17
March, 2026

A News 365Times Venture

17
Tuesday
March, 2026

A News 365Times Venture

ಕಾಂಗ್ರೆಸ್ ಶಾಸಕರಿಗೆ ಇಂದು ‘ಡಿನ್ನರ್ ಪಾರ್ಟಿ’ ಆಯೋಜಿಸಿದ ಡಿಸಿಎಂ ಡಿಕೆ ಶಿವಕುಮಾರ್.

Date:

ಬೆಂಗಳೂರು,ಮಾರ್ಚ್,13,2025 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ  ಡಿಸಿಎಂ ಡಿಕೆ ಶಿವಕುಮಾರ್  ಕಾಂಗ್ರೆಸ್ ಶಾಸಕರಿಗೆ ಇಂದು ರಾತ್ರಿ  ಔತಣಕೂಟ ಆಯೋಜಿಸಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಔತಣಕೂಟ ನಡೆಯಲಿದೆ. ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಡಿಕೆ ಶಿವಕುಮಾರ್ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ ಎನ್ನಲಾಗಿದೆ.

ಇದು ನನ್ನ ಬದುಕಿನ ಮಹತ್ವದ ಕ್ಷಣ! ಕೆಪಿಸಿಸಿ ಅಧ್ಯಕ್ಷನಾಗಿ 5 ವರ್ಷಗಳು ತುಂಬಿದೆ. ಈ ಸುಧೀರ್ಘ ಪ್ರಯಾಣದಲ್ಲಿ ಜೊತೆಯಾದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿಗೆ ನಾನೆಂದಿಗೂ ಚಿರಋಣಿ. ಈ 5 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವು ಒಗ್ಗಟ್ಟಾಗಿ ಇಟ್ಟ ಹೆಜ್ಜೆಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಇನ್ನು ಮಾರ್ಚ್ 15 ರಂದು ಕೆಪಿಸಿಸಿ ಪದಾಧಿಕಾರಿಗಳಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: DCM, DK Shivakumar, dinner party, congress MLAs, today

 

The post ಕಾಂಗ್ರೆಸ್ ಶಾಸಕರಿಗೆ ಇಂದು ‘ಡಿನ್ನರ್ ಪಾರ್ಟಿ’ ಆಯೋಜಿಸಿದ ಡಿಸಿಎಂ ಡಿಕೆ ಶಿವಕುಮಾರ್. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇറാനിലെ റാലികള്‍ എ.ഐ ആണെന്ന ട്രംപിന്റെ വാദം പെഹ്‌ലവിയുടേതിന് സമാനം; പരിഹസിച്ച് ലാരിജാനി

ടെഹ്‌റാന്‍: ഇറാനിലുടനീളം അടുത്തിടെയുണ്ടായ യു.എസ്-ഇസ്രഈലി വിരുദ്ധ പ്രതിഷേധങ്ങള്‍ എ.ഐ ഉപയോഗിച്ച് നിര്‍മിച്ചതാണെന്ന...

`அப்செட்டான ரஜினி; டெல்லி கொடுத்த சிக்னல்' – அறிக்கைக்கு பின்னால் நடந்த அரசியல்!

“காலம் பேசாது ஆனால் காத்திருந்து பதில் சொல்லும்”என்கிற வரிகளோடு ரஜினி வெளியிட்ட...

Jeevan Reddy: నేను పార్టీ వీడతానని సంజయ్‌కు చెప్పానా?.. మా పార్టీలోకి వచ్చి చిచ్చు పెట్టాడు!

తనతో కలిసి పనిచేయాలని జగిత్యాల ఎమ్మెల్యే సంజయ్ కుమార్ తనకు ఆఫర్...

ಸಿರ್ಸಿ ವೃತ್ತದಿಂದ ಮತ್ತೊಂದು ಮೇಲ್ಸೇತುವೆ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,17,2026 (www.justkannada.in):  ಚಾಮರಾಜಪೇಟೆ ಸಿರ್ಸಿ ಜಂಕ್ಷನ್‌ನಿಂದ ಬಿಎಚ್ ಇಎಲ್ ಕಿಮಕೋ...