10
March, 2026

A News 365Times Venture

10
Tuesday
March, 2026

A News 365Times Venture

ರಾಜಕೀಯವಾಗಿ ಹೆಚ್ ಡಿಕೆ ಭೇಟಿ ಮಾಡುವ ಅವಶ್ಯಕತೆ ಇಲ್ಲ- ಡಿನ್ನರ್ ಮೀಟಿಂಗ್ ಕುರಿತು ಸಚಿವ ಚಲುವರಾಯಸ್ವಾಮಿ ನುಡಿ

Date:

ಮಂಡ್ಯ,ಮಾರ್ಚ್,26,2025 (www.justkannada.in):  ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರ ಸದ್ದು ಮಾಡುತ್ತಿರುವ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಜೊತೆ ಡಿನ್ನರ್ ಮೀಟಿಂಗ್ ನಡೆಸಿರುವುದು ಸಂಚಲನ ಸೃಷ್ಠಿಸಿದ್ದು ಈ ಕುರಿತು  ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಚಿವ ಚಲುವರಾಯಸ್ವಾಮಿ,  ಸತೀಶ್ ಜಾರಕಿಹೊಳಿ ನಮ್ಮ ಪಕ್ಷದ ಹಿರಿಯ ಶಾಸಕ, ಸಚಿವರು.  ಅದು ರಾಜಕೀಯ ಭೇಟಿ ಆಗಿರಲ್ಲ. ರಾಜಕೀಯವಾಗಿ  ಹೆಚ್ ಡಿ ಕುಮಾರಸ್ವಾಮಿ ಅವರನ್ನ ಭೇಟಿ ಮಾಡುವ ಅವಶ್ಯಕತೆ ಇಲ್ಲ. ಇವರ ಭೇಟಿ ಯಾಕೆ ಆಯ್ತು ಅಂತಾ ನಾನು ಕೇಳೋಕೆ ಆಗಲ್ಲ ಎಂದರು.

ಅಭಿವೃದ್ದಿ ವಿಚಾರದಲ್ಲಿ ಭೇಟಿ ಮಾಡಿದ್ರೆ ತಪ್ಪೇನಿದೆ – ಸಚಿವ ಎಂ.ಬಿ ಪಾಟೀಲ್.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್, ಅಭಿವೃದ್ದಿ ವಿಚಾರದಲ್ಲಿ ಭೇಟಿ ಮಾಡಿದ್ರೆ ತಪ್ಪೇನಿದೆ.  ಯಾರು ಯಾರನ್ನು ಭೇಟಿ ಮಾಡಬೇಡಿ ಅನ್ನೋಕೆ ಆಗಲ್ಲ.  ನಾವು ಅನೇಕ ಕೇಂದ್ರ ಸಚಿವರನ್ನ ಭೇಟಿಯಾಗಿದ್ದೇವೆ ಎಂದರು.

Key words: HDK, Sathish jarkiholi, meeting, Minister, Chaluvarayaswamy

The post ರಾಜಕೀಯವಾಗಿ ಹೆಚ್ ಡಿಕೆ ಭೇಟಿ ಮಾಡುವ ಅವಶ್ಯಕತೆ ಇಲ್ಲ- ಡಿನ್ನರ್ ಮೀಟಿಂಗ್ ಕುರಿತು ಸಚಿವ ಚಲುವರಾಯಸ್ವಾಮಿ ನುಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಡಿಕೆಶಿ ಅತ್ಯಂತ ಯಶಸ್ವಿ ಅಧ್ಯಕ್ಷರು: ಪಕ್ಷ ಅಧಿಕಾರಕ್ಕೆ ತರುವುದೇ ಅವರ ಕನಸಾಗಿತ್ತು- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಮಾರ್ಚ್,10,2026 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ 6 ವರ್ಷ...

പശ്ചിമേഷ്യന്‍ സംഘര്‍ഷം; എല്‍.പി.ജി വിതരണം ഗാര്‍ഹിക ഉപഭോക്താക്കള്‍ക്കായി പരിമിതപ്പെടുത്തി, ഹോട്ടലുകള്‍ അടച്ചുപൂട്ടലിന്റെ വക്കില്‍

ന്യൂദല്‍ഹി: പശ്ചിമേഷ്യയിലെ സംഘര്‍ഷത്തെ തുടര്‍ന്ന് രാജ്യത്തെ ഹോട്ടലുകള്‍ അടച്ചുപൂട്ടലിന്റെ വക്കില്‍. ഗാര്‍ഹിക...

'உங்க எல்லாரையும் எம்.எல்.ஏ-வா பார்க்கணும்!' – விஜய் `அறிவித்த' 60 வேட்பாளர்கள்?! – முழு விவரம்!

விஜய்யிடம் பாஜக கூட்டணிக்காக பேசிக்கொண்டிருக்கிறது என்கிற தகவல் அரசியல் புயலை கிளப்பியிருக்கும்...

PM Kisan: రైతులకు గుడ్ న్యూస్.. పీఎం కిసాన్ 22వ విడత రిలీజ్ డేట్ ఫిక్స్.. ఆ రోజే ఖాతాల్లోకి

దేశంలోని అన్నదాతలకు ఆర్థిక సాయం అందించేందుకు కేంద్ర ప్రభుత్వం ప్రధానమంత్రి కిసాన్...