31
May, 2026

A News 365Times Venture

31
Sunday
May, 2026

A News 365Times Venture

ಬಜೆಟ್ ನಲ್ಲಿ ಬರೀ ಕೇಂದ್ರ ಸರ್ಕಾರ ಬಯ್ಯುವ ಕೆಲಸವಾಗಿದೆ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Date:

ಹುಬ್ಬಳ್ಳಿ, ಮಾರ್ಚ್,8,2025 (www.justkannada.in):  ನಿನ್ನೆ ಸಿದ್ಧರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಬರೀ ಕೇಂದ್ರ ಸರ್ಕಾರವನ್ನೇ ಬಯ್ಯುವ ಕೆಲಸವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಪ್ರಹ್ಲಾದ್ ಜೋಶಿ,  ಕುಣಿಯಲು ಬಾರದಿದ್ರೆ ನೆಲ ಡೊಂಕು ಅನ್ನುವ ಹಾಗೆ ಎಲ್ಲಕ್ಕೂ ಕೇಂದ್ರದ ಮೇಳೆ ಬೊಟ್ಟು ಮಾಡುತ್ತಿದ್ದಾರೆ. ಇದು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಲ್ಲ. ಪ್ರತಿಯೊಂದಕ್ಕೂ ಕೇಂದ್ರದ ಬಗ್ಗೆ ಮಾತನಾಡುತ್ತಾರೆ. ಕೋವಿಡ್ ನಂತರ ನಾವು ಬಡ್ಡಿ ರಹಿತ ಸಾಲ ಕೊಟ್ಟಿದ್ದೇವೆ. ಇವತ್ತು ಕೇಂದ್ರದಲ್ಲಿ 50 ಲಕ್ಷ ಕೋಟಿ ಬಜೆಟ್ ತಲುಪಿದೆ.  ಇವರ ಕಾಲದಲ್ಲಿ 15 ಲಕ್ಷ ಕೋಟಿ ಇತ್ತು.  ನಾವು ಕರ್ನಾಟಕಕ್ಕೆ ಬಡ್ಡಿ ರಹಿತ ಸಾಲ ನೀಡಿದ್ದೇವೆ. ಸಿಎಂ ಇದನ್ನ ಅರ್ಥ ಮಾಡಿಕೊಳ್ಳಬೇಕು.  ಸಿಎಂ ಸಿದ್ದರಾಮಯ್ಯ ಹೋಗುವ ಮುನ್ನ ಸತ್ಯ ಮಾತಾಡಿ ಎಂದು ವಾಗ್ದಾಳಿ ನಡೆಸಿದರು.

ಬಜೆಟ್ ಓದಿದ್ದು ಪಾಕ್ ನವರಿಗೂ ಅರ್ಥ ಆಗಿಲ್ಲ ಅನ್ನಿಸುತ್ತೆ. ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಮೀಸಲಾತಿ ಏಕೆ..?  ಉಳಿದ ಸಣ್ಣಪುಟ್ಟ ಗುತ್ತಿಗೆದಾರರು ಏನು ಮಾಡಬೇಕು ಎಂದು ಪ್ರಹ್ಲಾದ್ ಜೋಶಿ ಪ್ರಶ್ನಿಸಿದರು.

Key words: state budget, central government, Union Minister, Prahlad Joshi

The post ಬಜೆಟ್ ನಲ್ಲಿ ಬರೀ ಕೇಂದ್ರ ಸರ್ಕಾರ ಬಯ್ಯುವ ಕೆಲಸವಾಗಿದೆ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നീറ്റിനും സി.ബി.എസ്.ഇക്കും പിന്നാലെ ബിരുദ പ്രവേശന പരീക്ഷയും താളം തെറ്റി, നോക്കുകുത്തിയായി എന്‍.ടി.എ

ന്യൂദല്‍ഹി: നീറ്റ് യു.ജി പരീക്ഷാ ക്രമക്കേടുകള്‍ക്ക് പിന്നാലെ, രാജ്യത്തെ കേന്ദ്ര സര്‍വകലാശാലകളിലേക്കുള്ള...

Balka Suman: బాల్క సుమన్‌కు బిగ్ షాక్.. 14 రోజుల రిమాండ్ విధించిన నాంపల్లి మెజిస్ట్రేట్

Balka Suman: బీఆర్ఎస్ మాజీ ఎమ్మెల్యే బాల్క సుమన్‌కు 14 రోజుల...

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ...