12
March, 2026

A News 365Times Venture

12
Thursday
March, 2026

A News 365Times Venture

ಯತ್ನಾಳ್ ಉಚ್ಚಾಟನೆ ಬೇರೆಯವರಿಗೆ ಎಚ್ಚರಿಕೆ  ಗಂಟೆ- ಛಲವಾದಿ ನಾರಾಯಣಸ್ವಾಮಿ

Date:

ಮೈಸೂರು,ಮಾರ್ಚ್,28,2025 (www.justkannada.in): ಬಿಜೆಪಿ ಪಕ್ಷದಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಿರುವುದು ಬೇರೆಯವರಿಗೆ ಎಚ್ಚರಿಕೆ ಗಂಟೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಕಾರ್ಯಕರ್ತರ ಪಕ್ಷ. ಇಲ್ಲಿ ಹುಲಿ ಯಾರು ಇಲ್ಲ.  ಹುಲಿ ಎಂದೆರೆ ಕಾಡಿಗೆ ಕಳುಹಿಸುತ್ತಾರೆ. ಮೈಕ್ ಮುಂದೆ ನಿಂತರೆ ಎಲ್ಲವನ್ನೂ ಮಾತನಾಡುತ್ತಾರೆ. ಯತ್ನಾಳ್ ನನಗೆ ಆತ್ಮೀಯರು.

ಶಾಸಕ ಯತ್ನಾಳ್ ಗೆ  ತಪ್ಪು ತಿದ್ದಿಕೊಳ್ಳಲು ಅವಕಾಶ ನೀಡಿದ್ದರು. ಇದು ಬೇರೆಯವರಿಗೆ ಎಚ್ಚರಿಕೆ ಗಂಟೆ.  ಯಾರೂ ಹೈಕಮಾಂಡ್ ನಿರ್ಧಾರ ವಿರೋಧಿಸಬಾರದು. ಯತ್ನಾಳ್ ಪರ ನಾವಿದ್ದೇವೆ ಎಂದು ಹೇಳಬಾರದು.  ಹೊಂದಾಣಿಕೆ ರಾಜಕಾರಣಕ್ಕೆ ಹೈಕಮಾಂಡ್ ಬ್ರೇಕ್ ಹಾಕಲಿದೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

Key words: Yatnal, expulsion, warning bell, Chalavadi Narayanaswamy

The post ಯತ್ನಾಳ್ ಉಚ್ಚಾಟನೆ ಬೇರೆಯವರಿಗೆ ಎಚ್ಚರಿಕೆ  ಗಂಟೆ- ಛಲವಾದಿ ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

“திமுக அரசியல் கட்சியல்ல, அது ஒரு கார்ப்பரேட் கம்பெனி" – திருச்சியில் எடப்பாடி பழனிசாமி

தமிழ்நாடு சட்டமன்றத் தேர்தலுக்கான களம் பரபரக்கிறது. தொடர்ந்து முக்கிய அரசியல் கட்சித்...

Off The Record: వాసుపల్లి వ్యవహారం వైసీపీ నాయకత్వానికి తలపోటైందా?

Off The Record: వాసుపల్లి గణేష్ కుమార్….విశాఖ దక్షిణ నియోజకవర్గ మాజీ...

ಜೋಡಿ ಕೊಲೆ:  ಅರೋಪಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಮೈಸೂರು ಕೋರ್ಟ್

ಮೈಸೂರು,ಮಾರ್ಚ್,11,2026 (www.justkannada.in): ಜಮೀನಿನಲ್ಲಿ ವ್ಯವಸಾಯ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ತನ್ನ...

അമിത് ഷാ ചര്‍ച്ച ചെയ്യേണ്ടത് സ്പീക്കറുടെ ഭരണഘടനാവിരുദ്ധമായ പെരുമാറ്റം; രാഹുല്‍ ഗാന്ധിയെ കുറിച്ചല്ല: കെ.സി. വേണുഗോപാല്‍

ന്യൂദല്‍ഹി: ആഭ്യന്തരമന്ത്രി അമിത് ഷാക്കെതിരെ രൂക്ഷവിമര്‍ശനവുമായി എ.ഐ.സി.സി ജനറല്‍ സെക്രട്ടറി കെ.സി....