26
June, 2026

A News 365Times Venture

26
Friday
June, 2026

A News 365Times Venture

‘ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ’ ತಿದ್ದುಪಡಿ ವಿಧೇಯಕ ಅಂಗೀಕಾರ

Date:

ಬೆಂಗಳೂರು ,ಮಾರ್ಚ್,19,2025 (www.justkannada.in): ರಾಜ್ಯದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು ವಿಧಾನಸಭೆಯಲ್ಲಿ ಇಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ.

ವಿಧಾನಸಭೆಯಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಅವರು  ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ ಮಂಡಿಸಿದ್ದರು. ಮಂಡ್ಯದಲ್ಲಿ ಪ್ರತ್ಯೇಕ ಕೃಷಿ ವಿಶ್ವವಿದ್ಯಾಲಯವಾಗಿ ಅವಕಾಶ ಮಾಡಿಕೊಡುವ ವಿಧೇಯಕ ಇದಾಗಿದೆ.

ಇದೀಗ ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರವಾಗಿದ್ದು, ಮಂಡ್ಯ ವಿಸಿ ಫಾರ್ಮ್ ನಲ್ಲಿ ಪ್ರತ್ಯೇಕ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆಗೆ ನಿರ್ಧರಿಸಲಾಗಿದೆ. ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಕೊಡಗು ಜಿಲ್ಲೆಯ ಬೆಳೆಗಳ ಉತ್ಪಾದನಾ ಕ್ಷೇತ್ರದಲ್ಲಿ ಅಧ್ಯಯನ ಸಂಶೋಧನೆಗೆ ಅವಕಾಶವಿದೆ.

ಇನ್ನು ಕೃಷಿ ವಿವಿಯಲ್ಲಿ ತೋಟಗಾರಿಕೆ ವಿಭಾಗ ವಿಂಗಡಣೆಗೆ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ ವಿರೋಧ ವ್ಯಕ್ತಪಡಿಸಿದರು.  ಈಗಾಗಲೇ ಮಂಡ್ಯ ವಿವಿಯಲ್ಲಿ ತೋಟಗಾರಿಕೆ ವಿಭಾಗ ಮಾಡಿದ್ದಾರೆ. ಬಾಗಲಕೋಟೆಯಲ್ಲಿ ತೋಟಗಾರಿಕೆ ವಿವಿ ಇದೆ. ಇದರಿಂದ ಬಾಗಲಕೋಟೆ ತೋಟಗಾರಿಕೆ ವಿವಿಗೆ ಹೊಡೆತ ಬೀಳಲಿದೆ ಎಂದು ಯತ್ನಾಳ್ ತಿಳಿಸಿದರು.

Key words: ‘University of Agricultural Sciences’ Amendment, Assembly

The post ‘ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ’ ತಿದ್ದುಪಡಿ ವಿಧೇಯಕ ಅಂಗೀಕಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ

ಮೈಸೂರು,ಜೂನ್,25,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU)ದ ನೂತನ...

മയക്കുമരുന്ന് വരുന്നത് അദാനി തുറമുഖങ്ങള്‍ വഴി; അവര്‍ക്കെതിരെ നടപടിയെടുക്കാന്‍ പറ്റാത്തവരാണ് തൂഫാന്‍ കൊണ്ടുവരുന്നതെന്ന് കെ. സഹദേവന്‍

കൊച്ചി: രാജ്യത്തേക്ക് മയക്കുമരുന്ന് കടന്നു വരുന്നത് ഗൗതം അദാനിയുടെ കീഴിലുള്ള തുറമുഖങ്ങള്‍...

வெனிசுலாவை உலுக்கிய இரட்டை பூகம்பம்; இடிந்து விழுந்த கட்டடங்கள்… கதறி அழும் மக்கள் | Photo Album

Venezuela Earthquakes: நிலநடுக்கத்தை போன் மூலம் முன்கூட்டியே அறியலாமா? கூகுள் தரும்...

YS Jagan: మహిళలకు మరో మోసం.. డ్వాక్రా సంఘాలను నిర్వీర్యం చేస్తున్నారు!

ఆంధ్రప్రదేశ్‌లో మహిళలకు ఇచ్చిన మరో కీలక హామీని కూటమి ప్రభుత్వం విస్మరించిందని...