12
March, 2026

A News 365Times Venture

12
Thursday
March, 2026

A News 365Times Venture

ಹಾಲು, ವಿದ್ಯುತ್ ದರ ಏರಿಕೆ ಸಮರ್ಥಿಸಿಕೊಂಡ ಸಚಿವ ಹೆಚ್.ಕೆ ಪಾಟೀಲ್

Date:

ಬೆಂಗಳೂರು,ಮಾರ್ಚ್,28,2025 (www.justkannada.in):  ರಾಜ್ಯದಲ್ಲಿ ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿದ್ದು ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನತೆಗೆ ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಇತ್ತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಬೆಲೆ ಏರಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಹೆಚ್.ಕೆ ಪಾಟೀಲ್  ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಲಾಗಿದ್ದು, ಹೆಚ್ಚಳ ಮಾಡಿರುವ 4 ರೂ ಅನ್ನು ರೈತರಿಗೆ ಕೊಡುತ್ತೇವೆ.  ಬೇರೆ ರಾಜ್ಯಕ್ಕೆ  ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ 5 ರೂ ಕಡಿಮೆ ಇದೆ ಎಂದರು.

ಹಾಗೆಯೇ  ವಿದ್ಯುತ್ ದರ ಏರಿಕೆಯೂ ಅನಿವಾರ್ಯವಾಗಿದೆ. ಬಡವರಿಗೆ ಉಚಿತ ಕೊಡುತ್ತೇವೆ. ಶ್ರೀಮಂತರಿಗೆ ಚಾರ್ಜ್ ಮಾಡುತ್ತೇವೆ ಎಂದು ಹೆಚ್.ಕೆ ಪಾಟೀಲ್ ತಿಳಿಸಿದರು.

Key words: Minister, H.K. Patil, defends, milk, electricity, price hike

The post ಹಾಲು, ವಿದ್ಯುತ್ ದರ ಏರಿಕೆ ಸಮರ್ಥಿಸಿಕೊಂಡ ಸಚಿವ ಹೆಚ್.ಕೆ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

“திமுக அரசியல் கட்சியல்ல, அது ஒரு கார்ப்பரேட் கம்பெனி" – திருச்சியில் எடப்பாடி பழனிசாமி

தமிழ்நாடு சட்டமன்றத் தேர்தலுக்கான களம் பரபரக்கிறது. தொடர்ந்து முக்கிய அரசியல் கட்சித்...

Off The Record: వాసుపల్లి వ్యవహారం వైసీపీ నాయకత్వానికి తలపోటైందా?

Off The Record: వాసుపల్లి గణేష్ కుమార్….విశాఖ దక్షిణ నియోజకవర్గ మాజీ...

ಜೋಡಿ ಕೊಲೆ:  ಅರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್

ಮೈಸೂರು,ಮಾರ್ಚ್,11,2026 (www.justkannada.in): ಜಮೀನಿನಲ್ಲಿ ವ್ಯವಸಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ...

അമിത് ഷാ ചര്‍ച്ച ചെയ്യേണ്ടത് സ്പീക്കറുടെ ഭരണഘടനാവിരുദ്ധമായ പെരുമാറ്റം; രാഹുല്‍ ഗാന്ധിയെ കുറിച്ചല്ല: കെ.സി. വേണുഗോപാല്‍

ന്യൂദല്‍ഹി: ആഭ്യന്തരമന്ത്രി അമിത് ഷാക്കെതിരെ രൂക്ഷവിമര്‍ശനവുമായി എ.ഐ.സി.സി ജനറല്‍ സെക്രട്ടറി കെ.സി....