19
March, 2026

A News 365Times Venture

19
Thursday
March, 2026

A News 365Times Venture

ಕಾಡಾನೆ ದಾಳಿಗೆ ಮಹಿಳೆ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ

Date:

ಬೆಂಗಳೂರು,ಮಾರ್ಚ್,17,2025 (www.justkannada.in):  ಹಾಸನದ ಬೇಲೂರಿನಲ್ಲಿ ಕಾಡಾನೆ ದಾಳಿಯಿಂದ  ಮೃತಪಟ್ಟ ಮಹಿಳೆಯ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ನೀಡುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಿಸಿದರು.

ವಿಧಾನಪರಿಷತ್ ಕಲಾಪದಲ್ಲಿ ಇಂದು ಈ ಬಗ್ಗೆ ಜೆಡಿಎಸ್ ಎಂಎಲ್ ಸಿ ಸೂರಜ್ ರೇವಣ್ಣ ಪ್ರಸ್ತಾಪಿಸಿದರು. ಇದಕ್ಕೆ ಉತ್ತರಿಸಿದ ಸಚಿವ ಈಶ್ವರ್ ಖಂಡ್ರೆ, ಆನೆ ಮತ್ತು ಮಾನವ ಸಂಘರ್ಷ ಇಂದು, ನಿನ್ನೆಯದಲ್ಲ. ಇದು ಹಲವು ವರ್ಷಗಳಿಂದ ನಡೆಯುತ್ತಿರುವಂತಹ ಸಂಘರ್ಷ. ಕೋವಿಡ್ ಬಳಿಕ ಹಾಸನದಲ್ಲಿ 4 ರಿಂದ 5 ಜನರು ಆನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ನಾವು ಪರಿಹಾರ ಕೊಡಬಹುದೇ ಹೊರತು, ಜೀವ ವಾಪಾಸ್ ತರಲು ಸಾಧ್ಯವಿಲ್ಲ ಎಂದರು.

ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ತಡೆಗೆ ಕ್ರಮ ಕೈಗೊಳ್ಳುತ್ತೇವೆ. ಕೊಡಗು, ಹಾಸನ, ಚಿಕ್ಕಮಗಳೂರಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು,  ಹಾಸನದ ಬೇಲೂರಿನಲ್ಲಿ ಕಾಡಾನೆ ದಾಳಿಯಿಂದ ಮೃತರಾದ ಮಹಿಳೆ ಕುಟುಂಬಕ್ಕೆ 20 ಲಕ್ಷ ರೂ> ಪರಿಹಾರ  ನೀಡುತ್ತೇವೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

Key words: Woman, dies, elephant, attack, Minister, Ishwar Khandre, compensation

The post ಕಾಡಾನೆ ದಾಳಿಗೆ ಮಹಿಳೆ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ ಘೋಷಿಸಿದ ಸಚಿವ ಈಶ್ವರ್ ಖಂಡ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪಾರಂಪರಿಕ ಕಟ್ಟಡಗಳ ಎದುರು ಜಾಹೀರಾತು ಫಲಕ ಅಳವಡಿಕೆ ನಿಯಂತ್ರಿಸಿ: ಎಂಎಲ್‌ಸಿ ಕೆ.ಶಿವಕುಮಾರ್

  ಬೆಂಗಳೂರು, ಮಾ.೧೯: ಪಾರಂಪರಿಕ ಕಟ್ಟಡಗಳ ಎದುರು ಯಾವುದೇ ಕಾರಣಕ್ಕೂ ಜಾಹೀರಾತು...

സമസ്തയെപ്പോലെ ജമാഅത്തെ ഇസ്‌ലാമിയും ഒരു മതസംഘടനയാണ്: പി.എം.എ. സലാം

കോഴിക്കോട്: ജമാഅത്തെ ഇസ്‌ലാമി സമസ്തയെ പോലെ ഒരു മതസംഘടനയാണെന്ന് മുസ്‌ലിം ലീഗ്...

தேமுதிக-வுக்கு எவ்வளவு ஓட்டு? விஜய்யின் தாக்கம் என்ன? – நேர்காணலில் ஸ்டாலின் கேட்ட முக்கிய கேள்வி!

சட்டமன்றத் தேர்தலில் திமுக சார்பில் போட்டியிட விருப்ப மனு அளித்தவர்களிடம் முதல்வர்...

iPhone 17e.. చౌకగా అత్యుత్తమ స్మార్ట్‌ఫోన్.. పనితీరు ఎలా ఉందంటే..?

iPhone 17e: యాపిల్‌ సంస్థ తయరు చేసే ఐఫోన్‌ కోసం ఎదురుచూసేవాళ్లు...