20
March, 2026

A News 365Times Venture

20
Friday
March, 2026

A News 365Times Venture

ಕಿಡಿಗೇಡಿಗಳ ಕೃತ್ಯ: ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ.

Date:

ಮೈಸೂರು,ಮಾರ್ಚ್,24,2025 (www.justkannada.in): ಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರವಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಕಿಡಿಗೇಡಿಗಳ ಈ ಕೃತ್ಯ ಮನಕಲಕುವಂತಿದ್ದು, ಇದೀಗ ಹಸು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದ ಕೈಗಾರಿಕಾ ಪ್ರದೇಶದ ಜಮೀನಿನಲ್ಲಿ  ಹಸು ಮೇವು ಮೇಯುತಿದ್ದಾಗ ಘಟನೆ ನಡೆದಿದೆ.

ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬವರಿಗೆ ಸೇರಿದ ಹಸು ಇದಾಗಿದೆ. ಚನ್ನನಂಜೇಗೌಡ ಅವರು ಗ್ರಾಮದ ವಾಟರ್ ಟ್ಯಾಂಕ್ನ ಬಳಿ ಜಾನುವಾರುಗಳು ಮೇವು ಮೇಯಲು ಬಿಟ್ಟಿದ್ದಾರೆ. ಈ ಮಧ್ಯೆ ಕಿಡಿಗೇಡಿಗಳು ಕಾಡು ಹಂದಿ ಬೇಟೆಗೆ ಅದೇ ಜಾಗದಲ್ಲಿ ಸಿಡಿಮದ್ದು ಅಡಗಿಸಿಟ್ಟಿದ್ದರು. ಈ ನಡುವೆ ಹಸು ಮೇಯುತ್ತಿದ್ದ ವೇಳೆ ಸಿಡಿಮದ್ದು ಸ್ಫೋಟಗೊಂಡು ಗಾಯಗೊಂಡಗೊಂಡಿದೆ. ಸ್ಫೋಟದ ರಭಸಕ್ಕೆ ಹಸುವಿನ ಮುಖ ಛಿದ್ರವಾಗಿದ್ದು, ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಪೊಲೀಸರು, ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Key words: Mysore,  Firecrackers,  explode, cow, mouth.

The post ಕಿಡಿಗೇಡಿಗಳ ಕೃತ್ಯ: ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

S.S.Thaman: త్రివిక్రమ్ నా గురువు.. వచ్చే సినిమాతో ఆస్కారే లక్ష్యం!

S.S.Thaman: ప్రముఖ సంగీత దర్శకుడు ఎస్.ఎస్.తమన్ తన కెరీర్‌లో ఎందరో దర్శకులతో...

ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ಬೆಂಗಳೂರು,ಮಾರ್ಚ್,20,2026 (www.justkannada.in): ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗುವ...

രണ്ട് മണിക്കൂറില്‍ മൂന്ന് മിസൈലുകള്‍; ഇസ്രഈലിന്റെ എണ്ണ സംസ്‌കരണ ശാല ആക്രമിച്ച് ഇറാന്‍

  ജെറുസലേം: ഇസ്രഈലിലെ ഹൈഫയിലുള്ള എണ്ണ സംസ്‌കരണശാലയ്ക്കും ജെറുസലേമിനും നേരെ ഇറാന്റെ...

ஈரான்: அதிநவீன F-35 ரக விமானம் மீது தாக்குதல்; அமெரிக்காவுக்குச் சவால்விடும் ஈரானின் வான் எல்லை!

ஈரான் மற்றும் இஸ்ரேல்-அமெரிக்கக் கூட்டுப் படைகளுக்கு இடையேயான போர் 20-வது நாளை...