17
March, 2026

A News 365Times Venture

17
Tuesday
March, 2026

A News 365Times Venture

ಮಾ.9 ರಂದು ಮೈಸೂರಿನಲ್ಲಿ ‘ಶ್ರೀಮದ್ ರಾಮಾಯಣ’ ನಾಟಕ ಪ್ರದರ್ಶನ

Date:

ಮೈಸೂರು,ಮಾರ್ಚ್,6,2025 (www.justkannada.in): ಮೈಸೂರಿನ ರಂಗಾಯಣ ಆವರಣದ ಕಲಾಮಂದಿರದಲ್ಲಿ ಮಾರ್ಚ್ 9 ಭಾನುವಾರದಂದು ಸಂಜೆ 6 ಗಂಟೆಗೆ ಶ್ರೀಮದ್ ರಾಮಾಯಣ ನಾಟಕ ಪ್ರದರ್ಶನ ಆಯೋಜನೆ ಮಾಡಲಾಗಿದೆ.

ಸಿಂಧುವಲ್ಲಿ ಅನಂತಮೂರ್ತಿ ಯವರ ಕನಸಿನ ಮನೆ ಕಲಾಸುರುಚಿಯ ವತಿಯಿಂದ ಈ ನಾಟಕ ಪ್ರದರ್ಶನಗೊಳ್ಳುತ್ತಿದೆ. ಈ ನಾಟಕ ಬರೋಬ್ಬರಿ 3 ಗಂಟೆ 30 ನಿಮಿಷಗಳಿದ್ದು, ಸುಮಾರು 30 ತರುಣ ತರುಣಿಯರು ತಮ್ಮ ಕೆಲಸ ಓದಿನ ನಡುವೆಯೂ ನಾಟಕದಲ್ಲಿ ಬಣ್ಣಹಚ್ಚಲಿದ್ದಾರೆ.

ಈ ನಾಟಕ ಪ್ರದರ್ಶನಕ್ಕೆ ಮೈಸೂರಿನ ಪ್ರಖ್ಯಾತ ವಾದ್ಯಗಾರರು, ವಿದ್ವಾನ್ ಜಯರಾಂ, ಕ್ಲಾರಿಯೋನೆಟ್ ಅಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಿ ರಾಮು ಅವರು ಸಹಕರಿಸಿದ್ದು,  ಶ್ರೀ ರಾಜೇಶ್ವರಿ ವಸ್ತ್ರಾಲಂಕಾರ ದ ವರ್ಣಾಲಂಕಾರದ ಝಲಕ್, ಮಧು ನೀನಾಸಂ ಅವರ ಬೆಳಕಿನ ಜಾದೂ ನೋಡಿ ಕಣ್ತುಂಬಿಕೊಳ್ಳಬಹುದು. ಈ ನಾಟಕ ಈಗಾಗಲೇ ಮೂರು ಹೌಸ್ ಫುಲ್  ಶೋ ನಡೆದಿದೆ.

Key words: Old Ramayana, play, mysore, March 9th

The post ಮಾ.9 ರಂದು ಮೈಸೂರಿನಲ್ಲಿ ‘ಶ್ರೀಮದ್ ರಾಮಾಯಣ’ ನಾಟಕ ಪ್ರದರ್ಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Chairmans Desk: ఇరాన్ యుద్ధంతో గల్ఫ్ కు కలిగిన నష్టమేంటి..? అమెరికా స్నేహం ఎలా కొంప ముంచింది.?

Chairmans Desk : ఇరాన్‌-అమెరికా యుద్ధాన్ని…ప్రపంచంలో యుద్ధ రంగ నిపుణులు, అంతర్జాతీయ...

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆಯಾದ್ರೆ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ

ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (www.justkannada.in): ಜಿಲ್ಲೆಯಾದ್ಯಂತ ಎಲ್ ಪಿಜಿ ಸಿಲಿಂಡರ್...

Bihar Rajya Sabha Election; എ.ഐ.എം.ഐ.എമ്മും ബി.എസ്.പിയും വോട്ട് ചെയ്തു; കോണ്‍ഗ്രസ്-ആര്‍.ജെ.ഡി എം.എല്‍.എമാര്‍ വിട്ടുനിന്നു, എന്‍.ഡി.എയ്ക്ക് വിജയം

പാട്‌ന: ബീഹാറിലെ രാജ്യസഭാ സീറ്റുകളിലേക്കുള്ള തെരഞ്ഞെടുപ്പില്‍ എന്‍.ഡി.എ സഖ്യത്തിന് വിജയം. സംസ്ഥാനത്തെ...

பேராவூரணி தொகுதியை கூட்டணிக்கு தரமாட்டார் எடப்பாடி! – அதிமுக வேட்பாளர் ரேஸில் முந்துவது யார்?

தஞ்சாவூர் மாவட்டத்தில் உள்ள எட்டு சட்டமன்றத் தொகுதிகளில் ஒன்று பேராவூரணி. கடமைடை...