15
March, 2026

A News 365Times Venture

15
Sunday
March, 2026

A News 365Times Venture

ಹನಿಟ್ರ್ಯಾಪ್ ಕೇಸ್: ಗೃಹ ಸಚಿವ ಪರಮೇಶ್ವರ್ ಭೇಟಿಯಾದ ಕೆ.ಎನ್ ರಾಜಣ್ಣ

Date:

ಬೆಂಗಳೂರು,ಮಾರ್ಚ್,25,2025 (www.justkannada.in):  ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನ ಭೇಟಿಯಾಗಿದ್ದಾರೆ

ಸಚಿವ ಕೆ.ಎನ್ ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಲಾಗಿತ್ತು. ಈ ವಿಚಾರ ಅಧಿವೇಶನದಲ್ಲಿ ಪ್ರಸ್ತಾಪವಾಗಿ ಭಾರಿ ಗದ್ದಲ ಉಂಟಾಗಿತ್ತು. ಆದರೂ ಸಚಿವ ಕೆ.ಎನ್ ರಾಜಣ್ಣ ಕಳೆದ ಐದು ದಿನಗಳಿಂದ ಹನಿಟ್ರ್ಯಾಪ್ ಕುರಿತು ದೂರು ನೀಡಿರಲಿಲ್ಲ.

ಇದೀಗ ಇಂದು ನೆಲಮಂಗಲದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನ ಭೇಟಿಯಾಗಿದ್ದು ಸಚಿವ ಕೆ.ಎನ್ ರಾಜಣ್ಣ ಮೂರು ಪುಟಗಳ ದೂರು ಸಲ್ಲಿಕೆ  ಮಾಡಲಿದ್ದಾರೆ. ಈ ನಡುವೆ ಸಂಜೆ 4 ಗಂಟೆಗೆ ಬರುವಂತೆ ಪರಮೇಶ್ವರ್ ತಿಳಿಸಿದ್ದಾರೆ ಎಂದು ಕೆ.ಎನ್ ರಾಜಣ್ಣ ತಿಳಿಸಿದರು.

ಇತ್ತ ಪ್ರಕರಣ ಕುರಿತು ಸಿಬಿಐ ತನಿಖೆ ನಡೆಯಲಿ ಎಂದು ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ.

Key words: Honeytrap case,  K.N. Rajanna,  complaint, Home Minister, Parameshwar

The post ಹನಿಟ್ರ್ಯಾಪ್ ಕೇಸ್: ಗೃಹ ಸಚಿವ ಪರಮೇಶ್ವರ್ ಭೇಟಿಯಾದ ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പൂനെയില്‍ പൊതുസ്ഥലത്ത് നോമ്പ് തുറക്കുന്നത് ചോദ്യം ചെയ്ത് യുവാക്കളെ ആക്രമിച്ചു; അഞ്ച് പേര്‍ക്ക് പരിക്ക്; 15 പേര്‍ പിടിയില്‍

പൂനെ: പൂനെ അക്‌സര്‍വാഡിയില്‍ കുളത്തിനരികെ നോമ്പ് തുറയ്ക്കായി ഒത്തുകൂടിയ മുസ്‌ലിം യുവാക്കളെ...

“உளவுத் துறையைக் கையாளப் போகும் முதல் பெண் டி.ஜி.பி”- அதிரடி மாற்றங்களைக் கையில் எடுத்த அரசு!

தமிழகத்தில் கடந்த சில நாட்களாக நடந்துவந்த குற்றசெயல்களும், அதை தொடர்ந்து...

Fatty Liver: ఫ్యాటీలివర్ సమస్యతో బాధపడుతున్నారా..? మందులతో పని లేకుండా తగ్గించుకోండిలా..

కాలేయం మన శరీరంలోని అత్యంత కీలకమైన అవయవం. ఇది విషతుల్యాలను తొలగించడం,...