17
March, 2026

A News 365Times Venture

17
Tuesday
March, 2026

A News 365Times Venture

ನಾಳೆ ಬಜೆಟ್: ಮತ್ತೆ ದಲಿತರ ಹಣ ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಬೇಡಿ- ಬಿ.ವೈ ವಿಜಯೇಂದ್ರ

Date:

ಬೆಂಗಳೂರು,ಮಾರ್ಚ್,6,2025 (www.justkannada.in):  ನಾಳೆ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದೀರಿ. ಆದರೆ ಮತ್ತೆ ದಲಿತರ ಹಣ ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈಹಾಕಬೇಡಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದರು.

ಗ್ಯಾರಂಟಿ ಯೋಜನೆಗೆ  ಎಸ್ ಸಿಎಸ್ಪಿ, ಟಿಎಸ್ಪಿ  ಹಣವನ್ನ ಬೇರೆ  ಯೋಜನೆಗಳಿಗೆ ಬಳಕೆ ಮಾಡುವುದನ್ನ ವಿರೋಧಿಸಿ ಸರಕಾರದ ವಿರುದ್ದ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ  ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ ಬಿವೈ ವಿಜಯೇಂದ್ರ, ದಲಿತರ ಅಭಿವೃದ್ದಿಗೆ ಮೀಸಲಿಟ್ಟ ಹಣ ಬೇರೆ ಕಾರಣಕ್ಕೆ ಬಳಕೆ ಮಾಡಲಾಗುತ್ತಿದೆ.  ಈ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ.  ನಿಮ್ಮ ಧ್ವನಿಯಾಗಿ ನಾನು ಬಂದಿದ್ದೇನೆ.  ಇಂತಹ ಕರಾಳ ದಿನ ನಿರೀಕ್ಷೆ ಮಾಡಿರಲಿಲ್ಲ.  ದಲಿತರು ಬೀದಿಗಿಳಿದು ಹೋರಾಟ ಮಾಡುವ ಕಾಲ ಬಂದಿದೆ. ಸಿದ್ದರಾಮಯ್ಯನವರೇ ದಲಿತರ ಪರ ಕಾಳಜಿ ಎಲ್ಲಿಗೆ ಹೋಯಿತು  ಅಧಿಕಾರ ಬಂದ ಮೇಲೆ ಕಾಂಗ್ರೆಸ್ ಗೆ ದಲಿತರ ಮೇಲಿನ ಕಾಳಜಿ ಮುಗಿಯಿತಾ ..? ಸಿದ್ದರಾಮಯ್ಯ ಅನುಭವಿ ಸಿಎಂ ಆದರೆ ಅಸಹಾಯಕರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಹಿಂದೆ  ಬಿಎಸ್ ವೈ ಅಧಿಕಾರದಲ್ಲಿದ್ದಾಗ ಸುಳ್ಳು ಭರವಸೆ ನೀಡಿಲ್ಲ . ಸಿಎಂ ಸಿದ್ದರಾಮಯ್ಯ ಕೊಟ್ಟ ಭರವಸೆ ಈಡೇರಿಸಿಲ್ಲ. ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಗೆ ಉತ್ತರ ಕೊಡಬೇಕಿದೆ.  25 ಸಾವಿರ ಕೋಟಿಗೂ ಹೆಚ್ಚು ಹಣ ದುರ್ಬಳಕೆಯಾಗಿದೆ.  ನಾವು ರಾಜ್ಯ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು. ‘

Key words: Budget, Don’t, misusing, Dalit community, money, B.Y. Vijayendra

The post ನಾಳೆ ಬಜೆಟ್: ಮತ್ತೆ ದಲಿತರ ಹಣ ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಬೇಡಿ- ಬಿ.ವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Chairmans Desk: ఇరాన్ యుద్ధంతో గల్ఫ్ కు కలిగిన నష్టమేంటి..? అమెరికా స్నేహం ఎలా కొంప ముంచింది.?

Chairmans Desk : ఇరాన్‌-అమెరికా యుద్ధాన్ని…ప్రపంచంలో యుద్ధ రంగ నిపుణులు, అంతర్జాతీయ...

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆಯಾದ್ರೆ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ

ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (www.justkannada.in): ಜಿಲ್ಲೆಯಾದ್ಯಂತ ಎಲ್ ಪಿಜಿ ಸಿಲಿಂಡರ್...

Bihar Rajya Sabha Election; എ.ഐ.എം.ഐ.എമ്മും ബി.എസ്.പിയും വോട്ട് ചെയ്തു; കോണ്‍ഗ്രസ്-ആര്‍.ജെ.ഡി എം.എല്‍.എമാര്‍ വിട്ടുനിന്നു, എന്‍.ഡി.എയ്ക്ക് വിജയം

പാട്‌ന: ബീഹാറിലെ രാജ്യസഭാ സീറ്റുകളിലേക്കുള്ള തെരഞ്ഞെടുപ്പില്‍ എന്‍.ഡി.എ സഖ്യത്തിന് വിജയം. സംസ്ഥാനത്തെ...

பேராவூரணி தொகுதியை கூட்டணிக்கு தரமாட்டார் எடப்பாடி! – அதிமுக வேட்பாளர் ரேஸில் முந்துவது யார்?

தஞ்சாவூர் மாவட்டத்தில் உள்ள எட்டு சட்டமன்றத் தொகுதிகளில் ஒன்று பேராவூரணி. கடமைடை...