17
March, 2026

A News 365Times Venture

17
Tuesday
March, 2026

A News 365Times Venture

ಯುವತಿಯೊಂದಿಗೆ ಅನೈತಿಕ ಸಂಬಂಧ: ಯುವಕನ ಬರ್ಬರ ಹತ್ಯೆ

Date:

ಮೈಸೂರು,ಮಾರ್ಚ್,14,2025 (www.justkannada.in):  ಮದುವೆಯಾಗಿದ್ದರೂ ಬೇರೊಬ್ಬ ಯುವತಿಯ  ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ  ಬರ್ಬರವಾಗಿ ಕೊಲೆಯಾಗಿರುವ  ಘಟನೆ ಮೈಸೂರಿನಲ್ಲಿ ನಡೆದಿದೆ.

ಸೂರ್ಯ ಹತ್ಯೆಯಾದ ವ್ಯಕ್ತಿ. ಸೂರ್ಯ ಈಗಾಗಲೇ ಮದುವೆಯಾಗಿದ್ದು ಈ ಮಧ್ಯೆ ಇನ್ ಸ್ಟಾಗ್ರಾಂ ನಲ್ಲಿ ಶ್ವೇತಾ ಎಂಬ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಈ ಹಿನ್ನೆಲೆಯಲ್ಲಿ  ಇದರಿಂದ ಬೇಸತ್ತು ಪತ್ನಿ ಹಗೂ ತಾಯಿ ಮನೆ ಬಿಟ್ಟು ಹೋಗಿದ್ದರು.

ಈ ಮಧ್ಯೆ ಸೂರ್ಯ ಶ್ವೇತಾ ಜೊತೆಗಿದ್ದ ಫೋಟೋಗಳನ್ನು ಸ್ಟೇಟಸ್ ಗೆ ಹಾಕಿಕೊಂಡಿದ್ದ. ಕೆಲ ದಿನಗಳಿಂದ ಶ್ವೇತಾ ಹಣ ಹಾಗೂ ಆಸ್ತಿಗಾಗಿ ಪೀಡಿಸುತ್ತಿದ್ದಳು ಎನ್ನಲಾಗಿದೆ. ನಿನ್ನೆ ರಾತ್ರಿ ಶ್ವೇತಾ ಜೊತೆ ತೋಟದಲ್ಲಿದ್ದ ಸೂರ್ಯ ಇಂದು ಬೆಳಗಾಗುವಷ್ಟರಲ್ಲಿ ಬರ್ಬರವಾಗಿ ಹತ್ಯೆಯಾಗಿದ್ದು,  ಶ್ವೇತಾಳೇ ಕೊಲೆ ಮಾಡಿರುವುದಾಗಿ  ಸೂರ್ಯ ಕುಟುಂಬಸ್ಥರು ಆರೋಪಿಸಿದ್ದಾರೆ.  ಈ ಕುರಿತು ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore, young man, murder

The post ಯುವತಿಯೊಂದಿಗೆ ಅನೈತಿಕ ಸಂಬಂಧ: ಯುವಕನ ಬರ್ಬರ ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕನ್ನಡ ಕಡೆಗಣನೆ, ರೈಲ್ವೆ ಇಲಾಖೆ ಪರೀಕ್ಷೆ ದಿಢೀರ್ ರದ್ದು: ಅನ್ಯಾಯ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು,ಮಾರ್ಚ್,17,2026 (www.justkannada.in):  ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ...

സൈന്യത്തെ വിന്യസിക്കുകയാണെങ്കിൽ മറ്റൊരു വിയറ്റ്നാമിനെ നേരിടാൻ ഒരുങ്ങിക്കോളൂ; യു.എസിന് മുന്നറിയിപ്പുമായി ഇറാൻ

ടെഹ്‌റാൻ: യുദ്ധത്തിൽ കരസേനയെ വിന്യസിക്കുകയാണെങ്കിൽ അമേരിക്ക മറ്റൊരു വിയറ്റ്നാം യുദ്ധത്തിന് തയ്യാറായിക്കോളു...

'தனி ரூட்டில் ஆதவ்; அப்செட் ஆன விஜய்; ரஜினி வழி 'செக்' ! – குஷியில் ஆனந்த்!

மேடை இலக்கணம் தெரியாமல் ரஜினியை எக்குத்தப்பாக சீண்டி பேசி ரஜினி ரசிகர்களை...

Iran-Israel: ఇరాన్‌కు భారీ ఎదురుదెబ్బలు.. అత్యున్నత భద్రతా అధికారి లారిజానీ హతం

ఇరాన్‌కు భారీ ఎదురుదెబ్బలు తగులుతున్నాయి. ఇప్పటికే ఇరాన్ సుప్రీం లీడర్ అయతుల్లా...