19
May, 2026

A News 365Times Venture

19
Tuesday
May, 2026

A News 365Times Venture

ಶೀಲ ಶಂಕಿಸಿ ಪತ್ನಿ ಹತ್ಯೆ: ಅಂತ್ಯಕ್ರಿಯೆ ವೇಳೆ ಆರೋಪಿ ಪತಿ ಅಂದರ್

Date:

ಬೆಂಗಳೂರು,ಫೆಬ್ರವರಿ,26,2025 (www.justkannada.in):  ಶೀಲ ಶಂಕಿಸಿ ಪತ್ನಿಯನ್ನ ಹತ್ಯೆಗೈದು ಅಂತ್ಯಕ್ರಿಯೆ ನಡೆಸಲು ಮುಂದಾಗಿದ್ದ ವೇಳೆ ಆರೋಪಿ ಪತಿಯನ್ನ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನೇರಳೆಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಲಕ್ಷ್ಮಯ್ಯ  ಬಂಧಿತ ಆರೋಪಿ. ಈತ ತನ್ನ ಪತ್ನಿ ರಾಧಮ್ಮ (45) ರನ್ನು ಕೊಲೆ ಮಾಡಿ ಅಂತ್ಯಕ್ರಿಯೆಗೆ ಮುಂದಾಗಿದ್ದ.

ಕುಡಿದ ಮತ್ತಿನಲ್ಲಿ ಪತ್ನಿಯ ಜೊತೆಗೆ ಗಲಾಟೆ ಮಾಡಿದ್ದ ಲಕ್ಷ್ಮಯ್ಯ ಗಲಾಟೆಯ ವೇಳೆ ಪತ್ನಿಯ ತಲೆಯನ್ನು ಗೋಡೆಗೆ ಗುಡ್ಡಿ ಕೊಲೆ ಮಾಡಿದ್ದಾನೆ. ಬಳಿಕ ಕುಟುಂಬಸ್ಥರು ಸೇರಿ ಕೊಲೆ ಕೇಸ್ ಅನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ. ಹತ್ಯೆ ಮಾಡಿ ದೂರು ದಾಖಲಿಸದೆ ಅಂತ್ಯಕ್ರಿಯೆಗೆ ಯತ್ನಿಸಿದ್ದಾರೆ. ಕೊನೆ ಕ್ಷಣದಲ್ಲಿ ಪೊಲೀಸರು ಸ್ಮಶಾನಕ್ಕೆ  ಆಗಮಿಸಿ ಆರೋಪಿ ಪತಿ ಲಕ್ಷ್ಮಯ್ಯನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Key words:  wife, murdered, Accused, husband, arrest

The post ಶೀಲ ಶಂಕಿಸಿ ಪತ್ನಿ ಹತ್ಯೆ: ಅಂತ್ಯಕ್ರಿಯೆ ವೇಳೆ ಆರೋಪಿ ಪತಿ ಅಂದರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേരളത്തിലെ സത്യപ്രതിജ്ഞയ്ക്ക് വിജയ് എത്താതിരുന്നത് മോദിയെ ഭയന്ന്; ആരോപണവുമായി ഡി.എം.കെ

ചെന്നൈ: കേരളത്തിലെ 24ാമത് മുഖ്യമന്ത്രിയായുള്ള വി.ഡി. സതീശന്റെ സത്യപ്രതിജ്ഞാ ചടങ്ങില്‍ നിന്നും...

கோவை இருகூர் கொடூரம்: “பெற்றோரும், ஆசிரியர்களும் கவனிக்க வேண்டும்" – திமுக தலைவர் ஸ்டாலின்!

தமிழ்நாட்டில் புதிய ஆட்சியாக தமிழக வெற்றிக் கழகம் பொறுப்பேற்றிருக்கிறது. முதல்வராக சி.ஜோசப்...

ನೀಟ್ ಅಕ್ರಮ: ಪ್ರಧಾನಿ ಮೋದಿ ಮಾತನಾಡಬೇಕು- ಡಿ.ಕೆ ಸುರೇಶ್ ಆಗ್ರಹ

ಬೆಂಗಳೂರು,ಮೇ,18,2026 (www.justkannada.in):   ಪ್ರಶ್ನೆ ಪತ್ರಿಕೆ ಸೋರಿಕೆ, ನೀಟ್ ಪರೀಕ್ಷೆ ರದ್ದಾದ...