9
June, 2026

A News 365Times Venture

9
Tuesday
June, 2026

A News 365Times Venture

ಸದ್ಗುರು ಜೊತೆ ವೇದಿಕೆ ಹಂಚಿಕೊಡಿದ್ದ ಡಿಸಿಎಂ ಡಿಕೆಶಿ ವಿರುದ್ದ ಸಚಿವ ಕೆ.ಎನ್.ರಾಜಣ್ಣ ಕಿಡಿ

Date:

ಹಾಸನ,ಮಾರ್ಚ್,1,2025 (www.justkannada.in): ಮಹಾಶಿವರಾತ್ರಿಯಂದು ಸದ್ಗುರು ಜಗ್ಗಿ ವಾಸುದೇವ್ ಅವರು ಕೊಯಮತ್ತೂರ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದಕ್ಕೆ ಕಾಂಗ್ರೆಸ್ ನ ಕೆಲ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದು, ಇದೀಗ ಸಹಕಾರ ಸಚಿವ ಕೆ.ಎನ್ ರಾಜಣ್ಣ ಸಹ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಕೆ.ಎನ್ ರಾಜಣ್ಣ, ಸದ್ಗುರು ಜೊತೆ ಡಿಕೆ ಶಿವಕುಮಾರ್ ವೇದಿಕೆ ಹಂಚಿಕೊಂಡಿದ್ದು ಎಷ್ಟು ಸರಿ? ಡಿ.ಕೆ.ಶಿವಕುಮಾರ್ ಅವರ ನಡೆ ಎಷ್ಟರ ಮಟ್ಟಿಗೆ ಸರಿಯೆನಿಸುತ್ತದೆ? ಅವರೇ ಹೇಳಬೇಕು ಎಂದರು.

ಈ ಹಿಂದೆ, ರಾಹುಲ್ ಗಾಂಧಿ ಯಾರು? ಅವರು ಗೊತ್ತೇ ಇಲ್ಲ ಎಂದು ಸದ್ಗುರು ಹೇಳಿದ್ದರು. ಅಂತವರ ಜೊತೆ ವೇದಿಕೆ ಕಾರ್ಯಕ್ರಮ ಹಂಚಿಕೊಳ್ತಾರೆ ಅಂದ್ರೆ ಇದರ ಬಗ್ಗೆ ಡಿ.ಕೆ.ಶಿವಕುಮಾರ್ ಅವರೇ ಉತ್ತರ ಕೊಡಬೇಕು ಎಂದು  ಅಸಮಾಧಾನ ವ್ಯಕ್ತಪಡಿಸಿದರು.

Key words: Minister, KN Rajanna, DCM DK Shivakumar, Sadguru

The post ಸದ್ಗುರು ಜೊತೆ ವೇದಿಕೆ ಹಂಚಿಕೊಡಿದ್ದ ಡಿಸಿಎಂ ಡಿಕೆಶಿ ವಿರುದ್ದ ಸಚಿವ ಕೆ.ಎನ್.ರಾಜಣ್ಣ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘നവകേരള രക്ഷാപ്രവര്‍ത്തനം’: മുന്‍ മുഖ്യമന്ത്രിയുടെ ഗണ്‍മാന്‍ ഉള്‍പ്പെടെയുള്ളവര്‍ക്ക് മുന്‍കൂര്‍ ജാമ്യം

തിരുവനന്തപുരം: നവകേരള യാത്രയ്ക്കിടെ ആലപ്പുഴയില്‍ വെച്ച് യൂത്ത് കോണ്‍ഗ്രസ് പ്രവര്‍ത്തകരെ മര്‍ദിച്ച...

அனல் பறந்த ஆலோசனைக் கூட்டம்: காங்கிரஸை வறுத்தெடுத்த மாநிலக் கட்சிகள்; 'அன்போடு' ராகுல் காந்தி பதில்!

டெல்லியில் ஜூன் 8 (நேற்று) நடைபெற்ற இந்தியா கூட்டணியின் ஆலோசனைக் கூட்டத்தில்,...

India Rank: ప్రపంచ టాప్-5 సైనిక శక్తుల్లో భారత్.. భారీగా అణ్వాయుధాలు, రక్షణ వ్యయం..

India Rank: ప్రపంచ దేశాలు రక్షణ వ్యయాన్ని భారీగా పెంచినట్లు స్టాక్‌హోమ్...

ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವಂಚನೆ: ಸರ್ಕಾರಿ ನೌಕರನಿಗೆ 83.82 ಲಕ್ಷ ರೂ. ಪಂಗನಾಮ

ಬಾಗಲಕೋಟೆ, ಜೂ.9,2026 (www.justkannada.in): ‘ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಸೈಬರ್ ಚೋರರು...