14
May, 2026

A News 365Times Venture

14
Thursday
May, 2026

A News 365Times Venture

ರಾಜ್ಯ ಸರ್ಕಾರದಿಂದ ಎಲ್ಲದರಲ್ಲೂ ಭ್ರಷ್ಟಾಚಾರ, ನಿತ್ಯ ಬೆಲೆ ಏರಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Date:

ಹುಬ್ಬಳ್ಳಿ, ಫೆಬ್ರವರಿ ,26,2025 (www.justkannada.in): ರಾಜ್ಯ ಸರ್ಕಾರ ಎಲ್ಲದರಲ್ಲೂ ಭ್ರಷ್ಟಾಚಾರ ಮಾಡುತ್ತಿದೆ. ಗ್ಯಾರಂಟಿ ಘೋಷಿಸಿ ಈಗ ನಿತ್ಯ ಎಲ್ಲಾ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಚಿತ ಗ್ಯಾರಟಿ  ಘೋಷಿಸಿ  ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು. ಅಧಿಕಾರಕ್ಕೆ ಬಂದ ಮೇಲೆ ಎಲ್ಲದರ ಬೆಲೆ ಹೆಚ್ಚಳ ಮಾಡುತ್ತಿದೆ.  ಮನುಷ್ಯ ಸಾಯಬೇಕಾದ್ರೂ 50 ರೂ. ನೀಡಿ ಸಾಯಬೇಕು. ಸೂಸೂತ್ರವಾಗಿ ಸಾಯುವುದಕ್ಕಾದರೂ ಬಿಡಿ ಎಂದು ಲೇವಡಿ ಮಾಡಿದರು.

ಸಚಿವ  ಪ್ರಿಯಾಂಕ್ ಖರ್ಗೆಯಿಂದ ದುರಂಹಕಾರದ ವರ್ತನೆ ಸರಿಯಲ್ಲ. ಪ್ರಿಯಾಂಕ್ ಖರ್ಗೆ ತಂದೆ ಮಲ್ಲಿಕಾರ್ಜುನ ಖರ್ಗೆ ಅವರನ್ನ ನೋಡಿ ಕಲಿಯಬೇಕಿದೆ ಎಂದು ವಾಗ್ದಾಳಿ ನಡೆಸಿದರು.

ಬೆಳಗಾವಿಯಲ್ಲಿ ಬಸ ಕಂಡಕ್ಟರ್  ಮೇಲಿನ ಹಲ್ಲೆ ಅಕ್ಷಮ್ಯ ಅಪರಾಧ.  ಹಲ್ಲೆ ನಡೆಸಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಹ್ಲಾದ್ ಜೋಶಿ ಹರಿಹಾಯ್ದರು.

Key words: Corruption, state government, Union Minister, Pralhad Joshi

The post ರಾಜ್ಯ ಸರ್ಕಾರದಿಂದ ಎಲ್ಲದರಲ್ಲೂ ಭ್ರಷ್ಟಾಚಾರ, ನಿತ್ಯ ಬೆಲೆ ಏರಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Angkor Wat: ప్రపంచంలో అతి పెద్ద గుడి ఏది.? ఎక్కడ ఉంది.? ఆలయ విశేషాలేంటంటే.!

Angkor Wat: మనలో చాలామంది ఆలయాలకు వెళ్లే అలవాటు ఉండనే ఉంటుంది....

ವಚನಾನಂದ ಸ್ವಾಮೀಜಿ ವಿರುದ್ದ ಪೋಕ್ಸೋ ಕೇಸ್ ನಲ್ಲಿ FIR ದಾಖಲು..!

ಗದಗ,ಮೇ,14,2026 (www.justkannada.in): ಗದಗ ಜಿಲ್ಲೆ ಹರಿಹರದ ಪಂಚಮಸಾಲಿ ಪೀಠದ ವಚನಾನಂದ...

കേരളം കാത്തിരുന്നത് പത്ത് ദിവസം; ഒടുവില്‍ മുഖ്യമന്ത്രിയെ ഇന്ന് പ്രഖ്യാപിക്കാനൊരുങ്ങി കോണ്‍ഗ്രസ്

തിരുവനന്തപുരം: ദിവസങ്ങള്‍ നീണ്ട അനിശ്ചിതത്വങ്ങള്‍ക്കൊടുവില്‍ കേരളത്തിന്റെ പുതിയ മുഖ്യമന്ത്രി ആരെന്ന് ഇന്ന്...