26
June, 2026

A News 365Times Venture

26
Friday
June, 2026

A News 365Times Venture

ಬೈಕ್ ಗೆ ಈಚರ್ ವಾಹನ  ಡಿಕ್ಕಿ: ಇಬ್ಬರು ಯುವಕರು ಸಾವು

Date:

ಚಾಮರಾಜನಗರ,ಮಾರ್ಚ್,23,2025 (www.justkannada.in):  ಬೈಕ್ ಗೆ ಈಚರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಚಾಮರಾಜನಗರದ ಹರದನಹಳ್ಳಿ ಗ್ರಾಮದ ಬಳಿ  ನಡೆದಿದೆ.

ಬ್ಯಾಡಮೂಡ್ಲು ಗ್ರಾಮದ ಅಭಿ(22),  ಅಭಿಷೇಕ್ (24) ಮೃತಪಟ್ಟ ಯುವಕರು. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಗಂಭೀರ ಗಾಯಗೊಂಡ ಮಾದೇಶ್ ಎಂಬಾತನನ್ನು ಮೈಸೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಬಾಳೆಗೊನೆ ಕಡಿಯುವ ಕೆಲಸಗಾರರು ಇವರಾಗಿದ್ದು ಕೆಲಸ ಮುಗಿಸಿ ಹಿಂತಿರುಗುವಾಗ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Key words: Chamarajanagar, Accident, Two youths, die,

The post ಬೈಕ್ ಗೆ ಈಚರ್ ವಾಹನ  ಡಿಕ್ಕಿ: ಇಬ್ಬರು ಯುವಕರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

அமலுக்கு வரும் பாஸ்போர்ட் திருத்தச் சட்டம்; ஏறும் பாஸ்போர்ட் கட்டணம்; எவ்வளவு, எப்போது முதல்?

மத்திய வெளியுறவுத் துறை அமைச்சகம் 'பாஸ்போர்ட் திருத்தச் சட்டம், 2026'-ஐ கொண்டு...

Benefits of Hugging: భార్యాభర్తలు కౌగిలించుకుని నిద్రపోతే కలిగే అద్భుత ప్రయోజనాలు ఇవే.!

Benefits of Hugging: ప్రస్తుత ఆధునిక జీవితంలో పనిఒత్తిడి, కుటుంబ బాధ్యతలు,...

ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ

ಮೈಸೂರು,ಜೂನ್,25,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU)ದ ನೂತನ...