25
May, 2026

A News 365Times Venture

25
Monday
May, 2026

A News 365Times Venture

ಮಾ.9 ರಂದು ಮೈಸೂರಿನಲ್ಲಿ ‘ಶ್ರೀಮದ್ ರಾಮಾಯಣ’ ನಾಟಕ ಪ್ರದರ್ಶನ

Date:

ಮೈಸೂರು,ಮಾರ್ಚ್,6,2025 (www.justkannada.in): ಮೈಸೂರಿನ ರಂಗಾಯಣ ಆವರಣದ ಕಲಾಮಂದಿರದಲ್ಲಿ ಮಾರ್ಚ್ 9 ಭಾನುವಾರದಂದು ಸಂಜೆ 6 ಗಂಟೆಗೆ ಶ್ರೀಮದ್ ರಾಮಾಯಣ ನಾಟಕ ಪ್ರದರ್ಶನ ಆಯೋಜನೆ ಮಾಡಲಾಗಿದೆ.

ಸಿಂಧುವಲ್ಲಿ ಅನಂತಮೂರ್ತಿ ಯವರ ಕನಸಿನ ಮನೆ ಕಲಾಸುರುಚಿಯ ವತಿಯಿಂದ ಈ ನಾಟಕ ಪ್ರದರ್ಶನಗೊಳ್ಳುತ್ತಿದೆ. ಈ ನಾಟಕ ಬರೋಬ್ಬರಿ 3 ಗಂಟೆ 30 ನಿಮಿಷಗಳಿದ್ದು, ಸುಮಾರು 30 ತರುಣ ತರುಣಿಯರು ತಮ್ಮ ಕೆಲಸ ಓದಿನ ನಡುವೆಯೂ ನಾಟಕದಲ್ಲಿ ಬಣ್ಣಹಚ್ಚಲಿದ್ದಾರೆ.

ಈ ನಾಟಕ ಪ್ರದರ್ಶನಕ್ಕೆ ಮೈಸೂರಿನ ಪ್ರಖ್ಯಾತ ವಾದ್ಯಗಾರರು, ವಿದ್ವಾನ್ ಜಯರಾಂ, ಕ್ಲಾರಿಯೋನೆಟ್ ಅಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಿ ರಾಮು ಅವರು ಸಹಕರಿಸಿದ್ದು,  ಶ್ರೀ ರಾಜೇಶ್ವರಿ ವಸ್ತ್ರಾಲಂಕಾರ ದ ವರ್ಣಾಲಂಕಾರದ ಝಲಕ್, ಮಧು ನೀನಾಸಂ ಅವರ ಬೆಳಕಿನ ಜಾದೂ ನೋಡಿ ಕಣ್ತುಂಬಿಕೊಳ್ಳಬಹುದು. ಈ ನಾಟಕ ಈಗಾಗಲೇ ಮೂರು ಹೌಸ್ ಫುಲ್  ಶೋ ನಡೆದಿದೆ.

Key words: Old Ramayana, play, mysore, March 9th

The post ಮಾ.9 ರಂದು ಮೈಸೂರಿನಲ್ಲಿ ‘ಶ್ರೀಮದ್ ರಾಮಾಯಣ’ ನಾಟಕ ಪ್ರದರ್ಶನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

യു.എസ് ഉപരോധത്തെ അതിജീവിക്കാന്‍ ചൈനീസ് സഹായം; ക്യൂബയിലേക്ക് ആദ്യഘട്ട അരി വിഹിതമെത്തി, നന്ദിയറിയിച്ച് പ്രസിഡന്റ്

  ഹവാന: അമേരിക്കന്‍ ഉപരോധത്തെത്തുടര്‍ന്ന് രാജ്യം കടുത്ത സാമ്പത്തിക പ്രതിസന്ധി നേരിടുന്ന...

வெறும் 11 நாள்களில், பெட்ரோல், டீசல் விலை நான்கு முறை உயர்வு; கிட்டத்தட்ட ரூ.7 உயர்ந்தது!|Timeline

கடந்த பிப்ரவரி 28-ம் தேதி, ஈரான் போர் தொடங்கியது. அன்றிலிருந்தே சர்வதேச...

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ: ಇದೇನಾ ಅಚ್ಚೇದಿನ್? ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು,ಮೇ,25,2026 (www.justkannada.in): ದೇಶದಲ್ಲಿ ಮತ್ತೆ ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗಿದ್ದು...