15
May, 2025

A News 365Times Venture

15
Thursday
May, 2025

A News 365Times Venture

ಹಾಲು, ವಿದ್ಯುತ್ ದರ ಏರಿಕೆ ಸಮರ್ಥಿಸಿಕೊಂಡ ಸಚಿವ ಹೆಚ್.ಕೆ ಪಾಟೀಲ್

Date:

ಬೆಂಗಳೂರು,ಮಾರ್ಚ್,28,2025 (www.justkannada.in):  ರಾಜ್ಯದಲ್ಲಿ ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿದ್ದು ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನತೆಗೆ ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಿದ್ದು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಇತ್ತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಬೆಲೆ ಏರಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಹೆಚ್.ಕೆ ಪಾಟೀಲ್  ಹಾಲಿನ ದರವನ್ನ 4 ರೂ. ಹೆಚ್ಚಳ ಮಾಡಲಾಗಿದ್ದು, ಹೆಚ್ಚಳ ಮಾಡಿರುವ 4 ರೂ ಅನ್ನು ರೈತರಿಗೆ ಕೊಡುತ್ತೇವೆ.  ಬೇರೆ ರಾಜ್ಯಕ್ಕೆ  ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ 5 ರೂ ಕಡಿಮೆ ಇದೆ ಎಂದರು.

ಹಾಗೆಯೇ  ವಿದ್ಯುತ್ ದರ ಏರಿಕೆಯೂ ಅನಿವಾರ್ಯವಾಗಿದೆ. ಬಡವರಿಗೆ ಉಚಿತ ಕೊಡುತ್ತೇವೆ. ಶ್ರೀಮಂತರಿಗೆ ಚಾರ್ಜ್ ಮಾಡುತ್ತೇವೆ ಎಂದು ಹೆಚ್.ಕೆ ಪಾಟೀಲ್ ತಿಳಿಸಿದರು.

Key words: Minister, H.K. Patil, defends, milk, electricity, price hike

The post ಹಾಲು, ವಿದ್ಯುತ್ ದರ ಏರಿಕೆ ಸಮರ್ಥಿಸಿಕೊಂಡ ಸಚಿವ ಹೆಚ್.ಕೆ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

ಮೈಸೂರು,ಮೇ,14,2025 (www.justkannada.in): ರಾಜ್ಯಸಚಿವ ಸಂಪುಟ ಪುನರಚನೆ ಕುರಿತು ಕಾಂಗ್ರೆಸ್ ಶಾಸಕ...

ദേശീയ സുരക്ഷ; തുര്‍ക്കി സര്‍വകലാശാലയുമായുള്ള ധാരണാപത്രം റദ്ദാക്കി ജെ.എന്‍.യു

ന്യൂദല്‍ഹി: ദേശീയ സുരക്ഷ മുന്‍നിര്‍ത്തി തുര്‍ക്കി സര്‍വകലാശാലയുമായുള്ള ധാരണാപത്രം നിര്‍ത്തിവെച്ച് ജെ.എന്‍.യു....

Mahanadu: కడపలో మహానాడు.. పార్టీలో కీలక సంస్కరణలు

Mahanadu: టీడీపీలో ఒకే పదవిలో మూడు సార్లు కంటే ఎక్కువ ఉండరాదన్న...