬ್ರಹ್ಮೋತ್ಸವ: ಭಕ್ತಾದಿಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮವಹಿಸಿ- ಸಚಿವ ಚಲುವರಾಯಸ್ವಾಮಿ

ಮಂಡ್ಯ,ಮಾರ್ಚ್,14,2026 (www.justkannada.in): 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ...

ആര്‍.എസ്.എസിനെതിരെ ഉപരോധം ഏര്‍പ്പെടുത്തണം; ട്രംപിനോട് യു.എസ് റിലീജിയസ് ഫ്രീഡം പാനല്‍

വാഷിങ്ടണ്‍: ആര്‍.എസ്.എസിനുമേല്‍ ഉപരോധം ഏര്‍പ്പെടുത്തണമെന്ന് അമേരിക്കന്‍ പ്രസിഡന്റ് ഡൊണാള്‍ഡ് ട്രംപിനോട് യു.എസ്...

'பேராவூரணி பேரூராட்சியில் ஊழல்?' – திமுக பெண் சேர்மன், கணவர் உட்பட 7 பேர் மீது விஜிலென்ஸ் FIR

தஞ்சாவூர் மாவட்டம் பட்டுக்கோட்டை அருகே உள்ள பேராவூரணி பேரூராட்சி திமுக சேர்மன்...

Srikanth Odela: ‘ప్యారడైజ్’ సినిమాలో మోహన్ బాబు విశ్వరూపం ఆ రోజు తెలుస్తుంది: శ్రీకాంత్ ఓదేల

Srikanth Odela: న్యాచురల్ స్టార్ నాని కెరీర్‌లో ‘దసరా’ వంటి మాసివ్...